Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
ಲೇಖನಗಳು

ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 26, 2009Updated:May 19, 2025No Comments8 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಪ್ರತಿ ರಾತ್ರಿ ಒಂಬತ್ತೂವರೆ ಆಗುತ್ತಿದ್ದಂತೆ ಪಂಜಾಬಿನ ಭಟಿಂಡಾ ರೈಲು ನಿಲ್ದಾಣದಿಂದ ಟ್ರೈನ್ ನಂ. ೩೩೯ ನಿಧಾನವಾಗಿ ರಾಜಸ್ಥಾನದ ಬಿಕಾನೇರಿನತ್ತ ಗಾಲಿ ಎಳೆಯುತ್ತ ಸಾಗುತ್ತದೆ. ಈ ರೈಲಿನ ಹೆಸರೇ ಕ್ಯಾನ್ಸರ್ ಟ್ರೈನ್. ಪ್ರತಿದಿನ ಇಲ್ಲಿಂದ ಕನಿಷ್ಟ ೬೦ ಕ್ಯಾನ್ಸರ್ ರೋಗಿಗಳು ಬಿಕಾನೇರಿನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಕ್ಕೆ ಹೋಗುತ್ತಾರೆ.

ಬರೀ ನಗರದ ಕಾಯಿಲೆ ಎಂದೇ ಪರಿಗಣಿತವಾಗಿದ್ದ ಕ್ಯಾನ್ಸರ್ ಈಗ ಹಳ್ಳಿಗರನ್ನೂ ಬಲಿ ತೆಗೆದುಕೊಳ್ಳುತ್ತಿರುವುದು ಎಲ್ಲರಿಗೂ ಅಚ್ಚರಿ, ಆತಂಕ ತಂದಿದೆ. ಚಂಡೀಗಢದ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಶನ್ ಆಫ್ ಮೆಡಿಕಲ್ ಎಜುಕೇಶನ್ ಎಂಡ್ ರಿಸರ್ಚ್ (ಪಿ ಜಿ ಐ ಎಂ ಇ ಆರ್) ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗದ ಸಾರ್ವಜನಿಕ ಆರೋಗ್ಯ ಶಾಲೆ, ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿ – ಇವುಗಳಲ್ಲಿದ್ದ ವಿಜ್ಞಾನಿಗಳು ಸಂಯುಕ್ತವಾಗಿ ನಡೆಸಿದ ಅಧ್ಯಯನದಲ್ಲಿ ಕ್ಯಾನ್ಸರ್ ಹೆಚ್ಚಳದ ದಾಖಲೆಯಾಗಿದೆ.

ಈ ಅಧ್ಯಯನವನ್ನು ನೀವು ಮಿತ್ರಮಾಧ್ಯಮ ವೆಬ್‌ಸೈಟಿನಿಂದಲೇ ಪಡೆದು ಓದಬಹುದು. ಈ ವರದಿಯಲ್ಲಿ ಇರುವ ಕೆಲವು ಸಾಲುಗಳನ್ನು ನಿಮ್ಮ ಅವಗಾಹನೆಗೆ ತರುತ್ತಿದ್ದೇನೆ. ಕೀಟನಾಶಕಗಳು ಮತ್ತು ಹಸಿರುಕ್ರಾಂತಿಯ ಸಾಮಾಜಿಕ ದುಷ್ಪರಿಣಾಮಗಳು ಹೇಗೆ ತಾಳವಂಡಿ ಸಾಬೋ ಗ್ರಾಮವನ್ನು ಆಕ್ರಮಿಸಿವೆ ಎಂದು ಗಮನಿಸಿ:

The proportion of people drinking alcohol in Talwandi Sabo was higher as compared to those in Chamkaur Sahib (p<0.002). It has been estimated by Guenel et al that alcohol drinking increases the risk of breast cancer in women by approximately 7% for each increment of 10 g alcohol per day [13]. It was noticed that smoking (14%), chewing tobacco (7.8%) and passive smoking (18.4%) were higher in Talwandi Sabo than Chamkaur Sahib (p<0.002). A hospital-based case-control study conducted among southern Indian patients suggests an association of cancer esophagus with smoking, alcohol and betel nut chewing, similar to reports from other parts of the country and the world [12].

It was shown that the level of heptachlor, a known carcinogen that is now banned in India were higher in

samples of tap water in Talwandi Sabo as compared with Chamkaur Sahib[14]. A similar study carried out by Quintana et al in USA found that the highest quartile level of organochlorines were also associated with elevated Non Hodgkin lymphoma risk (OR 2.7) [15]. Mills et al in United Farm Workers of America had shown that risk of prostate cancer was increased with specific chemicals, including simazine, lindane, heptachlor and suggestive increases were observed with dichlorvos. A comparison of Talwandi Sabo and Chamkaur Sahib  shows that heavy metals like arsenic (0.015 ppm), selenium (0.09 ppm) and mercury (0.004 ppm) were above the permissible level. A study carried out by Dixit et al in industrial area of Delhi has shown that the levels of  manganese, copper, selenium and cadmium were found marginally above the Indian Standards (IS) in groundwater supply [16]. A study carried out in Orsk city of Russia  found that the high carcinogenic risk is associated with arsenic in water [17].

 

ಡೇನಿಯೆಲ್ ಜ್ವೆರ್‍ದ್‌ಲಿಂಗ್ ಎಂಬ ಹಿರಿಯ ಪತ್ರಕರ್ತ ಎನ್ ಪಿ ಆರ್ (ನ್ಯಾಶನಲ್ ಪಬ್ಲಿಕ್ ರೇಡಿಯೋ)ಗಾಗಿ ಭಟಿಂಡಾ ರೈಲುನಿಲ್ದಾಣದಲ್ಲಿ ಈ ನತದೃಷ್ಟರನ್ನು ಕಂಡು ತನ್ನ ಅನುಭವಗಳನ್ನು ದಾಖಲಿಸಿದ್ದಾನೆ.  ೨೦೦೯ರ ಮೇ ತಿಂಗಳಿನಲ್ಲಿ ಆತ ಪ್ರಕಟಿಸಿದ ಈ ಕಥೆ ಕೇಳಿ: 

ರೋಗಿಗಳು ನಿಧಾನವಾಗಿ ಶಾಲು ಹೊದ್ದುಕೊಂಡು ಪ್ಲಾಟ್‌ಫಾರ್ಮಿನಲ್ಲಿ ಕೂತುಕೊಂಡಿದ್ದಾರೆ. ಚಹಾ, ಚಪಾತಿ ಮಾರುವವರು ಅತ್ತಿತ್ತ ತಿರುಗುತ್ತಿದ್ದಾರೆ.

`ಇವನಿಗೆ ರಕ್ತದ ಕ್ಯಾನ್ಸರ್ ರೋಗ’ ಎಂದು ಬಿಳಚಿಕೊಂಡ ಹದಿನಾರರ ಹರೆಯದ ಮಗನನ್ನು ತೋರಿಸುತ್ತ ಜಸ್ಸಾ ಸಿಂಗ್ ಹೇಳುತ್ತಾನೆ.  ಇನ್ನೊಬ್ಬ ತನ್ನ ಮಗನ ಪಿರ್ರೆಯ ಮೂಳೆಗೆ ಕ್ಯಾನ್ಸರ್ ಬಂದಿದೆ ಎಂನ್ನುತ್ತಾನೆ. ಹಳದಿ ಪೇಟಾ ಧರಿಸಿದ ಘನತೆವೆತ್ತ ವೃದ್ಧನೊಬ್ಬ ತನಗೆ ಗಂಟಲಿನ ಕ್ಯಾನ್ಸರ್ ಆಗಿದೆ ಎಂದು ತಿಳಿಸುತ್ತಾನೆ. `ನೋಡಿ ಮಾತನಾಡೋದೇ ಕಷ್ಟ’ ಎಂದು ಕಂಪ್ಯೂಟರಿನಂತೆ ಧ್ವನಿ ಹೊರಡಿಸುತ್ತಾನೆ. ಅವನ ಗಂಟಲಿಗೆ ಯಾವುದೋ ಸಾಧನವನ್ನು ಸಿಕ್ಕಿಸಿದ್ದಾರೆ. ಅವರೆಲ್ಲರೂ ಕೃಷಿಕರು. `ವಿಷಯ ಏನಪ್ಪಾ ಅಂದ್ರೆ ಕೃಷಿ ಉತ್ಪಾದನೆ ಚೆನ್ನಾಗೇ ಇದೆ. ಆದ್ರೆ ಎಲ್ರಿಗೂ ಅನಾರೋಗ್ಯ. ಇಲ್ಲಿರೋ ಜನರ ಆರೋಗ್ಯ ದಿನೇ ದಿನೇ ಹದಗೆಡ್ತಾ ಇದೆ’ ಎಂದು ಅವರೆಲ್ಲ ಒಮ್ಮತದಿಂದ ನುಡಿಯುತ್ತಾರೆ.

೧೯೬೦ ಮತ್ತು  ೭೦ರ ದಶಕದಲ್ಲಿ ಪಂಜಾಬಿನಾದ್ಯಂತ ಹಸಿರು ಕ್ರಾಂತಿಯ ಬಿರುಗಾಳಿ ಬೀಸಿತ್ತು. ಹಸಿರು ಎಂದರೆ ಆಗ ಇಂದಿನ ಹಾಗೆ ಸಾವಯವವೂ ಆಗಿರಲಿಲ್ಲ; ಕೀಟನಾಶಕಮುಕ್ತವೂ ಆಗಿರಲಿಲ್ಲ. ರಾಜಕಾರಣಿಗಳು, ವಿಜ್ಞಾನಿಗಳು, ಅಮೆರಿಕಾದ ದಆನಿ ಸಂಸ್ಥೆಗಳು ಮಾನವೀಯತೆ ಮತ್ತು ಶೀತಲ ಸಮರದ ಪ್ರಭಾವಕ್ಕೆ ಒಳಗಾಗಿ ಈ ಹಸಿರುಕ್ರಾಂತಿಗೆ ಮುನ್ನುಡಿ ಬರೆದಿದ್ದರು.

ಭಾರತದಂಥ ದೇಶದಲ್ಲಿ ರೈತರು ಸಾಂಪ್ರದಾಯಿಕ ಕೃಷಿಯನ್ನು ಬಿಟ್ಟು ಅಮೆರಿಕಾದ ಹಾಗೆ ಕೀಟನಾಶಕ, ರಸಗೊಬ್ಬರ ಹಾಗೂ ಅಧಿಕ ಇಳುವರಿ ತಳಿಗಳನ್ನು ಬಳಸಬೇಕು ಎಂಬುದು ಅವರೆಲ್ಲರ ಖಚಿತ ಅಭಿಮತವಾಗಿತ್ತು. ಆದರೆ ಇದಕ್ಕಾಗಿ ಭಾರೀ ಬೆಲೆ ತೆರುತ್ತಿದ್ದೇವೆ ಎಂದು ಪಂಜಾಬಿನ ರೈತರಿಗೆ ಅನ್ನಿಸಿರುವುದು ವಾಸ್ತವ.

ಪಂಜಾಬಿನ ಪುಟ್ಟ ಹಳ್ಳಿ ಜಜ್ಜಾಲ್‌ನ ರೈತ ಜರ್ನೈಲ್ ಸಿಂಗ್‌ಗೆ ಈ ಬಗೆಯ ಕಾಯಿಲೆಯ ಪ್ರಕರಣಗಳು ಅನುಮಾನ ಹುಟ್ಟಿಸಿದವು. ಆತನೇ ಪಿ ಜಿ ಐ ಎಂ ಇ ಆರ್ ಗೆ ಈ ಸುದ್ದಿ ಮುಟ್ಟಿಸಿದ.

ನಿಮಗೆ ಭಾರತದ ರಾಷ್ಟ್ರೀಯ ಪಕ್ಷಿ ಗೊತ್ತಿರಬಹುದು : ನವಿಲು. ಇವು ಪಂಜಾಬಿನಲ್ಲಿ ಹೇರಳವಾಗಿದ್ದವು. ಆದರೆ ಎಂಬತ್ತರ ದಶಕದ ಕೊನೆಯಲ್ಲಿ, ೯೦ರ ದಶಕದ ಆರಂಭದಲ್ಲಿ ಇವೆಲ್ಲವೂ ಕಣ್ಮರೆಯಾಗಿರೋದನ್ನು ಜರ್ನೈಲ್ ಸಿಂಗ್ ಗಮನಿಸಿದ. ವರ್ಷಗಳ ಅಂತರದಲ್ಲಿ ಅವನ ಕುಟುಂಬದಲ್ಲಿ ಏಳು ಜನರಿಗೆ ಕ್ಯಾನ್ಸರ್ ಕಾಯಿಲೆ ವಕ್ಕರಿಸಿತ್ತು. ಅವರಲ್ಲಿ ಮೂವರು ಸತ್ತರು. ಜಜ್ಜಾಲ್‌ನ ನೆರೆಹೊರೆ ಹಳ್ಳಿಗಳಲ್ಲೂ ಈ ಪ್ರಕರಣಗಳು ಕಂಡುಬಂದವು.

ಕೀಟನಾಶಕ ಬಳಸುವಾಗ ರೈತರು ತಮ್ಮ ದೇಹವನ್ನು ಮುಚ್ಚಿಕೊಂಡಿರುವುದಿಲ್ಲ. ಅವರ ಕಣ್ಣು, ಕೂದಲು ಎಲ್ಲೆಲ್ಲೂ ಕೀಟನಾಶಕ ಹತ್ತಿಕೊಂಡಿರುತ್ತದೆ. ನಿಜ, ಈ ಕೀಟನಾಶಕಗಳ ಮೇಲೆ ಬಳಕೆ ಕುರಿತ ಸೂಚನೆಗಳಿರುತ್ತವೆ. ಆದರೆ ಭಾರತದ ರೈತರನ್ನು ಕೇಳಬೇಕೆ? ಅವರಿಗೆ ಸೂಚನೆಗಳನ್ನು ಓದಿ ಹೇಳುವವರಾರು?  ಒಂದು ಋತುವಿನಲ್ಲಿ ಎರಡು ಸಲ ಮಾತ್ರ ಕೀಟನಾಶಕ ಬಳಸಬೇಕು ಎಂದಿದ್ದರೂ ರೈತರು ಒಂದು ಡಜನ್ ಸಲ ಕೀಟನಾಶಕ ಸಿಂಪಡಿಸಿದ್ದಿದೆ. ಇದೆಲ್ಲದರ ಫಲವೇ ಕ್ಯಾನ್ಸರ್ ಟ್ರೈನ್. ಈ ಪ್ರದೇಶದಲ್ಲಿ ಕ್ಯಾನ್ಸರ್ ವಿಪರೀತ ಪ್ರಮಾಣದಲ್ಲಿ ರೈತರನ್ನು ಆಕ್ರಮಿಸಿದ್ದನ್ನು ಅಧ್ಯಯನ ಖಚಿತಪಡಿಸಿದೆ.

ಬಿಕಾನೇರ್‌ಗೆ ಬೆಳಗ್ಗೆ ಆರು ಗಂಟೆಗೆ ತಲುಪುವ ರೈಲಿನಿಂದ ಇಳಿಯುವ ಈ ರೋಗಿಗಳು ಸೀದಾ ಆಚಾರ್ಯ ತುಳಸಿ ರೀಜನಲ್ ಕ್ಯಾನ್ಸರ್ ಟ್ರೀಟ್‌ಮೆಂಟ್ ಎಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ತೆರಳುತ್ತಾರೆ. ದಿನವಿಡೀ ವಿವಿಧ ಪರೀಕ್ಷೆ, ತಪಾಸಣೆಗಳಿಗೆ ಒಡ್ಡಿಕೊಂಡ ಈ ರೋಗಿಗಳು ಮತ್ತೆ ರೈಲು ನಿಲ್ದಾಣಕ್ಕೆ ಬಂದು ಕ್ಯಾನ್ಸರ್ ಟ್ರೈನ್ ಸಮಯಕ್ಕೆ ಸರಿಯಾಗಿ ಬರುವುದೇ ಎಂದು ವಿಚಾರಿಸುತ್ತಾರೆ.

ಮೇರೆ ದೇಶ್ ಕೀ ಧರತೀ….

ಈ ಕಥೆಯೇನೂ ವಿದೇಶಿ ಪತ್ರಕರ್ತರಿಗೆ ಮಾತ್ರವೇ ಕಾಣಿಸಿದ್ದಲ್ಲ. ಮುಂಬಯಿ ಮೂಲದ ಸಿನೆಮಾ ಪತ್ರಕತ್ರ ಸುಮಿತ್ ಖನ್ನಾಗೂ ಈ ವಿಷಯ ಹೊಳೆಯಿತು. ಅರೆ, ಪಂಜಾಬಿನ ಹಸಿರು ಹೊಲಗಳಲ್ಲಿ ಗುಬ್ಬಚ್ಚಿಗಳೇ ಇಲ್ಲವಲ್ಲ ಎಂದು ಆತ ಅಚ್ಚರಿಯಿಂದ ಗಮನಿಸಿದ. ` ಆಹಾರ ಅಪಾರವಾಗಿದ್ದರೂ ಗುಬ್ಬಚ್ಚಿಗಳು ಯಾಕೆ ಇಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆ ನನ್ನನ್ನು ಕಾಡಿತು. ಆಮೇಲೆ, ಇಲ್ಲಿನ ಹೊಲಗಳು ಇಷ್ಟೆಲ್ಲ ಕೀಟನಾಶಕಗಳಿಂದ ತುಂಬಿರುವಾಗ ಯಾವ ಪಕ್ಷಿ, ಪ್ರಾಣಿಯೂ ಇಲ್ಲಿನ ಆಹಾರ ಬಯಸುವುದಿಲ್ಲ ಎಂಬ ಅರಿವಾಯಿತು’ ಎಂದು ಸುಮಿತ್ ಖನ್ನಾ ಹೇಳುತ್ತಾರೆ. ಅವರ ಈ ತನಿಖಾ ಪ್ರವೃತ್ತಿಯ ಫಲವೇ ೫೮ ನಿಮಿಷಗಳ ಸಾಕ್ಷ್ಯಚಿತ್ರ: ಮೆರೆ ದೇಶ್ ಕೀ ಧರತೀ. ಪಬ್ಲಿಕ್ ಸರ್ವಿಸ್ ಬ್ರಾಡ್‌ಕಾಸ್ಟಿಂಗ್ ಟ್ರಸ್ಟ್ (ಪಿ ಎಸ್ ಬಿ ಟಿ) ಹಣಕಾಸು ನೆರವಿನೊಂದಿಗೆ ಈ ಸಿನೆಮಾ ನಿರ್ಮಿಸಲಾಗಿದೆ. ೨೦೦೬ರಲ್ಲಿ ರಾಷ್ಟ್ರೀಯ ಚಲಚ್ಚಿತ್ರೋತ್ಸವದಲ್ಲಿ ಅತ್ಯುತ್ತಮ ತನಿಖಾ ವರದಿ ಸಿನೆಮಾ ಪ್ರಶಸ್ತಿಯನ್ನು ಗಳಿಸಿರುವ ಈ ಸಿನೆಮಾದ ಕಥೆ ೧೯೬೬ರ ಹಸಿರು ಕ್ರಾಂತಿಯ ಆರಂಭದಿಂದಲೇ ಶುರುವಾಗುತ್ತದೆ. ಆ ವರ್ಷ ಭಾರತಕ್ಕೆ ೧೮ ಸಾವಿರ ಟನ್ ಬೀಜ ಮೆಕ್ಸಿಕೋದಿಂದ ಬಂತು.

ಈ ಸಿನೆಮಾದಲ್ಲಿ ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ನೆಲ ಮತ್ತು ನೀರು ವಿಭಾಗದ ಮುಖ್ಯಸ್ಥ ಡಾ. ಜಿ ಎಸ್ ಹೀರಾ ಹೇಳುತ್ತಾರೆ: ಇಷ್ಟು ಭಾರೀ ಪ್ರಮಾಣದಲ್ಲಿ ಕೀಟನಾಶಕ ಬಳಸದಿದ್ದರೆ ಫಸಲು ಬರೋದೇ ಇಲ್ಲ!

ಕೀಟನಾಶಕಗಳ ಭಾರೀ ಪ್ರಚಾರ ಜಾಹೀರಾತುಗಳನ್ನೂ ಈ ಸಿನೆಮಾದಲ್ಲಿ ದಾಖಲಿಸಲಾಗಿದೆ. ಈ ಕೀಟನಾಶಕಗಳಲ್ಲಿ ಕ್ಯಾನ್ಸರ್ ಜನಕ ಗುಣಗಳಿವೆ  ಎಂದು (ಮೇಲೆ ತಿಳಿಸಿದ ಅಧ್ಯಯನ ಮಾಡಿದ) ಡಾ. ಜೆ ಎಸ್ ಠಾಕುರ್ ಹೇಳಿಕೆಯೂ ಇದರಲ್ಲಿ ದಾಖಲಾಗಿದೆ.

ಜೈಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್‌ಮೆಂಟ್‌ನ ಡಾ. ಎಸ್ ಜಿ ಕಾಬ್ರಾ ಮಾಡಿದ ಅಧ್ಯಯನದ ಸಾರಾಂಶವನ್ನೂ ಸುಮಿತ್ ಖನ್ನಾ ದಖಲಿಸಿದ್ದಾರೆ. ಈ ಅಧ್ಯಯನ ಹೇಳಿದೆ: ತರಕಾರಿಗಳಲ್ಲಿ ಇರುವ ಅತ್ಯಧಿಕ ಪ್ರಮಾಣದ ಕೀಟನಾಶಕಗಳಿಂದಾಗಿ ಪಂಜಾಬಿನಲ್ಲಿ ಮೆದುಳೇ ಇಲ್ಲದ ಮಕ್ಕಳು ಉಟ್ಟುವ ಪ್ರಕರಣಗಳು ಅತ್ಯಧಿಕವಾಗಿವೆ. `ಇಂಥ ದುರಂತಕ್ಕೆ ಗರ್ಭಿಣಿ ಸ್ತ್ರೀಯರು ಆರಂಭದ ದಿನಗಳಲ್ಲಿ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ತಿಂದಿದ್ದೇ ಕಾರಣ ಎಂಬುದನ್ನು ನಮ್ಮ ಅಧ್ಯಯನ ಸ್ಪಷ್ಟಪಡಿಸಿದೆ’ ಎನ್ನುತ್ತಾರೆ ಡಾ. ಕಾಬ್ರಾ.

ಅಭಿವೃದ್ಧಿಶೀಲ ದೇಶಗಳಲ್ಲಿ ಹಸಿರುಕ್ರಾಂತಿಯಿಂದಾಗಿ ಕನಿಷ್ಟ ಎಂಟು ಲಕ್ಷ ಜನ ಜೀವ ಕಳೆದುಕೊಂಡಿದ್ದಾರೆ ಎಂಬುದು ಒಂದು ಅಂದಾಜು. (ಹಸಿರುಕ್ರಾಂತಿಯಿಂದಾಗಿ ೨೫ ಕೋಟಿ ಜನ ಬದುಕುಳಿದರು ಎಂಬುದು ಪ್ರತಾಪಸಿಂಹರು `ವಿಜಯ ಕರ್ನಾಟಕ’ದಲ್ಲಿ ಬರೆದ ಲೇಖನದ ಅಭಿಪ್ರಾಯ). ಕೀಟನಾಶಕಗಳಿಂದ ಉಪಯೋಗವೇ ಆಗಿದ್ದಲ್ಲಿ ಈಗಲೂ ಶೇ. ೮೪ರಷ್ಟು ರೈತರು ಸಾಲದಿಂದ ನರಳುತ್ತಿದ್ದಾರೇಕೆ ಎಂಬ ಪ್ರಶ್ನೆಯನ್ನು `ಮೇರೆ ದೇಶ್ ಕೀ ಧರತೀ’ ಕೇಳುತ್ತದೆ.
ಉತ್ತರ ಕೊಡುವವರಾರು?

ಕ್ಯಾನ್ಸರ್ ಟ್ರೈನ್ ಬಗ್ಗೆ ಬಂದ ಇನ್ನೊಂದು ವರದಿಯನ್ನು ಇದ್ದ ಹಾಗೇ ಕೊಡುತ್ತೇನೆ:

 

Green revolution’s cancer train

Pesticides and cancer: a murderous concoction, a massive environmental and health disaster, while people are dying in village after village of Punjab

By Sandeep Yadav Faridkot/Muktsar

Despite the relentless suffering, 41-year-old Karamjeet Kaur is not scared of death. Member of a proud, landed family in Kotbhai village in district Muktsar, this mother of three has been diagnosed with uterus cancer. The revelation has brought no change in her daily chores, except that she has to travel long distance for periodic check-ups at the Acharya Tulsi Regional Cancer Treatment and Research Centre, at Bikaner, in Rajasthan. Her hair has turned white due to illness and heavy medicines, and her face is weary in the fading daylight. Yet, she tells her story with immense dignity, so distinctive among the strong, hardworking women of Punjab. And it doesn’t matter if it is her cancer she is talking about.

Karamjeet is one of the five battling cancer in her village. The Jhoke Sarkari village, in Faridkot district, has  10 cancer patients. There have been 15 cancer-related deaths in the last five years here. Even children, as young as ten- year-old, are suffering from joint pains, arthritis and greying of hair. Their suffering is starkly visible.

It’s the same story in several villages of Punjab—Jhariwala, Koharwala, Puckka, Bhimawali, Khara. Recently, a 12-year-old boy died of cancer in Khara village and a 25-year-old woman has been detected with breast cancer. Similar cases of cancer deaths (apart from farmers’ suicides) have become the norm in the whole of Malwa region of Punjab, comprising the districts of Muktsar, Faridkot, Moga, Sangroor and Bathinda. Although the government has claimed 172 cancer deaths in Muktsar district in the last two years, Manpreet Badal, the Shiromani Akali Dal MLA from Giddarbaha, contested the claim. He has a list of 300 cancer deaths from Giddarbaha constituency alone. “In the 50 villages falling in my constituency I have attended close to 300 funerals of people dying due to cancer in the last three months,” says Manpreet.

“Punjab is in the grip of a terrible environmental and health crisis emanating from the intensive farming practices involving large doses of chemicals and pesticides in use for the past four decades,” says Devinder Sharma, agriculture policy analyst. The green revolution has not really been so green. The environment has been intensely contaminated by the rampant use and abuse of chemicals and pesticides. The underground water is clinically unfit for drinking or for irrigation.

A comprehensive study conducted in the area by the prestigious Post Graduate Institute of Medical Education and Research (PGIMER), Chandigarh, brings out unequivocal evidence that the use of indiscriminate, indiscreet, excessive and unsafe pesticides is directly responsible for the rapid and significant rise in the number of pesticide-related cases of cancers and cancer deaths. Studies by the Consultative Group on International Agriculture Research (CGIAR) have established that Punjab is facing a serious second-generation environmental crisis.

ಪಂಜಾಬನ್ನು ಬೋರಲಾಗಿಸಿದ ಬೋರ್ಲಾಗ್
`ಹೆಚ್ಚು ಕೀಟನಾಶಕ ಬಳಸಿರಿ, ಅಧಿಕ ಇಳುವರಿ ಪಡೆಯಿರಿ’ ಎಂಬ ಮಂತ್ರವನ್ನು ಪಂಜಾಬ್ ಕೃಷಿ ವಿಶ್ವವಿದ್ಯಾಲಯ ಮತ್ತು ಕೀಟನಾಶಕ ಕಂಪೆನಿಗಳು ರೈತರಿಗೆ ಬೋಧಿಸಿದ್ದೇ ಇಷ್ಟೆಲ್ಲ ದುರಂತಕ್ಕೆ ಕಾರಣ ಎನ್ನುತ್ತಾರೆ ಫರೀದ್‌ಕೋಟ್‌ನ ಎನ್ ಜಿ ಓ ಖೇತಿ ವಿರಾಸತ್ ಮಿಶನ್‌ನ ಉಮೇಂದ್ರ ದತ್. ೧೯೬೦ರಲ್ಲಿ ಹತ್ತಿಗೆ ಇದ್ದಿದ್ದು ಕೇವಲ ಆರು ಕೀಟಗಳ ಬಾಧೆ. ಈಗ? ಈ ಕೀಟಗಳ ಸಂಖ್ಯೆ ೬೦ ದಾಟಿದೆ ಎಂದವರು ಉದಾಹರಿಸುತ್ತಾರೆ.
ಫಿಲಿಪೈನ್ಸ್‌ನ ಮನಿಲಾದಲ್ಲಿರುವ ಇಂಟರ್‌ನ್ಯಾಶನಲ್ ರೈಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ೪೦ ವರ್ಷಗಳ ತೀವ್ರ ಕೀಟನಾಶಕ ಬಳಕೆಯನ್ನು ಬೋಧಿಸಿದ ತರುವಾಯ `ತಪ್ಪಾಯಿತು’ ಎಂದಿದೆ. ಏಶ್ಯಾದಲ್ಲಿ ಕೀಟನಾಶಕಗಳನ್ನು ಭತ್ತದ ಬೆಳೆಗಾಗಿ ಬಳಸಿದ್ದು ಸಮಯ ಮತ್ತು ಪ್ರಯತ್ನದ ವ್ಯರ್ಥ ಎಂದು ಈ ಸಂಸ್ಥೆ ಲಿಖಿತವಾಗೇ ಒಪ್ಪಿಕೊಂಡಿದೆ.
ಪಂಜಾಬಿನ ಕೀಟನಾಶಕ ದುಷ್ಪರಿಣಾಮ ಕುರಿತಂತೆ ಅಧ್ಯಯನ ನಡೆಸಲು ಪಂಜಾಬ್ ಸರ್ಕಾರವು ಎರಡು ಸಮಿತಿಗಳನ್ನು ರಚಿಸಿದೆ. ಈ ಸಮಿತಿಗಳ ಸಭೆಯೇ ಸರಿಯಾಗಿ ನಡೆದಿಲ್ಲ. ಇತ್ತ ಪಂಜಾಬಿನಲ್ಲಿ ಬಹುಕೋಟಿ ವಿಶೇಷ  ಆರ್ಥಿಕ ವಲಯದ ಸ್ಥಾಪನೆಯ ಯತ್ನಗಳು ಜೋರಾಗಿ ನಡೆದಿವೆ.
ಆದರೂ ನಾವು ನಾರ್ಮನ್ ಬೋರ್ಲಾಗ್‌ಗೆ ಬೋರಲಾಗಿ ನಮಸ್ಕರಿಸುವುದನ್ನು ಬಿಡುವುದಿಲ್ಲ!

cancer train Green Revolution punjab
Share. Facebook Twitter Pinterest LinkedIn Tumblr Email
Previous Articleದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
Next Article ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
ಬೇಳೂರು ಸುದರ್ಶನ
  • Website

Related Posts

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ

October 27, 2020

www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ

July 17, 2020

Comments are closed.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.