Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
ಲೇಖನಗಳು

ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 23, 2009Updated:May 19, 20251 Comment3 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಹಾಲಿವುಡ್ ಸಿನೆಮಾ ನೋಡುವ ವಿಪರೀತ ಚಟದಲ್ಲಿ ಯಾವ ಸಿನೆಮಾ ಬಂದರೂ ನೋಡುತ್ತಿದ್ದ ೮೦ರ ದಶಕದಲ್ಲಿ ನನ್ನನ್ನು ತೀವ್ರವಾಗಿ ಕಲಕಿದ ಸಿನೆಮಾ `ದಿ ಕಿಲ್ಲಿಂಗ್ ಫೀಲ್ಡ್ಸ್’. ಮೂರು ಆಸ್ಕರ್ ಪ್ರಶಸ್ತಿಗಳನ್ನು ದಕ್ಕಿಸಿಕೊಂಡ ಈ ಸಿನೆಮಾ ಯುದ್ಧ, ಕ್ರಾಂತಿ, ದೇಶಗಳ ನಡುವಣ ಸಂಘರ್ಷ, ಮಾನವತೆ, ಸ್ನೇಹ, ಹಿಂಸೆ – ಎಲ್ಲವನ್ನೂ ಎಲ್ಲ ಫ್ರೇಮುಗಳಲ್ಲಿ ತೋರಿಸುತ್ತ ಎದೆ ಕದಡುತ್ತದೆ. ಅದ್ಭುತ ಸೆಟಿಂಗ್‌ಗಳು, ಮಹಾನ್ ನಟನೆ, ಕ್ಷಣಕ್ಷಣಕ್ಕೂ ಏನಾಗುತ್ತದೆ ಎಂಬ ಕುತೂಹಲವನ್ನು ಕೆರಳಿಸುವ ಕಥಾ ಹಂದರ, – ಈ ಸಿನೆಮಾದಲ್ಲಿ ಏನಿದೆ, ಏನಿಲ್ಲ…….

vlcsnap-11411

 

ಅಮೆರಿಕಾದ ಪತ್ರಕರ್ತ, ನ್ಯೂಯಾರ್ಕ್ ಟೈಮ್ಸ್‌ನ ವರದಿಗಾರ ಸಿಡ್ನಿ ಶಾನ್‌ಬರ್ಗ್ ಕ್ಯಾಂಬೋಡಿಯಾ ಕಲಹವನ್ನು ವರದಿ ಮಾಡಲು ಹೋಗಿರುತ್ತಾನೆ. ಅವನಿಗೆ ಡಿತ್ ಪ್ರಾನ್ ಎಂಬ ಕ್ಯಾಂಬೋಡಿಯಾ ನಿವಾಸಿ ನೆರವಾಗುತ್ತಾನೆ. ಕ್ಮೆ ರೂ ಎಂಬ ಚೀನೀ ಪ್ರೇರಿತ ಕಟು ಎಡಪಂಥದ ಮಾವೋವಾದಿ ಸಂಘಟನೆ ಆಗಷ್ಟೆ ಕ್ಯಾಂಬೋಡಿಯಾವನ್ನು ಆಕ್ರಮಿಸುತ್ತಿದೆ.

vlcsnap-14618

Skulls of people killed in Cambodia (real picture, not from the movie)

Skulls of people killed in Cambodia (real picture, not from the movie)

ಈ ಸನ್ನಿವೇಶವನ್ನು ವರದಿ ಮಾಡುತ್ತ ಕ್ಮೆ ರೂ ಬಂದೂಕಿಗೆ ಗುರಿಯಾದ ಸಿಡ್ನಿಯನ್ನು ಪ್ರಾನ್ ತನ್ನ ಎಲ್ಲ ಚಾಕಚಕ್ಯತೆ ಬಳಸಿ ಉಳಿಸುತ್ತಾನೆ. ಆದರೆ ವಿಧಿ ಪ್ರಾನ್‌ನನ್ನು ಕ್ಮೆ ರೂ ಕರಾಳ ಹಸ್ತಕ್ಕೆ ಕೊಟ್ಟುಬಿಡುತ್ತದೆ. ಕೊನೆಗೆ ಹನ್ನೊಂದನೇ ಶತಮಾನದ ಕೃಷಿ ಪದ್ಧತಿಯನ್ನು ಜಾರಿಗೊಳಿಸಿದ ಕ್ಮೆ ರೂ ಆಡಳಿತದಲ್ಲಿ ಪ್ರಾನ್ ಕೂಡಾ ಒಬ್ಬ ಸೆರೆಯಾಳು ಕಾರ್ಮಿಕನಾಗುತ್ತಾನೆ. ಒಮ್ಮೆ ತಪ್ಪಿಸಿಕೊಳ್ಳಲು ಯತ್ನಿಸಿ ಸಿಕ್ಕಿಬಿದ್ದ ಪ್ರಾನ್ ಎಲ್ಲೆಲ್ಲೋ ತಿರುಗುತ್ತಿದ್ದಾಗ ಕ್ಮೆ ರೂ ನಡೆಸಿದ ನರಮೇಧದ ಸ್ಥಳದಲ್ಲಿ ಅಡ್ಡಾಡುವ ಕ್ಷಣವೂ ಎದುರಾಗುತ್ತದೆ. ಸಾವಿರಾರು ತಲೆಬುರುಡೆಗಳು, ಹೆಣಗಳ ನಡುವೆ ಪ್ರಾನ್ ದಿಕ್ಕೆಟ್ಟು ಓಡಾಡುವ ದೃಶ್ಯವನ್ನು ಕಳೆದ ಐದು ದಶಕಗಳಲ್ಲಿ ಮೂಡಿ ಬಂದ ಅತ್ಯಂತ ಹೃದಯವಿದ್ರಾವಕ ಇಂಗ್ಲಿಶ್ ಸಿನೆಮಾ ದೃಶ್ಯ ಎನ್ನಬಹುದು. ಅದರಲ್ಲೂ ಡಿತ್ ಪ್ರಾನ್ ಪಾತ್ರ ವಹಿಸಿದ ಹ್ಯಾಂಗ್ ಎನ್ ಎನ್‌ಗೋರ್‌ನ ಸಹಜ ನಟನೆ ಪ್ರತಿ ಸೆಕೆಂಡೂ ಹಿಡಿದಿಡುತ್ತದೆ.

 

`ದಿ ಕಿಲ್ಲಿಂಗ್ ಫೀಲ್ಡ್ಸ್ ‘ ನೈಜ ಕಥೆಯನ್ನು ಆಧರಿಸಿದ ಸಿನೆಮಾ. ಈ ಸಿನೆಮಾದ ಪತ್ರಕರ್ತನ ಪಾತ್ರವಾದ ಸಿಡ್ನಿ ಶಾನ್‌ಬರ್ಗ್‌ಗೆ ಈಗ ೮೧ ವರ್ಷ. ಕ್ಯಾಂಬೋಡಿಯಾ ವರದಿಗಾಗಿ ೧೯೭೬ರಲ್ಲಿ ಅವರು ಪುಲಿಟ್ಜರ್ ಪ್ರಶಸ್ತಿಯನ್ನು  ಪಡೆದ ನಂತರ ಡಿತ್ ಪ್ರಾನ್‌ನನ್ನು ಹುಡುಕುಲು ನಡೆಸಿದ ಯತ್ನಗಳು ಸಿನೆಮಾದಲ್ಲಿ  ಮೂಡಿವೆ. ೫೦ ವರ್ಷಗಳ ಕಾಲ ಆತ ನ್ಯೂಯಾರ್ಕ್ ಟೈಮ್ಸ್‌ಗೆ ವರದಿ ಮಾಡಿದವರು. ಡಿತ್ ಪ್ರಾನ್ ಕೊನೆಗೆ  ಹೇಗೋ ರೆಡ್‌ಕ್ರಾಸ್ ಶಿಬಿರ ಸೇರಿಕೊಂಡು ಅಮೆರಿಕಾಗೆ ಬಂದು ನ್ಯೂಯಾರ್ಕ್ ಟೈಮ್ಸ್‌ನಲ್ಲೇ ಛಾಯಾಗ್ರಾಹಕವಾಗುತ್ತಾರೆ. ಕ್ಯಾನ್ಸರ್ ರೋಗದಿಂದಾಗಿ ಡಿತ್ ಪ್ರಾನ್ ೨೦೦೮ರಲ್ಲಿ ತೀರಿಕೊಂಡರು.

 

vlcsnap-16040

ಈ ಸಿನೆಮಾಗೆ ಪ್ರೇರಣೆಯಾಗಿದ್ದು ಸಿಡ್ನಿ ಬರೆದ `ಡೆತ್ ಎಂಡ್ ಲೈಫ್ ಆಫ್ ಡಿತ್ ಪ್ರಾನ್’ ಪುಸ್ತಕ. ೧೯೮೪ರಲ್ಲಿ ರೋಲಾಂಡ್ ಜೋಫ್ ನಿರ್ದೇಶನದಲ್ಲಿ ಬಂದ ಈ ಸಿನೆಮಾದಲ್ಲಿನ ಆತ್ಯುತ್ತಮ ಪೋಷಕ ನಟನೆಗಾಗಿ ಹ್ಯಾಂಗ್‌ಗೆ ಆಸ್ಕರ್ ಪ್ರಶಸ್ತಿ ಬಂತು. ಅತ್ಯುತ್ತಮ ಎಡಿಟಿಂಗ್ ಮತ್ತು ಅತ್ಯುತ್ತಮ ಸಿನೆಮ್ಯಾಟೋಗ್ರಫಿ (ಛಾಯಾಗ್ರಹಣ) ಆಸ್ಕರ್‌ಗಳೂ ಬಂದವು. ಸಿನೆಮಾಗೆ `ಬ್ಯಾಫ್ತಾ ಅತ್ಯುತ್ತಮ ಸಿನೆಮಾ ಪ್ರಶಸ್ತಿ’ಯೂ ಬಂದಿದೆ.

ಅರಸು ಮನೆತನದ ಆಳ್ವಿಕೆಯಲ್ಲಿದ್ದ ಕ್ಯಾಂಬೋಡಿಯಾ ೧೯೭೫ರಲ್ಲಿ ಕ್ಮೆ ರೂ ಎಂಬ ಪಾತಕ ಪಡೆಯ ಪಾಲಾಗುತ್ತದೆ. ಈ ಪಡೆಗೆ ಅನುಕೂಲ ಮಾಡಿಕೊಟ್ಟಿದ್ದೇ ಚೀನಾ ಪ್ರೇರಿತ ದೇಶಭ್ರಷ್ಟ ಕ್ಯಾಂಬೋಡಿಯಾ ದೊರೆ ಸಿನ್‌ಹಾಕ್! ಕೊನೆಗೆ ಕ್ಮೆ ರೂ ಕೈಗೊಂಬೆಯಾದ ಸಿನ್‌ಹಾಕ್ ಕಣ್ಣೆದುರೇ ನರಮೇಧಗಳು ನಡೆಯುತ್ತವೆ. ಸುಮಾರು ಮೂವತ್ತು ಲಕ್ಷ ಕ್ಯಾಂಬೋಡಿಯನ್ನರು (ಅಂದಿನ ಕ್ಯಾಂಬೋಡಿಯಾ ಜನಸಂಖ್ಯೆಯ ಶೇ. ೨೧ರಷ್ಟು) ಕೊಲೆ, ಹಸಿವು, ಬಲವಂತದ ಕಾರ್ಮಿಕ ಶಿಬಿರಗಳು, ಕಾಯಿಲೆಗೆ ತುತ್ತಾಗಿ ಸತ್ತರೆಂಬ ಲೆಕ್ಕವಿದೆ.

ಕ್ಮೆ ರೂ ಆಡಳಿತದಲ್ಲಿ ನಡೆದಿದ್ದಿಷ್ಟೆ: ಸಾವಿರಾರು ಜನ ತಮ್ಮ ಗೋರಿಯನ್ನು ತಾವೇ ತೋಡಿಕೊಂಡು ಅದರೊಳಗೆ ಮಲಗಿ ಜೀವಂತ ಬಲಿಯಾದರು. ಅವರನ್ನೆಲ್ಲ ಸಾಯಿಸಲು ಕಾಡತೂಸುಗಳನ್ನು ವ್ಯರ್ಥ ಮಾಡಬಾರದೆಂಬ ಆದೇಶವಿತ್ತಲ್ಲ!

ಕನ್ನಡಕ ಹಾಕಿಕೊಂಡವರೆಲ್ಲರೂ ಬುದ್ಧಿಜೀವಿಗಳೆಂದು ಹತರಾದರು. ಸಾವಿರಾರು ಜನರ ಚರ್ಮವನ್ನು ಅವರೆದುರೇ ಸುಲಿಯಲಾಯಿತು. ನಾಗರಿಕತೆಯನ್ನೆಲ್ಲ ನಾಶಪಡಿಸಿ, ಶೂನ್ಯ ವರ್ಷವನ್ನು ಆರಂಭಿಸಿ ಹನ್ನೊಂದನೇ ಶತಮಾನದ ಕೃಷಿ ಪದ್ಧತಿ ಜಾರಿಯಾಯಿತು.

ಈ ಕಾಲದಲ್ಲಿ ದುಡಿಯುವ ಮನುಷ್ಯರಿಗೆ ಸಿಗುತ್ತಿದ್ದುದು ಎರಡು ಬೋಗುಣಿ ಗಂಜಿ. ಇದರಿಂದಾಗೇ ಸಾವಿರಾರು ಜನ ಇನ್ನಿಲ್ಲವಾದರು.

Dith and Sydney in real life
Dith and Sydney in real life

೧೯೭೮ರಲ್ಲಿ ವಿಯೆಟ್ನಾಮ್ ಸೇನೆಯು ಕ್ಯಾಂಬೋಡಿಯಾವನ್ನು ಆಕ್ರಮಿಸಿ ಕ್ಮೆ ರೂ ಆಡಳಿತವನ್ನು ಕೊನೆಗೊಳಿಸುತ್ತದೆ. ೧೯೭೮ರಿಂದ ೧೯೯೭ರವರೆಗೆ ಗೆರಿಲ್ಲಾ ಸಮರ ಹೂಡಿದ್ದ ಕ್ಮೆ ರೂ ನಾಯಕ ಪೋಲ್ ಪೋಟ್ ಸತ್ತಿದ್ದು ೧೯೯೯ರಲ್ಲಿ. ಆಮೇಲೆ ಮತ್ತೆ ಒಂದು ದಶಕದ ಕಾಲ ಅಂತಃಕಲಹ ನಡೆಯುತ್ತದೆ. ಮತ್ತೆ ಸಿನ್‌ಹಾಕ್ ಅಮೆರಿಕಾದ ಬೆಂಬಲ ಪಡೆದು ಅಧಿಕಾರಕ್ಕೆ ಬರುತ್ತಾನೆ. ಈಗಲೂ ಸಿನ್‌ಹಾಕ್ ಮಗನೇ ಅಲ್ಲಿ ಅರಸು. ಒಂಥರದ ಪ್ರಜಾತಂತ್ರ ಇದೆ. ಸಿನ್‌ಹಾಕ್ ಈಗ ವಯೋವೃದ್ಧನಾಗಿ ಬೀಜಿಂಗ್‌ನಲ್ಲಿದ್ದಾನೆ. ಕ್ಯಾಂಬೋಡಿಯಾ ಈಗಲೂ ಒಂದು ಸುದೃಢ ದೇಶವಾಗುವುದಕ್ಕೆ ಹೆಣಗುತ್ತಿದೆ. ಅಲ್ಲಿ ಭ್ರಷ್ಟಾಚಾರ ವಿಪರೀತ.

೨೦೦೫ರ ಹೊತ್ತಿಗೆ ಕ್ಯಾಂಬೋಡಿಯಾದ ಶೇ. ೭೫ರಷ್ಟು ಜನತೆ ಯುವಕರೇ. ಹೀಗಾಗಿ ಪೋಲ್ ಪೋಟ್ ನಡೆಸಿದ ನರಮೇಧಗಳ ಬಗ್ಗೆ ಅವರಿಗೆ ಗೊತ್ತೇ ಇಲ್ಲ. ಹೀಗಿದ್ದೂ ಈ ವರ್ಷದಿಂದ ಕ್ಯಾಂಬೋಡಿಯಾ ಪಠ್ಯದಲ್ಲಿ ಕ್ಮೆ ರೂ ನಡೆಸಿದ ನರಮೇಧಗಳ ಬಗ್ಗೆ ಪಾಠಗಳನ್ನು ಸೇರಿಸಲಾಗಿದೆ.

`ದಿ ಕಿಲ್ಲಿಂಗ್ ಫೀಲ್ಡ್ಸ್’ – ಬರೀ ಒಂದು ಒಳ್ಳೆಯ ಸಿನೆಮಾ ಮಾತ್ರವಲ್ಲ. ಸಮಕಾಲೀನ ಇತಿಹಾಸದ ವಾಸ್ತವಿಕ ದಾಖಲೆ. ಸುಮ್ಮನೇ ಚಿತ್ರೀಕರಿಸಿದ್ದರೆ ಒಂದು ಡಾಕ್ಯುಮೆಂಟರಿಯಾಗುತ್ತಿದ್ದ ಈ ಸಿನೆಮಾವನ್ನು ಒಂದು ಸಶಕ್ತ ಸಂದೇಶವನ್ನಾಗಿ ರೂಪಾಂತರಿಸಿದ ಹೆಗ್ಗಳಿಕೆ ನಿರ್ದೇಶಕ ರೋಲ್ಯಾಂಡ್‌ಗೆ ಸಲ್ಲುತ್ತದೆ.

ಪೂರ್ವದೇಶಗಳಲ್ಲಿ ಕಮ್ಯುನಿಸಂ ಕಡೆದಿಟ್ಟ ಕರಾಳ ಇತಿಹಾಸವನ್ನು ಅನುಭವಿಸಲು `ದಿ ಕಿಲ್ಲಿಂಗ್ ಫೀಲ್ಡ್ಸ್’ ನೋಡುವುದು ಒಂದು ಅತ್ಯುತ್ತಮ ಆರಂಭ.

Cambodia The Killing Fields
Share. Facebook Twitter Pinterest LinkedIn Tumblr Email
Previous Articleಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
Next Article ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

ಇನ್ನು ಬಯಲಾಗಬೇಕಿರೋದು : ಮುಚ್ಚಿಟ್ಟ ಅಂಬೇಡ್ಕರ್ ಚರಿತ್ರೆ! ( “ಮುಚ್ಚಿಟ್ಟ ದಲಿತ ಚರಿತ್ರೆ: ಪುಸ್ತಕದ ಒಂದು ದಿಢೀರ್‌ ವಿಮರ್ಶೆ)

October 4, 2020

1 Comment

  1. Murali on September 24, 2009 9:24 am

    Very nice blog. i have been enjoying reading various articls here. Thank you 🙂

ಲೇಖನಗಳು, ವಿಮರ್ಶೆ
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • ಇನ್ನು ಬಯಲಾಗಬೇಕಿರೋದು : ಮುಚ್ಚಿಟ್ಟ ಅಂಬೇಡ್ಕರ್ ಚರಿತ್ರೆ! ( “ಮುಚ್ಚಿಟ್ಟ ದಲಿತ ಚರಿತ್ರೆ: ಪುಸ್ತಕದ ಒಂದು ದಿಢೀರ್‌ ವಿಮರ್ಶೆ)
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಸಾವರ್‌ಕರ್‌ :  ಸ್ವಾತಂತ್ರ್ಯವೀರನಷ್ಟೇ ಅಲ್ಲ, ಖಚಿತ ವಿಚಾರಗಳ ಸ್ವತಂತ್ರ ಜೀವಿ      
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • `ಜೋಕರ್’ಗೆ ಇನ್ನುಮುಂದೆ ಬದುಕು ಕಾಮೆಡಿ
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • ‘After I die, cut out my heart and eat it’ (Book Review: Tombstone)
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • `ದ ಸ್ವರ್ವ್’: ಆಧುನಿಕ ಯುರೋಪಿಗೆ ಮುನ್ನುಡಿಯಾದ ಕಾವ್ಯದ ಶೋಧ
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • `ಮ್ಯಾಡ್‌ ಮ್ಯಾಕ್ಸ್‌: ಫ್ಯೂರಿ ರೋಡ್‌’: ಶತಮಾನದ ಸಿನೆಮಾ!
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ELLE’ : ಬಾಳಿಗೊಂದು ಎಲ್ಲೆ ಎಲ್ಲಿದೆ? ನಿನ್ನಾಸೆಗೆಲ್ಲಿ ಕೊನೆಯಿದೆ? 
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಡಿಸೆಂಟಿಂಗ್ ಡಯಾಗ್ನಸಿಸ್‌: ವೈದ್ಯಕೀಯ ರಂಗದ ದುರಾಚಾರ ರೋಗಕ್ಕೆ ವೈದ್ಯರದೇ ಚಿಕಿತ್ಸೆ
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಪಿಂಕ್: ಬಾಲಿವುಡ್ ಪಾಪಕರ್ಮಗಳಿಗೆ ಪುಟ್ಟ, ಅಸಂಪೂರ್ಣ ಪ್ರಾಯಶ್ಚಿತ್ತ!
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಪತ್ರಕರ್ತ ಸಿ ಎಸ್‌ ಚರಣ್‌ರ ಕಥಾಸಂಕಲನ `ಆಂಟಿ ಕ್ಲಾಕ್‌’ಗೆ ಬರೆದಿದ್ದೇನೆ ನನ್ನ ಮೊದಲ ಮುನ್ನುಡಿ!
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಕನ್ನಡದಲ್ಲಿ ವಿಜ್ಞಾನ ತಂತ್ರಜ್ಞಾನ ಸಾಹಿತ್ಯ : ವಿಶ್ವಾಸಾರ್ಹತೆ ಹೆಚ್ಚಿಸಿಕೊಂಡ ಕಸಾಪ | ಈ ಮಹತ್ವದ ಕೃತಿಗಳು ಜಾಲತಾಣದಲ್ಲೂ ಮುಕ್ತವಾಗಿ ಪ್ರಕಟವಾಗಲಿ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಅಂದು ಶಾಂತ ಕಡಲು, ಇಂದು ಹುಚ್ಚುಹೊಳೆ! : ವಿವೇಕ ಶಾನಭಾಗರ ಕಾದಂಬರಿ ‘ಊರುಭಂಗ’ದ ಇನ್‌ಸ್ಟಂಟ್‌ ವಿಮರ್ಶೆ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • Climate thriller without Kalashnikov [Book Review: The Sands of Sarasvati by Risto Isomaki]
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • Sacred Plants of India: Marvellous lucidity of Puranic facts [book review]
  • Business Sutra : Desi Sutras for Modern Business [Book review]
  • ಹಲ್ಕಟ್‌ಗಿರಿ ಸ್ಟೋರಿಗೆ ಹೈದರ್‍ರೇ ಯೋಗ್ಯ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಖಗೋಳ ವೀಕ್ಷಣೆಯ ನೀರವದಲ್ಲಿ ಭೂ-ಗತಕಾಲದ ಹುಡುಕಾಟ : ‘ನಾಸ್ಟಾಲ್ಜಿಯಾ ಫಾರ್ ದ ಲೈಟ್’
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • THE ACCIDENTAL PRIME MINISTER : ಪುಸ್ತಕ ವಿಮರ್ಶೆ: `ಶಾಣ್ಯಾ’ ಸಂಜಯ ಬಾರು; `ಭೋಳ್ಯಾ’ ಡಾ||ಸಿಂಗ್‌!
  • `ಉಳಿದವರು ಕಂಡಂತೆ’ : ವೃತ್ತಿಪರ, ದಕ್ಷ ಮತ್ತು ಸಮಾಜ-ಸನ್ನಿವೇಶದ ಹೊಣೆಯರಿತ ನಿರ್ಮಾಣ
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಸ್ವರ್ಣಭರಿತ ದೇಗುಲದ ಶಿಲಾಮೂಲ: ರೋಚಕ ಸಂಶೋಧನೆಯ ಕೃತಿ ‘ಅಳಿವಿಲ್ಲದ ಸ್ಥಾವರ’
  • ‘ವಿಶ್ವ ಎನ್ನುವ ವಿಸ್ಮಯ’ ಪುಸ್ತಕ ವಿಮರ್ಶೆ : ಅಚ್ಚಗನ್ನಡದಲ್ಲಿ ಬ್ರಹ್ಮಾಂಡದ ಚಿಂತನೆಗೆ ಹಚ್ಚುವ ಕೃತಿ
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Musical journey of a different kind
  • BOOK REVIEW [A FORT OF NINE TOWERS] : This Kabuliwala weaves a blood-chilling story
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಚಿಮಾಮಂಡ ಎನ್ಗೋಜಿ ಅದೀಚೆ: ಅಪ್ಪಟ ದೇಸಿ ಕತೆಗಾರ್ತಿ
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ನಾನ್‌ಜಿಂಗ್ ! ನಾನ್‌ಜಿಂಗ್!! : ಲೈಫು ಇಷ್ಟೇನಾ?
  • ಹಾರರ್, ಸಸ್ಪೆನ್ಸ್ ಥ್ರಿಲ್ಲರ್‌ಗಳ ಹೊಸ ಹೀರೋ : ನಿರ್ದೇಶಕ ಬ್ರಾಡ್ ಆಂಡರ್‌ಸನ್
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ನಿಂದನೆಯ ಕವಲೊಡೆದ ಚರ್ಚೆಗೆ ನನ್ನ ಪ್ರತಿಕ್ರಿಯೆ
  • ಎಸ್ ಎಲ್ ಭೈರಪ್ಪನವರ ‘ಕವಲು’ : ಹಳಸಲು ವಿಚಾರಗಳ ತೆವಲು
  • ಕಟಿನ್: `ಭೀಕರ’ವೂ ಕ್ಷುಲ್ಲಕವಾದ ಆ ಕ್ಷಣಗಳು…
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ರೈನ್‌ಮ್ಯಾನ್ (೧೯೮೮) : ದಿವ್ಯಜ್ಞಾನಿ ಕಿಮ್ ಪೀಕ್ ಇನ್ನಿಲ್ಲ
  • ಅವತಾರ್ : ಅ‘ಮರ’ ಕಥೆಯ ಅದ್ಭುತ ನೇಯ್ಗೆ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಗ್ರಾನ್ ಟೊರಿನೋ : ಕ್ಲೈಂಟ್ ಈಸ್ಟ್‌ವುಡ್‌ನ ಕೊನೇ ಪರ್ಫೆಕ್ಟ್ ಫ್ರೇಮ್ !
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ಕ್ರಿಸ್: ನಿನ್ನಿಂದ ನಾವು ಕಲಿಯೋದು ತುಂಬಾ ಇದೆ !
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಡಿಸ್ಟ್ರಿಕ್ಟ್ ೯ : ಈ ವರ್ಷದ ರಮ್ಯ, ಅದ್ಭುತ, ನೈಜ ಸಿನೆಮಾ
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ಹ್ಯಾನಿಬಾಲ್ ಲೆಕ್ಟರ್: ಆಂಥೋನಿ ಹಾಪ್‌ಕಿನ್ಸ್‌ನ ರೌದ್ರಾವತಾರ
  • A Beautiful mind : ಬೆಟ್ಟದಂಥ ಕಥೆ ; ಇಲಿಯಂತ ಸಿನಿಮಾ
  • ಫಿಲಿಪೋಸ್ ಬರೆದ ಹಡಗಿನ ಕಥನಗಳು : ಜಸ್ಟ್ ಅನ್‌ಪುಟ್‌ಡೌನಬಲ್ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • ನನ್ನ ಫೇವರಿಟ್ ಹಾಲಿವುಡ್ ಸಿನಿಮಾಗಳು
  • Shilpashree Investigative Report Award 2010
  • ವುಮೆನ್ ಟ್ರಾಫಿಕಿಂಗ್ ಕುರಿತ ಎರಡು ಸಿನೆಮಾಗಳು : ವೆಲ್ ‘ಟೇಕನ್’ : ಬೆಸ್ಟ್ ‘ಟ್ರೇಡ್’
  • ಎಂಪೈರ್‍ಸ್ ಆಫ್ ದಿ ಇಂಡಸ್: ಥ್ರಿಲ್ಲರ್ ಪ್ರವಾಸಕಥನ : ಪರಿಚಯ ಭಾಗ ೧
  • ‘ದಿ ಕ್ಯೂಬ್’ ಸರಣಿ ಚಿತ್ರಗಳು: ದಿಕ್ಕೆಟ್ಟ ಬದುಕಿಗೆ ಆರೇ ಬಾಗಿಲು
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.