Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
ಲೇಖನಗಳು

ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!

ಬೇಳೂರು ಸುದರ್ಶನBy ಬೇಳೂರು ಸುದರ್ಶನMay 24, 2017Updated:May 19, 2025No Comments4 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಸವಿನೆನಪುಗಳು ಒಂದೇ ಎರಡೇ!

  • ದರ್ಭಾಂಗದಲ್ಲಿ `ಮಹಾರಾಜಾಧಿರಾಜ ಕಾಮೇಶ್ವರ ಸಿಂಗ್‌ ಕಲ್ಯಾಣಿ’ ಫೌಂಡೇಶನ್‌ ಎಂಬ ಪ್ರತಿಷ್ಠಾನವಿದೆ. ಅವರು ಪ್ರಕಟಿಸಿದ `ಕಲ್ಯಾಣಿ ಕೋಶ’ ಎಂಬ ಮೈಥಿಲಿ-ಇಂಗ್ಲಿಶ್‌ ನಿಘಂಟನ್ನು ಪಡೆಯಲು ಭಾರತವಾಣಿಯಿಂದ ಪತ್ರ ಹೋಗಿತ್ತು. ಮೊದಲು ರಾಯಧನವನ್ನು ಪಡೆದು ಪ್ರಕಟಿಸಲು ಅನುಮತಿ ನೀಡುವುದಾಗಿ ತಿಳಿಸಿದ ಪ್ರತಿಷ್ಠಾನದ ಮುಖ್ಯಸ್ಥರು `ಭಾರತವಾಣಿ’ಯ ಉದ್ದೇಶಗಳನ್ನು ತಿಳಿದು, ಯಾವುದೇ ಹಣವನ್ನೂ ಪಡೆಯದೇ ಹಕ್ಕನ್ನು ಕೊಟ್ಟರು.
  • ಒಡಿಶಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಅಡಗಿ ಕೂತಿದ್ದ `ಎನ್‌ಸೈಕ್ಲೋಪೀಡಿಯಾ ಒರಿಸಾನ’ ಎಂಬ ನಾಲ್ಕು ಸಂಪುಟಗಳ ವಿಶ್ವಕೋಶವನ್ನು ನಮ್ಮ ಕ್ಷೇತ್ರ ಪ್ರತಿನಿಧಿ ಶ್ರೀ ಗೋಪಿನಾಥ್‌ ಸಾಹುರವರು ಶೋಧಿಸಿ, ಪಡೆದು ಕಳಿಸಿದರು.
  • `ಭಾರತವಾಣಿ’ಗೆ ನೆರವು ನೀಡಿ ಎಂದಕೂಡಲೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ|| ಮನು ಬಳಿಗಾರರು `ಸಂಕ್ಷಿಪ್ತ ಕನ್ನಡ ನಿಘಂಟು’ ಕೃತಿಯನ್ನು ತಕ್ಷಣವೇ ನೀಡಿದರಲ್ಲದೆ, ಎಂಟು ಸಂಪುಟಗಳ ಬೃಹತ್‌ `ಕನ್ನಡ-ಕನ್ನಡ ನಿಘಂಟು’ ಕೃತಿಯನ್ನೂ ನೀಡಿದರು.
  • `ಭಾರತವಾಣಿ’ ಯೋಜನೆಯನ್ನು ತಿಳಿದ ಮೈಸೂರಿನವರೇ ಆದ ಸಂಕೇತಿ ಭಾಷಾ ಕಾರ್ಯಕರ್ತ ಶ್ರೀ ಪ್ರಣತಾರ್ತಿಹರನ್‌ರವರು ಸಂಕೇತಿ ಭಾಷೆಯ ಬಗ್ಗೆ ತಾವೇ ರೂಪಿಸಿದ ಹನ್ನೆರಡು ಸಂಪುಟಗಳನ್ನು ನೀಡಿದರು.
  • ಮೈಸೂರು ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಡಾ|| ಕೆ ಎಸ್‌ ರಂಗಪ್ಪನವರು ಭಾರತವಾಣಿಯ ಮೊದಲ ಒಪ್ಪಂದಕ್ಕೆ ಸಹಿ ಹಾಕಿ ವಿವಿಯ ಎಲ್ಲ ಕೋಶಗಳನ್ನು, ಇಂಗ್ಲಿಶ್‌-ಕನ್ನಡ ನಿಘಂಟನ್ನು ಕೊಟ್ಟರು.
  • ಗುಜರಾತಿನ ಆದಿಪುರದಲ್ಲಿರುವ ಸಿಂಧಾಲಜಿ ಇನ್‌ಸ್ಟಿಟ್ಯೂಟ್‌ನವರು ಕೇವಲ ಪತ್ರವನ್ನು ನೋಡಿಯೇ ತಮ್ಮ `ಸಿಂಧಿ- ಹಿಂದಿ – ಇಂಗ್ಲಿಶ್‌’ ನಿಘಂಟನ್ನು ಕಳಿಸಿಯೇಬಿಟ್ಟರು. ಅವರು ಯಾರು ಎಂದು ನಮಗೆ ಇನ್ನೂ ಪರಿಚಯವಾಗಿಲ್ಲ!
  • ತ್ರಿಪುರಾ ಸರ್ಕಾರದ ಶಿಕ್ಷಣ ಇಲಾಖೆಯು `ಭಾರತವಾಣಿ’ಯ ಪತ್ರವನ್ನು ಕಂಡಕೂಡಲೇ ತನ್ನ ಎಲ್ಲ ಪಠ್ಯಪುಸ್ತಕಗಳ ಸಿಡಿಗಳನ್ನು ದೊಡ್ಡ ಬಾಕ್ಸಿನಲ್ಲಿ ಕಳಿಸಿಕೊಟ್ಟಿತು. ಉತ್ತರಪ್ರದೇಶ, ಗುಜರಾತ್‌, ಮಧ್ಯಪ್ರದೇಶ, ಹಿಮಾಚಲ ಪ್ರದೇಶ,ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳೂ ಹೀಗೆಯೇ ಬೆಂಬಲ ನೀಡಿದವು.
  • ದಿಲ್ಲಿಯ ಸಿಎಸ್‌ಟಿಟಿಯು ನೂರಾರು ಪದಕೋಶ – ನಿಘಂಟುಗಳನ್ನು ರೂಪಿಸಿದೆ. ಅದಂತೂ ಯೋಜನೆಯ ಉದ್ಘಾಟನೆಗೆ ಮುನ್ನವೇ ಟ್ರಕ್ಕಿನಲ್ಲಿ ತನ್ನೆಲ್ಲ ಪ್ರಕಟಣೆಗಳ ಪ್ರತಿಗಳನ್ನು ರವಾನಿಸಿತು. ಕೇಂದ್ರೀಯ ಹಿಂದಿ ನಿರ್ದೇಶನಾಲಯವೂ ಹೀಗೆಯೇ ತನ್ನ ಅಮೂಲ್ಯ ನಿಘಂಟುಗಳನ್ನು ಕಳಿಸಿಕೊಟ್ಟಿತು.
  • ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಜಾನಕಿ ಬ್ರಹ್ಮಾವರ್‌ರವರಂತೂ ಆದರಿಸಿ ಕರೆದು ಪುಸ್ತಕಗಳನ್ನು ಕಳಿಸಿಕೊಟ್ಟರು.
  • ಇತ್ತೀಚೆಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಶ್ರೀ ಬಿದ್ದತಂಡ ತಮ್ಮಯ್ಯ ಮತ್ತು ರಿಜಿಸ್ಟ್ರಾರ್‌ ಶ್ರೀ ಉಮರಬ್ಬ, , ವಿಶ್ವ ಕೊಂಕಣಿ ಕೇಂದ್ರದ ಶ್ರೀ ಬಸ್ತಿ ವಾಮನ್ ಶೆಣೈ – ಭಾರತವಾಣಿ ಜೊತೆಗೆ ಒಪ್ಪಂದಕ್ಕೆ ಖುಷಿಯಿಂದ ಸಹಿ ಹಾಕಿ ಕಳಿಸಿಕೊಟ್ಟರು.

ಭಾರತವಾಣಿಯಂತಹ ಯೋಜನೆಯಲ್ಲಿ ಕೆಲಸ ಮಾಡುತ್ತಿರುವುದು ಒಂದು ಸಾಧನೆಯಲ್ಲ; ಸೌಭಾಗ್ಯ. ಇದು ನನಗೆ ಕೇವಲ ವೃತ್ತಿಯಲ್ಲ; ನನ್ನ ಬದುಕಿನ ನೋಟವನ್ನು ಬದಲಿಸಿದ ಪ್ರವೃತ್ತಿಯೂ ಹೌದು. ಲಖ್ನೋದಲ್ಲಿ ಆಗಿನ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಶ್ರೀಮತಿ ಸ್ಮೃತಿ ಜುಬಿನ್‌ ಇರಾನಿಯವರು `ಭಾರತವಾಣಿ’ ಯೋಜನೆಯನ್ನು ಉದ್ಘಾಟಿಸಿ ಇಂದಿಗೆ (೨೫ ಮೇ) ಒಂದು ವರ್ಷವೇ ಆಯಿತು. ದೊಡ್ಡ ಕನಸುಗಳನ್ನು ಹೊತ್ತ ಯೋಜನೆಗೆ ಇಂದು ವರ್ಷ ಏನೂ ಅಲ್ಲ. ಸಾವಿರಾರು ಭಾಷೆಗಳ ವೈವಿಧ್ಯಮಯ ದೇಶದಲ್ಲಿ ಈವರೆಗೂ ಸರ್ಕಾರದ ವತಿಯಿಂದ ಬಹುಭಾಷಾ ಆನ್‌ಲೈನ್‌ ಜ್ಞಾನ/ಮಾಹಿತಿ ವೇದಿಕೆಯೇ ಇರಲಿಲ್ಲ ಎಂಬ ವಾಸ್ತವದ ಹಿನ್ನೆಲೆಯಲ್ಲಿ ನೋಡಿದಾಗ ನಮ್ಮ ಈ ಪುಟ್ಟ ಹೆಜ್ಜೆಯೂ ದೊಡ್ಡದಿರಬಹುದೇನೋ ಎಂದು ಭಾಸವಾಗುತ್ತದೆ, ಅಷ್ಟೆ! `ಡಿಜಿಟಲ್‌ ಇಂಡಿಯಾ’ದ ಹಲವು ಕನಸುಗಳಲ್ಲಿ ಇದೂ ಒಂದು. ಈ ಕನಸು ನನಸಾಗಿಸುವಲ್ಲಿ ನನ್ನ ತಂಡ ಸದಾ ನಿರತವಾಗಿದೆ ಎಂಬ ಖುಷಿ ನನ್ನದು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಡಳಿತದಲ್ಲಿ ಒಂದು ಮಹತ್ವದ ಯೋಜನೆಯಲ್ಲಿ ಭಾಗಿಯಾಗಿದ್ದೇನೆ ಎಂಬ ಹೆಮ್ಮೆ ನನಗಿದೆ.

ಒಂದು ವರ್ಷದಲ್ಲಿ `ಭಾರತವಾಣಿ’ಯು ಗಮನಾರ್ಹವಾಗಿ ಸಾಧಿಸಿದ್ದೇನು? ಅಂಕಿ ಅಂಶಗಳಲ್ಲಿ ಹೇಳುವುದಾದರೆ, ಬಗೆಬಗೆಯ ಭಾಷೆಗಳ ೨೨೨ ನಿಘಂಟು / ಪದಕೋಶಗಳನ್ನು ಭಾರತವಾಣಿಯು ಪ್ರಕಟಿಸಿದ್ದು, ಅದರಲ್ಲೂ ೫೧ ಇಂಥ ಕೃತಿಗಳು ಆಂಡ್ರಾಯ್ಡ್‌ ಆಪ್‌ನಲ್ಲಿ ಸಿಗುತ್ತಿರುವುದು ನಮ್ಮ ಹೆಮ್ಮೆಯ ಕಾರ್ಯ. ಈ ಪುಟವನ್ನು ಮೀರಿಸುವ ಇನ್ನಾವುದೇ ಪುಟ ನಮಗೆ ಈವರೆಗೂ ಸಿಕ್ಕಿಲ್ಲ. ಇದಲ್ಲದೆ ಭಾರತೀಯ ಭಾಷೆಗಳ ಕಲಿಕೆ ಕುರಿತು ನೂರಾರು ಪುಸ್ತಕಗಳನ್ನು ಪ್ರಕಟಿಸಿದ್ದೇವೆ. ತಾಣದ `ಜ್ಞಾನಕೋಶ’ದ ಕೆಲಸ ಇದೀಗ ಆರಂಭವಾಗಿದೆ. ವಿವಿಧ ರಾಜ್ಯಗಳಿಗೆ ಸೇರಿದ ಸಾವಿರಕ್ಕೂ ಹೆಚ್ಚು ಪಠ್ಯಪುಸ್ತಕಗಳಿವೆ. ೫೦೦ಕ್ಕೂ ಹೆಚ್ಚು ವಿಡಿಯೋಗಳಿವೆ. ಮುಂದೆ ಮಾಡಬೇಕಾದ ಕೆಲಸ ಬಹಳಷ್ಟಿದೆ. ಅವನ್ನು ಕಾಲಕ್ರಮೇಣ ತಿಳಿಸುವೆ.

ಅಂಕಿ-ಅಂಶಗಳನ್ನು ಮೀರಿದ ಸಂಗತಿಯೆಂದರೆ `ಭಾರತವಾಣಿ’ಯಲ್ಲಿ ಈವರೆಗೆ ೮೪ ಭಾರತೀಯ ಭಾಷೆಗಳಿಗೆ ವೇದಿಕೆ ಒದಗಿಸಿದ್ದು ಮತ್ತು ಈ ಎಲ್ಲಾ ಭಾಷೆಗಳಲ್ಲೂ ಒಂದಲ್ಲ ಒಂದು ಕೃತಿ ಇರುವುದು. ಕಿರುಭಾಷೆಗಳಲ್ಲಿ ಒಂದಾದರೂ ಭಾಷಾ ಕಲಿಕೆ ಮಾಹಿತಿ ಪುಸ್ತಕವನ್ನು ಸಂಗ್ರಹಿಸುವುದು ಹರಸಾಹಸವಾಗಿದೆ. ಹಕ್ಕುಸ್ವಾಮ್ಯವನ್ನೂ ಪಡೆದು ಪ್ರಕಟಿಸುವುದು ಸುಲಭಸಾಧ್ಯವಲ್ಲ ಎಂಬುದು ಅರಿವಾಗಿದೆ. ಮುಕ್ತಜ್ಞಾನದ ಮಾನಸಿಕತೆಯನ್ನು ಈ ಸಂಸ್ಥೆಗಳಲ್ಲಿ ಮೂಡಿಸಬೇಕು; ಆಗಲೇ `ಭಾರತವಾಣಿ’ಗೆ ನೆರವು ಸಿಗುತ್ತದೆ. ನನ್ನ ಮಿತ್ರ, (ಗಾಯಕ-ಕಲಾವಿದ-ಶಿಕ್ಷಕ-ನಟ!) ಲಕ್ಷ್ಮೀನಾರಾಯಣ ಹಾಡಿದ ಈ ಹಾಡಿನಲ್ಲಿ ಭಾರತವಾಣಿಯ `ಭಾರತವಾಣಿ ಗೀತೆ’ಯಲ್ಲಿ ಈ ಭಾಷೆಗಳ ಪಟ್ಟಿಯೇ ಇದೆ. ದಯವಿಟ್ಟು ಕೇಳಿ.

http://yourlisten.com/beluru/bharatavani-language-song

ಪರಿಸರ ವೈವಿಧ್ಯ ಇರುವೆಲ್ಲೆಡೆ ಭಾಷಾ ವೈವಿಧ್ಯವೂ ಇದೆ ಎಂಬುದು ವೈಜ್ಞಾನಿಕವಾಗಿ ಸಾಬೀತಾದ ವಿಚಾರ. ಆದ್ದರಿಂದ ಪೂರ್ವ ಭಾರತದ ಒಡಿಶಾ, ಜಾರ್ಖಂಡ್‌, ಛತ್ತೀಸ್‌ಗಢ, ಪೂರ್ವಾಂಚಲದ ರಾಜ್ಯಗಳಲ್ಲಿ ಇರುವ ಸುಮಾರು ೧೦೦ ಭಾಷೆಗಳು `ಭಾರತವಾಣಿ’ಯ ಪಟ್ಟಿಯಲ್ಲಿವೆ. ಪಂಥಾಹ್ವಾನ ದೊಡ್ಡದೇ. ಒಂದೊಂದು ಭಾಷೆಯ ಕೃತಿಗಳು ಸಿಕ್ಕಿದಾಗಲೂ ನಾನು ವೈಯಕ್ತಿಕವಾಗಿ ತುಂಬ ಖುಷಿಪಟ್ಟಿದ್ದೇನೆ. ಈ ಭಾಷೆಗಳನ್ನು ಈಗಲೂ ಉಳಿಸಿಕೊಂಡು ಬಂದ ಸಮುದಾಯದ ಎಲ್ಲರಿಗೂ ಮನದಲ್ಲೇ ಗೌರವಪೂರ್ವಕ ನಮಿಸಿದ್ದೇನೆ. ಭಾಷೆಗಳು ಉಳಿಯುವುದು ಓರಾಟಗಾರರಿಂದಲ್ಲ, ಅದನ್ನೇ ಉಸಿರಾಡಿಕೊಂಡು ಬದುಕುವವರಿಂದ ಎಂಬ ಸತ್ಯವನ್ನು ಮನಗಂಡಿದ್ದೇನೆ.

ಭಾರತವಾಣಿ ಯೋಜನೆಯನ್ನು ಜಾರಿಗೊಳಿಸುತ್ತಿರುವ ಭಾರತೀಯ ಭಾಷಾ ಸಂಸ್ಥಾನದ ಹಿಂದಿನ, ಈಗಿನ ನಿರ್ದೇಶಕರು, ಅಧಿಕಾರಿಗಳು – ಎಲ್ಲರೂ ಈ ಯೋಜನೆಯ ಸಾಕಾರಕ್ಕಾಗಿ ತಮ್ಮ ನೆರವನ್ನು ನೀಡಿದ್ದಾರೆ ಎಂಬ ಮಾತು ಔಪಚಾರಿಕವಾದರೂ ಅತ್ಯವಶ್ಯ. ಅದರಲ್ಲೂ ಭಾರತವಾಣಿ ಯೋಜನೆಯ ಉದ್ಘಾಟನೆಗಿಂತ ಮುನ್ನ ಇದ್ದ ಚಂದನ್‌ಸಿಂಗ್‌, ಶ್ರೀಕಾಂತ್‌ಕುಮಾರ್‌, ಬೋರ್ನಿನಿ ಲಾಹಿರಿ ಎಂಬ ಮೂವರ ಕೊಡುಗೆಯನ್ನಂತೂ ನಾನು ಎಂದಿಗೂ ಮರೆಯಲಾರೆ! ದಿನ-ವಾರಗಳ ಲೆಕ್ಕವಿಲ್ಲದೆ, ರಜೆಯನ್ನು ಕೇಳದೆ ಕೆಲಸ ಮಾಡಿದ ಈ ಮೂವರನ್ನು ನಾನು ಮನಸಾರೆ ಅಭಿನಂದಿಸುತ್ತೇನೆ. ಭಾಷಾ ಶಾಸ್ತ್ರಜ್ಞರಾದ ಈ ಮೂವರೂ ಕಂಪ್ಯೂಟರಿನಲ್ಲಿ ವಿಡಿಯೋ ಕನ್ವರ್ಶನ್‌ನ್ನೂ ಕಲಿತರು; ವರ್ಡ್‌‌ಪ್ರೆಸ್‌ ಡ್ಯಾಶ್‌ಬೋರ್ಡನ್ನೂ ನಿರ್ವಹಿಸಿದರು; ಎಫ್‌ಟಿಪಿ ಮಾಡಿದರು!!

ನನಗೆ ಕಾಲಕಾಲಕ್ಕೆ ಸಲಹೆ ಕೊಟ್ಟ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಸುಖಬಿಂದರ್‌ ಸಿಂಗ್‌ ಸಂಧುರವರನ್ನು ಮರೆಯಲಾದೀತೆ? ಆ ದಿನಗಳಲ್ಲಿ ನನ್ನ ನಿರೂಪಣೆಗಳನ್ನು ಕೇಳಿ, ಸಲಹೆ ನೀಡಿದ, ವಿವಿಧ ಸಂಸ್ಥೆಗಳಿಗೆ ಭಾರತವಾಣಿಯನ್ನು ಬೆಂಬಲಿಸಲು ಸೂಚನೆ ನೀಡಿದ ಸಚಿವೆ ಶ್ರೀಮತಿ ಸ್ಮೃತಿ ಇರಾನಿಯವರ ಕ್ರಿಯಾಶೀಲತೆ ಅನುಕರಣೀಯ.

ಭಾರತವಾಣಿಯ ಈಗಿನ ಎಲ್ಲ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಿಗೂ ನನ್ನ ಕೃತಜ್ಞತೆಗಳು.

ಈಗ ಯೋಜನೆಯು ಒಂದು ವರ್ಷ ಎಂಬ ಪುಟ್ಟ ಮಾರ್ಗವನ್ನು ಕ್ರಮಿಸಿದೆ. ಸಮಯಬದ್ಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇನ್ನಷ್ಟು ಮಾಹಿತಿಪೂರ್ಣವಾಗುವ ಕನಸು ನಮ್ಮದು ; ಬೆಂಬಲ ನಿಮ್ಮದು!

​Project Website: www.bharatavani.in
Project App on Android: http://bit.ly/1XYqodI
Project App on Windows: http://bit.ly/2a2Ew19 

FACEBOOK: https://www.facebook.com/bharatavani/
Office website: www.ciil.org

Share. Facebook Twitter Pinterest LinkedIn Tumblr Email
Previous Article`ದ ಸ್ವರ್ವ್’: ಆಧುನಿಕ ಯುರೋಪಿಗೆ ಮುನ್ನುಡಿಯಾದ ಕಾವ್ಯದ ಶೋಧ
Next Article ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ

July 17, 2020

Comments are closed.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.