Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
ಲೇಖನಗಳು

ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 5, 2009Updated:May 19, 2025No Comments10 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ತದಡಿಯ ಶಾಂತ ಸಮುದ್ರತಟವನ್ನು ಕದಡುವ ಸಂಚುಗಳಿಗೆ ಮತ್ತೆ ಬಲ ಬಂದಿದೆ. ಮೊದಲು ಅಲ್ಟ್ರಾ ಮೆಗಾ ಪವರ್ ಪ್ರಾಜೆಕ್ಟ್ ಬರುವ ಭೀತಿಯಿತ್ತು. ದೊಡ್ಡ ಬಂದರು ನಿರ್ಮಾಣದ ಭೀತಿಯಿತ್ತು. ಈಗ ‘ಶುದ್ಧಾತಿಶುದ್ಧ ಯೋಜನೆ’ಯ ಹೆಸರಿನಲ್ಲಿ ನೈಸರ್ಗಿಕ ಅನಿಲ ಆಧಾರಿತ ೨೧೦೦ ಮೆಗಾವಾಟ್‌ಗಳ ವಿದ್ಯುತ್ ಸ್ಥಾವರ ಬರುವ ಭೀತಿ ನಿಜವಾಗತೊಡಗಿದೆ.
ಮುಖ್ಯಮಂತ್ರಿ ಯಡ್ಯೂರಪ್ಪನವರೇ ಅಧ್ಯಕ್ಷರಾಗಿರುವ  ರಾಜ್ಯ ಉನ್ನತ ಮಟ್ಟದ ಸಮಿತಿಯ ಆಗಸ್ಟ್ ೩೧ರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ‘ತದಡಿಯಲ್ಲಿ ಶುದ್ಧ ಇಂಧನ ಯೋಜನೆ’ ಕೈಗೆತ್ತಿಕೊಳ್ಳಬೇಕೆಂಬ ಸದುದ್ದೇಶದಿಂದ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಸ್ಥಾಪಿಸಲು ಕೆ ಪಿ ಸಿ ಎಲ್ ನಿರ್ಧರಿಸಿತು’ ಎಂದು ಅದರ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್ ಎಂ ಜಮಾದಾರ್ ತಿಳಿಸಿದ್ದಾರೆ.
ಈ ಬದಲಿ ಸ್ಥಾವರಕ್ಕೆ ಬೇಕಾಗಿರೋದು ಕೇವಲ ೪೦೦ ಎಕರೆ ಜಾಗ. ೭೦೦ ಮೆಗಾವಾಟ್‌ಗಳ ಮೂರು ಸ್ಥಾವರಗಳನ್ನು ಸ್ಥಾಪಿಸಿ ೨೧೦೦ ಮೆಗಾವಾಟ್ ವಿದ್ಯುತ್ ಉತ್ಪಾದನೆಯ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಬೇಕಾದ ಅನಿಲವನ್ನು ಪೂರೈಸಲು ಪೆಟ್ರೋನೆಟ್ ಮುಂತಾದ ಸಂಸ್ಥೆಗಳು ಮುಂದೆ ಬಂದಿವೆಯಂತೆ. ಎಲ್ ಎನ್ ಜಿ (ದ್ರವೀಕೃತ ನೈಸರ್ಗಿಕ ಅನಿಲ, ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್) ಪೂರೈಕೆಗೆ ಮತ್ತು ಅದನ್ನು ಅನಿಲವಾಗಿ ಪರಿವರ್ತಿಸುವ ಕೆಲಸ ಮಾಡುವ ಸಂಸ್ಥೆಗಳಿಗಾಗಿ ಎಕ್ಸ್‌ಪ್ರೆಶನ್ ಆಫ್ ಇಂಟರೆಸ್ಟ್ (ಆಸಕ್ತಿ ಅಭಿವ್ಯಕ್ತಿ) ಪ್ರಕಟಣೆಯನ್ನು ಇನ್ನೊಂದೇ ವಾರದಲ್ಲಿ ಹೊರಡಿಸಲಾಗುವುದಂತೆ.
ವಿಚಿತ್ರ! ಈ ಸ್ಥಾವರವು ಶಾಖೋತ್ಪನ್ನ ವಿದ್ಯುತ್‌ಸ್ಥಾವರದ ಬದಲಿ ಎಂಬಂತೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದೆ. ಆದರೆ ಗೊತ್ತಿರಲಿ, ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ಸ್ಥಾವರಗಳೂ ಶಾಖೋತ್ಪನ್ನ ಸ್ಥಾವರಗಳ ಸಾಲಿಗೇ ಸೇರುತ್ತವೆ, ಕಲ್ಲಿದ್ದಲಿನಂತೆ. ಆದರೆ ಪತ್ರಿಕಾ ವರದಿಗಳನ್ನು ನೋಡಿದರೆ ‘ಆಹಾ. ಏನಿದು, ಎಂಥ ಕೂಲ್ ಪ್ರಾಜೆಕ್ಟ್’ ಅನ್ನೋ ಭ್ರಮೆ ಹುಟ್ಟಿದರೆ ಅಚ್ಚರಿಯಿಲ್ಲ. ನೈಸರ್ಗಿಕ ಅನಿಲ ಎಂದಕೂಡಲೇ ನಿಸರ್ಗಕ್ಕೆ ಹತ್ತಿರ ಎಂದು ತಿಳಿದುಕೊಳ್ಳುವ ಪ್ರಮೇಯವೂ ಇದೆ!
ಇನ್ನು ಶುದ್ಧಾತಿಶುದ್ಧ ಯೋಜನೆ ಎಂಬ ಕಣ್ಕಟ್ಟಿಗೆ ಏನು ಹೇಳಬೇಕು? ಈ ಯೋಜನೆಯು ಕಲ್ಲಿದ್ದಲು ಆಧಾರಿತ ಶಾಖೋತ್ಪನ್ನ ಸ್ಥಾವರಕ್ಕಿಂತ ಕಡಿಮೆ ತ್ಯಾಜ್ಯವನ್ನು ಉಗುಳಬಹುದೇನೋ.. ಆದರೆ ಇದೂ ಪಶ್ಚಿಮಘಟ್ಟದ ಉಸಿರುಗಟ್ಟಿಸುವುದಕ್ಕೆ ಬೇಕಾದ ಎಲ್ಲ ಪದಾರ್ಥಗಳನ್ನೂ ಹೊಂದಿದೆ. ಆದ್ದರಿಂದ ಇದೊಂದು ಮಾರಕ, ಘಾತಕ ಯೋಜನೆಯೇ ಹೌದು. ಈ ಯೋಜನೆಯೂ ಹೇಗೆ ಪರಿಸರನಾಶಕ, ಘೋರ ಮತ್ತು ಜನಘಾತಕ ಎಂದು ತಿಳಿದುಕೊಳ್ಳಲು ತುಂಬಾ ಕಷ್ಟಪಡಬೇಕಿಲ್ಲ. ಶುದ್ಧಾತಿಶುದ್ಧ ಇಂಧನ ಎನ್ನುವುದೆಲ್ಲ ಶುದ್ಧಾತಿಶುದ್ಧ ಸುಳ್ಳು.
ವಾಸ್ತವ ೧: ನೈಸರ್ಗಿಕ ಅನಿಲವೂ ವಿಷದ ಹೊಗೆ ಉಗುಳುತ್ತದೆ.
ನೈಸರ್ಗಿಕ ಅನಿಲವನ್ನು ಉರಿಸಿ ವಿದ್ಯುತ್ ಉತ್ಪಾದಿಸಿದಾಗಲೂ ಇಂಗಾಲದ ಡೈಯಾಕ್ಸೈಡ್ ಹೊರಸೂಸುತ್ತದೆ; ಕಲ್ಲಿದ್ದಲು ರಾಚುವ ಪ್ರಮಾಣಕ್ಕಿಂತ ಶೇ. ೪೫ರಷ್ಟು ಕಡಿಮೆ, ಅಷ್ಟೆ. ಅಂದರೆ, ಬದಲಿ ಸ್ಥಾವರದಿಂದ ೧೫೦ ಲಕ್ಷ ಟನ್‌ಗಳಷ್ಟು ಇಂಗಾಲದ ಡೈಯಾಕ್ಸೈಡ್ ಉತ್ಪಾದನೆಯಾಗುತ್ತದೆ. ಇದೇನು ಕಡಿಮೆಯಲ್ಲ. ಇದನ್ನು  ಸೀದಾ ಪಶ್ಚಿಮಘಟ್ಟದ ಬುಡಕ್ಕೇ ಹಾಯಿಸುವುದರಿಂದ ಪರಿಸರ ರಕ್ಷಣೆ ಎಲ್ಲಿ ಬಂತು?

ಯಾವುದರಿಂದ ಎಷ್ಟು ತ್ಯಾಜ್ಯ ಹೊರಬೀಳುತ್ತದೆ ಎಂಬುದಕ್ಕೆ ಈ ಕೋಷ್ಟಕ ನೋಡಿ:

 

Fossil Fuel Emission Levels

– Pounds per Billion Btu of Energy Input

Pollutant Natural Gas Oil Coal
Carbon Dioxide 117,000 164,000 208,000
Carbon Monoxide 40 33 208
Nitrogen Oxides 92 448 457
Sulfur Dioxide 1 1,122 2,591
Particulates 7 84 2,744
Mercury 0.000 0.007 0.016
Source: EIA – Natural Gas Issues and Trends 1998

 

ನೈಸರ್ಗಿಕ ಅನಿಲದಲ್ಲಿ ಇರುವ ಮೀಥೇನ್ ಒಂದು ಕಟು ಗ್ರೀನ್‌ಹೌಸ್ ಗ್ಯಾಸ್ (ಶಾಖವನ್ನು ಹಿಡಿದಿಟ್ಟುಕೊಂಡು ಭೂಮಿಯ ತಾಪಮಾನವನ್ನು ಹೆಚ್ಚಿಸುವ ಅನಿಲ) ಎಂದೇ ಕುಪ್ರಸಿದ್ಧವಾಗಿದೆ. ಕಾರ್ಬನ್ ಡೈಯಾಕ್ಸೈಡ್‌ಗಿಂತ ಮೀಥೇನ್‌ಗೆ ಹೀಗೆ ಶಾಖವನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ೨೧ ಪಟ್ಟು ಹೆಚ್ಚು. ಹೀಗೆಂದು ಅಧಿಕೃತ ವರದಿಗಳೇ ಹೇಳಿವೆ:

One issue that has arisen with respect to natural gas and the greenhouse effect is the fact that methane, the principle component of natural gas, is itself a very potent greenhouse gas. In fact, methane has an ability to trap heat almost 21 times more effectively than carbon dioxide. According to the Energy Information Administration, although methane emissions account for only 1.1 percent of total U.S. greenhouse gas emissions, they account for 8.5 percent of the greenhouse gas emissions based on global warming potential.

ಆಸಿಡ್ ಮಳೆಯಾಗಲೀ, ದಟ್ಟ ಹೊಗೆಯಾಗಲೀ, ಗಾಳಿಯ ಗುಣಮಟ್ಟವಾಗಲೀ – ಯಾವುದೂ ನೈಸರ್ಗಿಕ ಅನಿಲದ ಬಳಕೆಯಿಂದ ನಿಲ್ಲುವುದಿಲ್ಲ; ಪ್ರಮಾಣದಲ್ಲಿ ಇಳಿಕೆ ಇರಬಹುದಷ್ಟೆ. ಪ್ರಮಾಣ ಎಷ್ಟಿದ್ದರೇನು, ಆಮ್ಲ ಮಳೆಯಿಂದ ಉಂಟಾಗುವ ಅಪಾಯ ತಪ್ಪಿದ್ದಲ್ಲ.

ವಾಸ್ತವ ೨: ನೈಸರ್ಗಿಕ ಅನಿಲ ದುಬಾರಿ ಮತ್ತು ಆಮದು ಮಾಡಿಕೊಳ್ಳಬೇಕಾದ ಕಚ್ಚಾವಸ್ತು
ಹೌದು…. ಭಾರತವು ೨೦೦೩ರಿಂದ ನೈಸರ್ಗಿಕ ಅನಿಲವನ್ನು ಆಮದು ಮಾಡಿಕೊಳ್ಳುವ ದುರವಸ್ಥೆಗೆ ತಲುಪಿದೆ. ಈ ಬಗ್ಗೆ ಇಲ್ಲಿರುವ ಏರುಗತಿಯ ನಕಾಶೆಯನ್ನೇ ನೋಡಿ. ಈಗೇನೋ ನೈಸರ್ಗಿಕ ಇಂಧನದ ಬೆಲೆ ಇಳಿಯುತ್ತಿರಬಹುದು; ಅದೇನು ಖಾಯಮ್ಮಾಗಿ ಕಡಿಮೆಯಾಗುವುದಿಲ್ಲ. ಬಳಕೆ, ಅಗತ್ಯ ಹೆಚ್ಚುತ್ತಲೇ ಇರುತ್ತದೆ. ಆದ್ದರಿಂದ ನೈಸರ್ಗಿಕ ಅನಿಲವನ್ನು ಎಷ್ಟೆಂದು ಬಳಸುತ್ತಾರೆ, ಹೇಗೆ ಅಗ್ಗದ ವಿದ್ಯುತ್ ಉತ್ಪಾದಿಸುತ್ತಾರೆ, ಹೇಗೆ ಕಚ್ಚಾ ಮಾಲಿನ ನಿರಂತರ  ಹರಿವನ್ನು ಕಾಪಾಡಿಕೊಳ್ಳುತ್ತಾರೆ – ಎಲ್ಲವೂ ಪ್ರಶ್ನೆಗಳೇ. ಮುಂದೊಂದು ದಿನ ಈ ಅನಿಲವೇ ಬರದೇ ಹೋದರೆ, ತದಡಿ ಒಂದು ರಣಗುಡುವ ಸ್ಮಶಾನದಂತೆ ಕಾಣಿಸುತ್ತದೆ. ಪಶ್ಚಿಮಘಟ್ಟದ ಮಡಿಲಲ್ಲಿ ಮಾಯಲಾರದ ವ್ರಣವಾಗುತ್ತದೆ. 

 

 natural-gas-production

 

ವಾಸ್ತವ ೩: ನೈಸರ್ಗಿಕ ಅನಿಲ ಸ್ಥಾವರವೂ ತದಡಿಯನ್ನು ಮಟ್ಟಸ ಮಾಡುತ್ತದೆ
ಈ ಸ್ಥಾವರದಿಂದಲೂ ತದಡಿಯ ಜನಜೀವನ ಉಧ್ವಸ್ತವಾಗುತ್ತದೆ. ಈ ಸ್ಥಾವರಕ್ಕೂ ಕಲ್ಲಿದ್ದಲು ಆಧಾರಿತ ಸ್ಥಾವರದ ಹಾಗೆಯೇ ಜಾಗ ಬೇಕು,  ಸಿಬ್ಬಂದಿಗಳಿಗಾಗಿ ಟೌನ್‌ಶಿಪ್ ಕಟ್ಟಬೇಕು. ಕನ್ನಡನಾಡಿನವರಲ್ಲದ ತಜ್ಞರು, ಇಂಜಿನಿಯರುಗಳು ಬರಬೇಕು, ರಕ್ಕಸಗಾತ್ರದ ಪೈಪುಗಳನ್ನು ಉದ್ದುದ್ದ ಹಾಸಬೇಕು; ಒಟ್ಟಾರೆ ಈಗಿನ ತದಡಿಯನ್ನು ಮಟ್ಟಸ ಮಾಡಬೇಕು. ತದಡಿಯ ಜನರಿಗೆ ಈ ಸ್ಥಾವರದಲ್ಲಿ ಒಂದೂ ಕೆಲಸ ಸಿಗುವುದಿಲ್ಲ. ಮೀನುಗಾರರು ಗುಳೆ ಎದ್ದುಹೋಗಬೇಕು. ಚಿಪ್ಪು ಉದ್ಯಮದವರಿಗೆಲ್ಲ ಚಿಪ್ಪೇ ಗತಿ! ಇನ್ನು ಕಲ್ಲಿದ್ದಲಿನ ಸ್ಥಾವರದ ಹಾಗೆಯೇ ಕಾರ್ಬನ್ ಕ್ಯಾಪ್ಚರಿಂಗ್‌ನಿಂದ ಹಿಡಿದು ಉಳಿದೆಲ್ಲ ಸಮಸ್ಯೆಗಳೂ ಹಾಗೆಯೇ ಉಳಿದುಕೊಳ್ಳುತ್ತವೆ. (ವಿವರಗಳಿಗೆ ನಾನು ಈ ಹಿಂದೆ ಬರೆದ ತದಡಿ ಯು ಎಂ ಪಿ ಪಿ ಅಧ್ಯಯನ  ವರದಿಯನ್ನು ಇಲ್ಲಿ ಓದಿ)
ವಾಸ್ತವ ೪ : ಈ ಯೋಜನೆಯಲ್ಲೂ ಸಾಕಷ್ಟು ನಿಗೂಢತೆ
ಈ ಯೋಜನೆಗೆ ಅನಿಲವನ್ನು ಪೂರೈಸುವವರು ಯಾರು? ಯೋಜನೆಗೆ ಸಂಪೂರ್ಣಹಣ ಹಾಕುವವರು ಯಾರು? ಈ ಯೋಜನೆಯ ಬಗ್ಗೆ ಪರಿಸರ ಪರಿಣಾಮ ವರದಿ ಸಿದ್ಧವಾಗಿದೆಯೆ? ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅನುಮತಿಯನ್ನು ಪಡೆಯದೆಯೇ ಈ ಯೋಜನೆಯನ್ನು ತರಾತುರಿಯಲ್ಲಿ ತರುವುದಕ್ಕೆ ಹೊರಟ ಉದ್ದೇಶವೇನು? ಒಂದೇ ವಾರದಲ್ಲಿ ನೈಸರ್ಗಿಕ ಅನಿಲ ಪೂರೈಕೆದಾರರಿಗಾಗಿ ಪ್ರಕಟಣೆ ಹೊರಡಿಸುವ ಆತುರವೇಕೆ?
ಈ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರ ಕೊಡಬೇಕಿದೆ.
ವಾಸ್ತವ ೫: ಇದು ಜನರ, ಪರಿಸರ ಹೋರಾಟಗಾರರ, ಧಾರ್ಮಿಕ ಮುಖಂಡರ ಹಾದಿ ತಪ್ಪಿಸುವ ಹೇಳಿಕೆ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವೂ ಶಾಖೋತ್ಪನ್ನ (ಥರ್ಮಲ್) ಸ್ಥಾವರವೇ ಆಗಿದ್ದರೂ ಅದನ್ನು ಥರ್ಮಲ್ ಅಲ್ಲ ಎಂದು ಬಿಂಬಿಸುವ ಒಂದು ದೊಡ್ಡ ಯತ್ನ ಇಲ್ಲಿ ನಡೆದಿದೆ. ಇದೇನು ಒಂದು ಪರಿಸರ ಸ್ನೇಹಿ ಯೋಜನೆ ಎಂದೆಲ್ಲ ಅಧಿಕಾರಿಗಳು ಹೇಳುತ್ತಿದ್ದಾರೆ. ಇದೆಲ್ಲವೂ ಪರಿಸರ ಹೋರಾಟವನ್ನು ಹಾದಿ ತಪ್ಪಿಸುವ ಯತ್ನ. ಈ ಯೋಜನೆಯು ಬಂದಿದ್ದೇ ಆದರೆ, ಕಲ್ಲಿದ್ದಲು ಆಧಾರಿತ ಯೋಜನೆಗಿಂತ ಕಡಿಮೆ ಅಪಾಯವೇನೂ ಆಗುವುದಿಲ್ಲ.

——————————————————————————————-

The following comments were made as the initial reaction from Shri Shankar Sharma, an expert on power projects, with 28 years of experience in the field:

  • The proposed generating capacity  and the land area required is expected to be about half that of the earlier proposed coal based UMPP.
  • The gas based power station may be less polluting but in the context of ecological impact on the highly valuable estuary of Aghanashini river and Global Warming we can say that it is not inconsiderable.
  • The undersea piping system to carry the large amount of gas from the Tadadi port to the plant area (as proposed), the huge plant structures/buildings to store gas, to burn it and to generate power, the township to accommodate the staff, the transmission lines, the associated support base etc. will all have a combined deleterious impact on the local environment and also on the people.
  • It will require considerable quantity of fresh water for its plants.
  • The transmission lines will invariably have to cross the thick Western Ghats to reach the load centres at Bangalore, Mysore etc. This will lead to forest cutting for hundreds of kM.
  • The burning of large quantity of gas will increase the atmospheric temperature; will affet the birds and insects;The locals, especially the fishermen, will be prevented from accessing substantial parts of the estuary.
  • The whole project will certainly have some deleterious impact on marine creatures.
  • It is importnat to note that the project proponent, KPCL, has mentioned to the govt. that the employment opportunities from the proposed plant is zero, as reported in papers. So what are the benefits for the people of the district, which will have to bear so many burdens ?
  •  The press release says that KPCL will spend Rs. 400 crores on the propject. Who will invest the remaining money; a private party? The project may need  about Rs. 8,000 to 10,000 Crores in total excluding the gas contract.
  • Additional impact of such a large gas based power plant (probably the biggest in the country as of now) will be clearer through a study of such plants in other coastal plants of the country.
  • The important question is whether we need such a high impact power plant. The society needs to seek answers to many relevant questions:
    • Whether the existing electricity infrastructure is optimally used? Can we improve the efficiency of the existing system? Are there any other benign alternatives to meet our electricity demand? whether Uttara Kannada needs another such “developmental project”?
    • What is the guarantee that gas will be available for the life time (about 25 years) of the project? In view of the difficuties faced by the existing gas power stations of NTPC it is doubtful whether there will be satisfactory supply of gas. If importing reliable gas were to be so easy why other states or NTPC have not done so far?            
  • It appears that the main factors which have been considered while making this proposal are: that the state govt. do not want to be seen as loosing face because of the strong opposition to the coal based project at Tadadi; due to bankruptsy of ideas the state cannot come up with any environmentally friendly proposal to make use of the 1,300 acres of KIADB acquired land near Tadadi; it appears that no objective study has been made on the proposal; KPCL is known to have made such proposals in a hurry in the past also without taking all things into account.
  • Whatever may be the reasons behind the scene it is clear that another important decision has to be taken by the people of Uttara Kannada district: whether they need such a plant with no employment opportunity or direct economic benefits to its people but with lot of burdens OR a clean green and rich environment.
  • The learned people of the district should meet early and take all things into account before making a decision whether to support the project or oppose the project. I also suggest that the actual environmental impact assessment of such a gas power station in another coastal location in the country (probably on Maharastra coast) is done uregntly to know more about these plants.
  • How can KPCL go from gas contract, without environmental clearence from MoEF ? What happens if the environmental clearence is not accorded? Has the state govt. been assured of environmental clearence even before a formal application is made? How can KPCL be confident about the environmental clearence and the project feasibility without a detailed project report (DPR).  If DPR is already prepared ask for a copy of it. The minister, in a press conference the other day, has stated that the decision has been taken only after a detailed study. Where is that study?

——————————————————————————————-

ಪರಿಸರ ಹೋರಾಟಗಾರರು ಈ ಬದಲಿ ಯೋಜನೆಯನ್ನು ಒಪ್ಪಿಕೊಂಡೇ ಬಿಟ್ಟಿದ್ದಾರೆ ಎಂಬರ್ಥ ಬರುವ ಸುದ್ದಿಗಳು ಈಗ ಪತ್ರಿಕೆಗಳಲ್ಲಿ ಬರುತ್ತಿವೆ. ಆದರೆ ಯೋಜನೆಯ ಒಟ್ಟಾರೆ ಪರಿಣಾಮ ಕಲ್ಲಿದ್ದಲು ಯೋಜನೆಯಷ್ಟೇ ಘಾತಕವಾದದ್ದು ಎಂಬುದರಲ್ಲಿ  ಅನುಮಾನವೇ ಇಲ್ಲವಲ್ಲ…. ಹಾಗಿದ್ದೂ ಯೋಜನೆಯನ್ನು ಪರಿಸರ ಸ್ನೇಹಿ ಯೋಜನೆ ಎಂದು ಬಣ್ಣಿಸುವುದು ಎಷ್ಟು ಸರಿ? ಹೀಗೆ ಬಿಂಬಿಸುವುದು ಒಂದು ಅಪರಾಧವೇ ಆಗುತ್ತದೆ.
ಉತ್ತರ ಕನ್ನಡ ಜಿಲ್ಲೆಗೆ ಇಂಥ ಯಾವ ಯೋಜನೆಯೂ ಬೇಕಿಲ್ಲ. ಜಿಲ್ಲೆಯ ಜನರು ತಮ್ಮ ಬದುಕು, ಪರಂಪರೆ, ಸಂಸ್ಕೃತಿ, ಪರಿಸರ, ಸ್ನೇಹ – ಸಂಬಂಧ ಎಲ್ಲವನ್ನೂ ಬಲಿ ಕೊಟ್ಟು ಗುಳೆ ಎದ್ದುಹೋಗುವಂತೆ ಮಾಡುವ ಈ ಯೋಜನೆಯನ್ನು ಬುಡಮಟ್ಟದಲ್ಲೇ ವಿರೋಧಿಸಬೇಕಾದ್ದು ಉತ್ತರಕನ್ನಡದ್ದಷ್ಟೇ ಅಲ್ಲ, ಕರ್ನಾಟಕದ ಎಲ್ಲ ಜನಪರ ನಾಗರಿಕರ ಆದ್ಯತೆಯಾಗಬೇಕು.
ಈವರೆಗೆ ಸ್ವಾಮೀಜಿಗಳು ಯು ಎಂ ಪಿ ಪಿ ಯೋಜನೆಯನ್ನು ಹೇಗಾದರೂ ಕೈಬಿಡಿಸೋಣ ಎಂದುಕೊಂಡಿದ್ದರು. ಈಗ ನೈಸರ್ಗಿಕ ಅನಿಲ ಆಧಾರಿತ ಥರ್ಮಲ್ ಸ್ಥಾವರ ಬರುತ್ತಿದೆ. ಇದನ್ನೂ ಸ್ವಾಮೀಜಿಗಳೆಲ್ಲರೂ ಸೇರಿ ವಿರೋಧಿಸಬೇಕು.
ಸ್ವರ್ಣವಲ್ಲೀ ಶ್ರೀಗಳಲ್ಲಿ ಒಂದು ವಿನಮ್ರ ಮನವಿ
ಜಿಲ್ಲೆಯ ರಾಜಕಾರಣಿಗಳು, ಅದರಲ್ಲೂ ವಿಶೇಷವಾಗಿ ಬಿಜೆಪಿ ನಾಯಕರು ಮತ್ತು ಜನಪ್ರತಿನಿಧಿಗಳು, ಪರಿಸರ ಹೋರಾಟ ಮಾಡಿಯೇ ಇಂದು ಸರ್ಕಾರದಲ್ಲಿ ಸ್ಥಾನಮಾನ ಪಡೆದಿರುವ ಹೋರಾಟಗಾರರು – ಎಲ್ಲರೂ ‘ಇದು ಪರಿಸರ ಸ್ನೇಹಿ ಯೋಜನೆ ಎಂದು ಬೇಕಂತಲೇ ಭ್ರಮಿಸಿ’ ಯೋಜನೆಯನ್ನು ಸ್ವಾಗತಿಸುವ ಎಲ್ಲ ಲಕ್ಷಣಗಳೂ ತೋರುತ್ತಿವೆ. ಪ್ರಾಜ್ಞರಾದ ಸ್ದರ್ಣವಲ್ಲೀ ಶ್ರೀಗಳು ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅರಿತು ಇಡೀ ಹೋರಾಟದ ಮುಂದುವರಿಕೆಯ ಬಗ್ಗೆ ಮರುಚಿಂತನೆ ನಡೆಸಬೇಕು. ತೊಂಬತ್ತರ ದಶಕದ ಆರಂಭದಲ್ಲಿ ಅವರು ನಡೆಸಿದ ಬೇಡ್ತಿ ಉಳಿಸಿ ಆಂದೋಳನದ ಮಾದರಿಯಲ್ಲೇ ಈಗಲೂ ಪ್ರಬಲ ಸಂಘಟನೆ ಕಟ್ಟಿ ಹೋರಾಟ ನಡೆಸಬೇಕು. ಇದನ್ನು ಮುಂದಿನ ಪೀಳಿಗೆಯು ಖಂಡಿತ ಸ್ಮರಿಸಿಕೊಳ್ಳುತ್ತದೆ. ಹೋರಾಟವೊಂದರ ಸೂಕ್ಷ್ಮಗಳೆಲ್ಲವನ್ನೂ ಚೆನ್ನಾಗಿ ಅರಿತಿರುವ ಸ್ವರ್ಣವಲ್ಲೀ ಶ್ರೀಗಳು ಈ ಸಾಮಾಜಿಕ ಹೋರಾಟದ ಬಗ್ಗೆ ವಸ್ತುನಿಷ್ಠವಾಗಿ ಚಿಂತಿಸಿ ಖಚಿತ ನಿಲುವು ತಾಳುತ್ತಾರೆ , ಜನಾಭಿಪ್ರಾಯ ರೂಪಿಸುತ್ತಾರೆ, ಸರ್ವಸಮ್ಮತ ನಿರ್ಣಯಕ್ಕೆ ಬರುತ್ತಾರೆ ಎಂಬ ವಿಶ್ವಾಸವೊಂದೇ ಈಗಿರುವ ಬೆಳಕಿಂಡಿ.
ಯಾಕೆಂದರೆ ಉತ್ತರಕನ್ನಡದ ಪರಿಸರ ರಕ್ಷಣೆಯ ಬಗ್ಗೆ ಶ್ರಮಿಸಿದ ಪರಿಸರ ಹೋರಾಟಗಾರರಲ್ಲಿ ಬಹುತೇಕ ಮಂದಿ ಸರ್ಕಾರದ ಹುದ್ದೆಗಳಲ್ಲಿದ್ದಾರೆ. ‘ಯೋಜನೆ ಬೇಡ’ ಎನ್ನುವುದಕ್ಕೆ ಅವರ ಗಂಟಲು ಕಟ್ಟುತ್ತದೆ. ಇನ್ನುಳಿದವರಿಗೆ ವಿದೇಶಿ ಫಂಡ್ ಮುಖ್ಯವಾಗಿದೆಯೇ ಹೊರತು, ಜನಪರ ಸಂಗತಿಗಳು ನಿಕೃಷ್ಟ. ಬಹುತೇಕ ಜನಪ್ರತಿನಿಧಿಗಳು ಬಿಜೆಪಿಯವರೇ. ಸರ್ಕಾರದ ವಿರುದ್ಧ ಅವರೆಲ್ಲ ಹೋರಾಡುತ್ತಾರೆ ಎಂದು ನಂಬುವುದು ಈ ಸಂದರ್ಭದಲ್ಲಿ ಕಷ್ಟ.
ಹವ್ಯಕ ಬ್ರಾಹ್ಮಣರ ಮಠ ಎಂಬ ಹಣೆಪಟ್ಟಿಯಿದ್ದರೂ ಸಹಸ್ರಾರು ಬ್ರಾಹ್ಮಣೇತರ ಸಮುದಾಯಗಳನ್ನೂ ಬೇಡ್ತಿ ಚಳವಳಿಯಲ್ಲಿ ತೊಡಗಿಸಿದ ಸ್ವರ್ಣವಲ್ಲೀ ಶ್ರೀಗಳೇ ಈಗ ಇರುವ ಆಶಾಕಿರಣ ಎಂದು ಹೇಳಲು ನನಗೆ ಸಂಕೋಚವೇನೂ ಇಲ್ಲ. ಬದಲಿಗೆ ಸ್ವಯಂಪ್ರಜ್ಞೆಯ ವ್ಯಕ್ತಿತ್ವವೊಂದು ಈ ಬಗ್ಗೆ ಚಿಂತನೆ ನಡೆಸುತ್ತಲೇ ಇದೆಯಲ್ಲ ಎಂಬ ಸಮಾಧಾನವಿದೆ. ನಾಡಿನ ಶಕ್ತಿಕೇಂದ್ರ ಥರ್ಮಲ್ ಸ್ಥಾವರವೂ ಅಲ್ಲ; ಕೈಗಾ ಅಣುಸ್ಥಾವರವೂ ಅಲ್ಲ.
ನಮ್ಮ ಪರಂಪರೆಯ ಕೊಂಡಿಗಳನ್ನು ಉಳಿಸಿಕೊಂಡು ಬರುತ್ತಲೇ ಸಮರಸತೆಯ ಆಧುನಿಕ ಬಾಳ್ವೆಯ ಬಗ್ಗೆ ಸೂತ್ರ ರೂಪಿಸುವ  ಸ್ವರ್ಣವಲ್ಲೀ ಶ್ರೀಗಳಂಥ ವ್ಯಕ್ತಿತ್ವಗಳೇ ನಮ್ಮ ಶಕ್ತಿಕೇಂದ್ರಗಳಾಗಿದ್ದರೆ ಸಾಕು ಎನ್ನಿಸುತ್ತದೆ.

ಹೆಚ್ಚುವರಿ ಓದಿಗೆ:

  • ನೈಸರ್ಗಿಕ ಅನಿಲ ಸ್ಥಾವರಗಳ ಅಪಾಯದ ಬಗ್ಗೆ ಅಮೆರಿಕದಿಂದ ಪ್ರಕಟವಾದ ಈ ಲೇಖನ ಓದಿ. ಆದರೆ ಇಲ್ಲಿ ಕಲ್ಲಿದ್ದಲು ಆಧಾರಿತ ಸ್ಥಾವರಗಳು ಬೇಕು ಎಂಬ ವಾದವೂ ಇದೆ. ನೆನಪಿಡಿ: ನಾವೀಗ ವಿರೋಧಿಸುತ್ತಿರುವುದು ಎಲ್ಲ ಬಗೆಯ ಸ್ಥಾವರಗಳನ್ನು.
  • ಕಲ್ಲಿದ್ದಲು ಥರ್ಮಲ್ ಸ್ಥಾವರಗಳು ಹೇಗೆ ಅಪಾಯಕಾರಿ ಎಂಬ ಬಗ್ಗೆ ನಾನು ಸಂಗ್ರಹಿಸಿರುವ ಮಾಹಿತಿಗಳ ಕಡತ ಇಲ್ಲಿದೆ: http://www.mediafire.com/?nkdcwhxu2zu
  • ತದಡಿಗೆ ಹೋಗಿ ಅಧ್ಯಯನ ಮಾಡಿ ಯು ಎಂ ಪಿ ಪಿ ಯೋಜನೆಯ ಅಪಾಯಗಳ ಬಗ್ಗೆ ನಾನು ಬರೆದ ಕಿರುಪುಸ್ತಿಕೆಯನ್ನು ಇಲ್ಲಿ ಓದಿ.
  • ಭಾರತದ ನೈಸರ್ಗಿಕ ಅನಿಲ ಸ್ಥಿತಿಗತಿಯ ಬಗ್ಗೆ ಬೆಳಕು ಚೆಲ್ಲುವ ತಾಜಾ ಲೇಖನವೊಂದು ಇಲ್ಲಿದೆ. ಅಮೆರಿಕಾ ಸರ್ಕಾರ ಪ್ರಕಟಿಸಿದ್ದು.
  • ನೈಸರ್ಗಿಕ ಅನಿಲ ಉತ್ಪಾದನೆಯ ವಿವರಗಳನ್ನು ಇಲ್ಲಿ ಓದಿ
Share. Facebook Twitter Pinterest LinkedIn Tumblr Email
Previous Articleಹ್ಯಾನಿಬಾಲ್ ಲೆಕ್ಟರ್: ಆಂಥೋನಿ ಹಾಪ್‌ಕಿನ್ಸ್‌ನ ರೌದ್ರಾವತಾರ
Next Article ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಲೇಖನಗಳು, ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • New study from CSE exposes massive environmental dumping of old and used vehicles in Africa and South Asia
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • Requiem for the desktop PC? Not yet!
  • The heaven created by trinity of Hindustani music turns 50!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • Climate Change Report Warns of Dramatically Warmer World This Century
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • SC upholds constitutional validity of Right to Education Act : Judgement FULL TEXT
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • Future Electricity Supply Options for India
  • How essential is the nuclear power option for India?
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • January 23: Participate in the Public Consultation (Bangalore) on Bt Brinjal
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • Bhairappa’s interview 2002
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.