Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಸುದ್ದಿ»`ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
ಸುದ್ದಿ

`ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?

ಬೇಳೂರು ಸುದರ್ಶನBy ಬೇಳೂರು ಸುದರ್ಶನFebruary 4, 2014Updated:May 19, 2025No Comments4 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಮದ್ದೂರಿನ ಹಿರಿಯ ಸಿವಿಲ್ ತೀರ‍್ಪುಗಾರರ ತೀರ‍್ಪುಮನೆಯಲ್ಲಿ ೨ನೆ ನೆರವಿಗ (SDA) ಆಗಿರುವ ಶ್ರೀ ಶ್ರೀನಿವಾಸಮೂರ್‍ತಿಯವರು ಕನ್ನಡ ತಂತ್ರಾಂಶ ಅಭಿವೃದ್ಧಿ ಸಮಿತಿಯ ಸದಸ್ಯ, ಮತ್ತು ಈ ತಂತ್ರಾಂಶಗಳ ತಯಾರಿ ಸಮಯದಲ್ಲಿ ಸಮಿತಿಯ ವತಿಯಿಂದ ತಾಂತ್ರಿಕ ಮೇಲ್ವಿಚಾರಣೆ ಮಾಡುತ್ತಿದ್ದ ಡಾ|| ಯು ಬಿ ಪವನಜರಿಗೆ ಮತ್ತು ಮಾರುತಿ ತಂತ್ರಾಂಶ ಸಂಸ್ಥೆಗೆ  ಬರೆದ ಪತ್ರ ಇಲ್ಲಿದೆ. ಮುಖ್ಯವಾಗಿ ಇದು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದ ಬ್ರೈಲ್‌ ತಂತ್ರಾಂಶದ ಕುರಿತಾಗಿದೆ.  

ಮಾನ್ಯರೇ,
ನೀವು ಕನ್ನಡ ತಂತ್ರಾಂಶಗಳ ಅಬಿವ್ರುದ್ದಿಯ ಶಿಪಾರಸ್ಸುಗಳ ಸಮಿತಿಯ ಸದಸ್ಯರಲ್ಲೊಬ್ಬರು ಆಗಿರುವಂತೆಯೇ ಕುರುಡರು ಬಳಸುವ ತಂತ್ರಾಂಶಗಳ ಬಗ್ಗೆ ಅರಿತವರೂ ಆಗಿದ್ದೀರ. ನಾವು ಬಳಸುವ Espeak TTS ತಂತ್ರಾಂಶವನ್ನು ಕನ್ನಡಕ್ಕೆ TS ಶ್ರೀಧರ್ ರವರು ಅನುವಾದಗೊಳಿಸಿದಾಗ ನೀವು ಆ ತಂತ್ರಾಂಶವನ್ನು ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡಿಗರ ಸಮ್ಮೇಳನದಲ್ಲಿ ಮಂದಿಗಳಿಗೆ ಪರಿಚಯಿಸಿದಿರಿ. ಅಂತೆಯೇ ಕನ್ನಡದ ತಂತ್ರಾಂಶಗಳ ಗುಣಮಟ್ಟದಲ್ಲಿ ಬರಹ ಮೊದಲನೆಯದೆಂದೂ ಕೂಡ ನಿಮಗೆ ತಿಳಿದಿಯೇ ಇದೆ. ಬರಹ ತಂತ್ರಾಂಶದಲ್ಲಿ ಕುರುಡರಿಗೆ ಅನುಕೂಲವಾಗುವ Braille ಸವಲತ್ತು ಇದೆ ಎಂಬುವುದು ನಿಮಗೆ ತಿಳಿದಿದ್ದರೂ ತಾವು ಮಾರುತಿ ತಂತ್ರಾಂಶ ಅಬಿವ್ರುದ್ದಿಗಾರರಿಂದ ಕನ್ನಡ ಬ್ರಯ್ಲ್ ತಂತ್ರಾಂಶವನ್ನು ಯಾತಕ್ಕಾಗಿ ಅಬಿವ್ರುದ್ದಿಪಡಿಸಲು ಅನುಕೂಲ ಮಾಡಿಕೊಟ್ಟಿರಿ? ಈ ತಂತ್ರಾಂಶವು ಒಳಗೊಂಡಿರುವ coding ವಿದಾನವೂ ಕೂಡ ಜಾಗತಿಕ ಮಟ್ಟದಿಂದ ಕೂಡಿಲ್ಲವೆಂದೂ ನಿಮಗೂ ತಿಳಿದಿದೆ.

  • ಇನ್ನು ಕನ್ನಡ ಕ್ಷೇಮ ಕೀಲಿಮಣೆಯೂ ಕೂಡ ನಾವು ಬಳಸುವ screen reader ತಂತ್ರಾಂಶಕ್ಕೆ ಅಷ್ಟಾಗಿ ಹೊಂದಿಕೆಯಾಗಿಲ್ಲ. ಈ ತಂತ್ರಾಂಶವನ್ನು ಚಾಲುಗೊಳಿಸಿದಾಗ ೩೨ bit win ಗೆ ವ್ಯಾಲಿಡ್ ಆಗುವುದಿಲ್ಲವೆಂದು ತೋರಿಸುತ್ತದೆ. ಈಗಾಗಲೆ ಕನ್ನಡದಲ್ಲಿ ಕೀಲಿಮಣೆ ಇದ್ದಾಗ್ಯೂ ಇದರ ಇರುವಿಕೆ ಎಂತದ್ದು? ದಯವಿಟ್ಟು ನಮಗೆ ತಿಳಿಸಿ!
  • ನಾವು Touch-screen ಮೊಬಯ್ಲ್ಗಳನ್ನು ಬಳಸುತ್ತೇವೆಂದು ನಿಮಗೂ ಗೊತ್ತಿದೆ ಅಲ್ಲವೆ? ನೋಡಿ ಮಾರುತಿ ತಂತ್ರಾಂಶ ಅಬಿವ್ರುದ್ದಿಗಾರರು ಅಣಿಗೊಳಿಸಿರುವ ಮೊಬಯ್ಲ್ ಆವ್ರುತ್ತಿಯ ತಂತ್ರಾಂಶಗಳೂ ಕೂಡ Talk-back ತಂತ್ರಾಂಶಕ್ಕೆ ಅನುವಾಗಿಲ್ಲ. ನೀವು ಪ್ರಾಯೋಗಿಕ ಆವ್ರುತ್ತಿಯನ್ನು ಹೊರತರುವ ಮುಂಚೆ ಯಾತಕ್ಕಾಗಿ ಈ ರೀತಿಯ ತಂತ್ರಾಂಶಗಳಲ್ಲಿನ ತಪ್ಪುಗಳನ್ನು ಹೆಕ್ಕಿ ತೋರಿಸಿಲ್ಲ. ಆ ಕ್ಶಣದಲ್ಲಿ ನಾವು ನಿಮಗೆ ನೆನಪೇ ಆಗಲಿಲ್ಲವೆ?
  • Ascii-Unicode ಪರಿವರ್ತಕವು ೧೬೪ MB, ಕನ್ನಡ ಬ್ರಯ್ಲ್ ತಂತ್ರಾಂಶವು ೧೫ MB ಯಶ್ಟನ್ನು ಅನುಸ್ತಾಪಿಸಿಕೊಂಡಾಗ ಆಕ್ರಮಿಸಿಕೊಳ್ಳುತ್ತದೆ. ಆದರೆ ಬರಹ ಕೇವಲ ೨೩ MB ರಶ್ಟನ್ನು ಮಾತ್ರ ಕಂಪ್ಯೂಟರಿನ ಜಾಗವನ್ನು ತೆಗೆದುಕೊಳ್ಳುತ್ತದೆ. ಕನ್ನಡ ಬ್ರಯ್ಲ್ ತಂತ್ರಾಂಶವನ್ನು ಅನುಸ್ತಾಪಿಸಿಕೊಂಡಾಗ   c: ಒಳಗೆ kanbrail ಎಂಬ Folder ಉಂಟಾಗುತ್ತದೆ. ಇದರ ಗಾತ್ರ ೭೪ MB. ಇದರೊಳಗೆ ಪ್ರತೀ ಅಕ್ಶರಗಳನ್ನು ರೆಕಾರ್ಡ್ ಮಾಡಿದ .Wav ೧೪೫೦೦ ಕಡತಗಳು ಇವೆ. ಒಟ್ಟಾರೆ ಅನುಸ್ತಾಪಿತ Espeak TTs ತಂತ್ರಾಂಶದ ಗಾತ್ರ ೨೨ MB ಯೂ ಕೂಡ ಮೀರುವುದಿಲ್ಲ. ಇದೊಂದೇ ಸಾಕು ಇವರು ಅಣಿಗೊಳಿಸಿದ ತಂತ್ರಾಂಶವು ತುಂಬಾ ಹಳೆಯ ವಿದಾನದಿಂದ ಕೂಡಿದೆ ಎಂಬುವುದನ್ನು ತೋರಿಸಲು.
  • ಹೊಸ ಮಾದರಿಯ ವಿದಾನವಿದ್ದರೂ ಬ್ರಯ್ಲ್ ತಂತ್ರಾಂಶಕ್ಕೆ ಹಳೆಯ ವಿದಾನವನ್ನೇ ಯಾತಕ್ಕಾಗಿ ಅವರು ಬಳಸಿದರು? ನೀವು ದಯವಿಟ್ಟು ಅಣಿಗೊಳಿಸಿದವರನ್ನು ಕೇಳುವುದರ ಜೊತೆಗೆ ಈ ತಂತ್ರಾಂಶವನ್ನು ಅಣಿಗೊಳಿಸುವಾಗ ಪ್ರಾಯೋಗಿಕ ದೃಶ್ಟಿಯಲ್ಲಿ ಕುರುಡರಿಗೆ ತಂತ್ರಾಂಶವನ್ನು ಬಳಸಲು ಕೊಟ್ಟಿದ್ದರೆ? ಎಂಬುವುದನ್ನೂ ಕೂಡ ಕೇಳಿ ನೋಡಿ. ಒಂದು ವೇಳೆ ನೀವು ಹೀಗೆ ಕೇಳಿದರೆ ನಿಮಗೆ ಇಲ್ಲಾ! ಎಂಬ ಉತ್ತರ ಬಂದರೂ ಬರಬಹುದೇನೊ!
  • ನೀವು ಬಹುಶಃ ಸಮಿತಿಯಲ್ಲಿ ಕಡಿಮೆ ಪಾತ್ರವನ್ನು ನಿರ್ವಹಿಸಿರಬಹುದು ಇಲ್ಲವೆ ನಿಮಗೆ ಅಶ್ಟಾಗಿ ಈ ಕುರಿತು ಗಮನಿಸಲು ಆಗದಿರಬಹುದು. ಆದರೆ ನಮಗಾಗಿ ಅಣಿಗೊಳಿಸಲಿರುವ ತಂತ್ರಾಂಶದ ಕುರಿತಾದರೂ ನೀವು ಕಾಳಜಿವಹಿಸಿಲ್ಲವೇಕೆ? ಇರಲಿ. ದಯವಿಟ್ಟು ಈ ಮೇಲೆ ಬರೆಯಲಾದ ಕಟೂ ವಾಕ್ಯಗಳ ಹಿಂದಿನ ಬೇಸರವನ್ನು ಅರಿತುಕೊಳ್ಳಲು ಒಮ್ಮೆ ಈ ನಾಲ್ಕೂ ತಂತ್ರಾಂಶಗಳನ್ನು screen-reader ಮೂಲಕ ಬಳಸಿ ನೋಡಿ. ಆಗ ನಿಮಗೂ ಬೇಸರದ ಅನುಬವವಾಗುತ್ತದೆ. 

ಮುಂದಿನ ದಿನಗಳಲ್ಲಿ ಈ ತೆರನ ತಪ್ಪುಗಳು ಆಗದಂತೆ ತಾವು ಸಮಿತಿಯಲ್ಲಿ ಇರುವ ತನಕ ನೋಡಿಕೊಳ್ಳುವಿರೆಂಬ ವಿಶ್ವಾಸ ನನಗಿದೆ.

ವಂದನೆಗಳೊಡನೆ, 
ಶ್ರೀನಿವಾಸಮೂರ್ತಿ

ಇದಲ್ಲದೆ ಶ್ರೀನಿವಾಸಮೂರ್‍ತಿಯವರು ಮಾರುತಿ ತಂತ್ರಾಂಶ ಸಂಸ್ಥೆಗೂ ಪತ್ರ ಬರೆದಿದ್ದು ಅದು ಹೀಗಿದೆ: 

ಮಾನ್ಯರೆ,
ಇತ್ತೀಚೆಗೆ ನೀವು ಬಿಡುಗಡೆಗೊಳಿಸಿರುವ ತಂತ್ರಾಂಶಗಳನ್ನೆಲ್ಲವನ್ನು ಬಳಸಿ ಈ ಕೆಳಗೆ ಬೇಸರದಿಂದಲೇ ಅನಿಸಿಕೆಗಳನ್ನು ಬರೆದಿದ್ದೇನೆ. ತುಸು ಕಹಿಯಾದರೂ ಬರೆದಿರುವ ಅನಿಸಿಕೆಗಳ ಒಳ ಬೇಸರವನ್ನು ತಾವು ಅರಿತುಕೊಳ್ಳಬೇಕೆಂದು ಮನವಿ.
೧. ಬರಹ ತಂತ್ರಾಂಶದಲ್ಲೇ Braille ಲಿಪಿಯ ಹೊತ್ತಗೆಗಳನ್ನು ಅಣಿಗೊಳಿಸುವ ಸವಲತ್ತು ಇರುವಾಗ kannada braille software ಬೇಕೆ ಎಂಬುವುದರ ಕುರಿತು ನೀವು ಯೋಚಿಸಬೇಕಿದೆ. ಬರಹ ತಂತ್ರಾಂಶದಲ್ಲಿ ಡಕ್ಸ್ಬರಿ ತಂತ್ರಾಂಶದಲ್ಲಿರುವ ಸವಲತ್ತನ್ನು ಸೇರಿಸಿದರೆ ಇರುವ ಒಂದು ತೊಡಕು ಇಲ್ಲವಾಗುತ್ತದೆ. ಈಗಾಗಲೇ ಕನ್ನಡ ಪುಸ್ತಕ ಪ್ರಾಧಿಕಾರದವರು Braille ಲಿಪಿಯಲ್ಲೇ ಒಂದಶ್ಟು ಪುಸ್ತಕಗಳನ್ನು ಹೊರತಂದಿದ್ದಾರೆ. ಇದು ಆಗಿದ್ದು ಬರಹ ತಂತ್ರಾಂಶದ ಮೂಲಕ.

೨. ಕುರುಡರು ಕೂಡ kannada android mobile ಗಳನ್ನು touch-screen ಇದ್ದಾಗ್ಯೂ ಬಳಸಬಲ್ಲರೆಂದು ಅರಿತುಕೊಳ್ಳಬೇಕಾಗಿದೆ ಮತ್ತೂ ಅಣಿಗೊಳಿಸಿರುವ ಕನ್ನಡದಲ್ಲೇ ಸಂದೇಶವನ್ನು ಕಳುಹಿಸುವ kannada android mobile ತಂತ್ರಾಂಶವು ಕೂಡ ಕುರುಡರಾದ ನಮ್ಮಂತವರು ಬಳಸುವ Talk-back ಎಂಬ ತಂತ್ರಾಂಶದೊಡನೆ ಕೆಲಸಮಾಡುವಂತೆ ಆಗಬೇಕು. ಅಕ್ಷರಗಳು ಈ ತಂತ್ರಾಂಶದಲ್ಲಿ ಸರಿಯಾಗಿ ಮೂಡುತ್ತಿಲ್ಲ. ಅದನ್ನೂ ಸರಿಪಡಿಸಬೇಕಾಗಿದೆ.

೩. Google ತಂಡವು ಎಲ್ಲಾ ತೆರನ ಅಂಗವಿಕಲರನ್ನು ಗಮನದಲ್ಲಿಟ್ಟುಕೊಂಡು ಅಂಗವಿಕಲರೂ ಕೂಡ ಮೆದುಜಾಣ (software) ಗಳನ್ನು ಬಳಸಲಾಗುವಂತೆ ಮಾಡಲು ತೊಡಕು ನಿವಾರಣಾ ತಂಡವನ್ನು ಏರ‍್ಪಾಟು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿಯೂ ನೀವು ತಂತ್ರಾಂಶಗಳನ್ನು ಅಣಿಗೊಳಿಸುವಾಗ ಇವನ್ನೆಲ್ಲಾ ಗಮನಿಸಬೇಕು.

೪. ನಾಲ್ಕೂ ತಂತ್ರಾಂಶಗಳು ಪರದೆ-ಓದುಗ ತಂತ್ರಾಂಶಗಳಿಗೆ ಪೂರಕವಾಗಿಲ್ಲದ ಕಾರಣ ಬಳಸಲು ನಮಗೆ ಆಗದು. ಈ ನಿಟ್ಟಿನಲ್ಲಿ ಹೇಳುವುದಾದರೆ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಕಡೆಗಣನೆಯಾಗಿದೆ ಎಂದು ಕಂಡುಬಂದಿದೆ.

೫. ASCII-unicode ಪರಿವರ್ತಕವೂ ಕೂಡ ಬರಹ ತಂತ್ರಾಂಶದಂತೆ ಸರಳವಾಗಿರಬೇಕು. ತುಂಬಾ ಜಟಿಲ ವಿಧಾನದಿಂದ ಈ ತಂತ್ರಾಂಶ ಕೂಡಿದೆ.

೬. Kshema Kannada Keyboard ಕೂಡ ಬಳಸಲು ಆಗುತ್ತಿಲ್ಲ. ನುಡಿ/ಬರಹದಲ್ಲಿರುವ Ke board ಉತ್ತಮವಾಗಿಯೇ ಇದೆ.

೭. ಒಂದು ವೇಳೆ ಬರಹ ತಂತ್ರಾಂಶವನ್ನು ಸರ್ಕಾರ ಅಳವಡಿಸಿಕೊಂಡರೆ ಕನ್ನಡ ತಂತ್ರಾಂಶಗಳ ಗುಣಮಟ್ಟಕ್ಕೆ ನೀವು ಬೆಂಬಲ ಹಾಗೂ ಉತ್ತೇಜನ ನೀಡಿದಂತೆ ಆಗುತ್ತದೆ. ಇರುವ ತಂತ್ರಾಂಶವನ್ನು ಮತ್ತೊಂದು ರೀತಿಯಲ್ಲಿ ಅಣಿಗೊಳಿಸಿ ನಾವೂ ಮಾಡಿಸಿದ್ದೀವಿ ಎಂದು ತೋರಿಸಿಕೊಳ್ಳುವುದಕ್ಕಿಂತಲೂ ಇಲ್ಲದ ತಂತ್ರಾಂಶಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ನನ್ನ ಸಲಹೆ.

೮. ಈ ಹಿಂದೆ ಮಾರುತಿ ತಂತ್ರಾಂಶ ಅಭಿವೃದ್ಧಿಗಾರರು braille software ಯನ್ನು ಅಣಿಗೊಳಿಸುವಾಗ ಬೆಂಗಳೂರಿನ ಜೀವನ್ಭೀಮಾ ನಗರದಲ್ಲಿರುವ NAB ಸಂಸ್ಥೆಗೆ ಬಂದಿದ್ದರು. ಆಗಿನಿಂದ ಇಲ್ಲಿಯ ತನಕ ಅವರನ್ನು ಈ software ಬಗೆಗೆ ಕೇಳುತ್ತಲೇ ಇದ್ದೆ. ಮಂಜಾಚಾರ್ ರವರಲ್ಲಿ ಪ್ರಾಯೋಗಿಕವಾಗಿಯಾದರೂ ತಂತ್ರಾಂಶವನ್ನು ನೀಡುವಂತೆ ವಿನಂತಿಸಿಕೊಂಡಿದ್ದೆ. ಆದರೆ ಅವರು ತಂತ್ರಾಂಶವನ್ನು ನೀಡಲಿಲ್ಲ. ಒಂದು ವೇಳೆ ಈ ಹಿಂದೆ ಅವರು ತಂತ್ರಾಂಶವನ್ನು ನೀಡಿದ್ದಲ್ಲಿ ಇಶ್ಟು ತೊಡಕಿನಿಂದ ಕೂಡಿದ ತಂತ್ರಾಂಶವೊಂತೂ ನಮಗೆ ದೊರಕುತ್ತಿರಲಿಲ್ಲವೇನೋ ಅನಿಸುತ್ತದೆ.
—-
ನನ್ನ ಬಗ್ಗೆ
ಹೆಸರು: ಶ್ರೀನಿವಾಸಮೂರ‍್ತಿ ಬಿ.ಜಿ.
ಹುಟ್ಟೂರು: ಬೆಂಗಳೂರು.
ಕೆಲಸ ಮಾಡುತ್ತಿರೋದು: ಹಿರಿಯ ಸಿವಿಲ್ ತೀರ‍್ಪುಗಾರರ ತೀರ‍್ಪುಮನೆ, ಮದ್ದೂರು, ಮಂಡ್ಯ-ಇಲ್ಲಿ ೨ನೆ ನೆರವಿಗ (SDA).

Share. Facebook Twitter Pinterest LinkedIn Tumblr Email
Previous Articleಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
Next Article ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • New study from CSE exposes massive environmental dumping of old and used vehicles in Africa and South Asia
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • Prashant Kishor : Disruptive, Harmful
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • Climate Change Report Warns of Dramatically Warmer World This Century
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • SC upholds constitutional validity of Right to Education Act : Judgement FULL TEXT
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ‘ಇಜ್ಞಾನ’ ಸಂಚಿಕೆ ಓದಿ
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • Future Electricity Supply Options for India
  • How essential is the nuclear power option for India?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Media Fest Presentation by Beluru Sudarshana
  • January 23: Participate in the Public Consultation (Bangalore) on Bt Brinjal
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ನನ್ನ ಪ್ರೀತಿಯ ದತ್ತಾಜಿ
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • DNA: Delayed , No Analysis?
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • Bhairappa’s interview 2002
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.