Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
ಲೇಖನಗಳು

ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?

ಬೇಳೂರು ಸುದರ್ಶನBy ಬೇಳೂರು ಸುದರ್ಶನMarch 17, 2010Updated:May 19, 2025No Comments6 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಮಂತ್ರಿ ಸ್ವ್ಕೇರ್ ಬಗ್ಗೆ ನಾನು ಬರೆದ ಲೇಖನವನ್ನು ಓದಿದ್ದೀರಿ. ಧನ್ಯವಾದಗಳು. ಈ ಮಂತ್ರಿ ಸ್ಕ್ವೇರ್‌ನ ಮಾಲೀಕ ಸುಶೀಲ್ ಮಂತ್ರಿ ಯಾರು ಎಂದು ಇಂಟರ್‌ನೆಟ್‌ನಲ್ಲಿ ಸ್ವಲ್ಪ ಹುಡುಕಿದಾಗ ಈ ಕಾನೂನಾತ್ಮಕ ವಿಷಯಗಳು ಸಿಕ್ಕವು. ಸುಶೀಲ್ ಬಗ್ಗೆ ಬೇಕಾದಷ್ಟು ಒಳ್ಳೆಯ ವರದಿಗಳೂ ಬಂದಿವೆ. ಆದರೆ ಅಧಿಕೃತ , ಸಾಂಸ್ಥಿಕ ದಾಖಲೆಗಳನ್ನು ನೋಡಿದರೆ, ಈ ವ್ಯಕ್ತಿ ಮತ್ತು ಇತರೆ ಹಲವು ವ್ಯಕ್ತಿಗಳು ಸೇರಿ ಹೂಡಿಕೆ ವ್ಯವಹಾರದಲ್ಲಿ ಸಾಕಷ್ಟು ಅಕ್ರಮವನ್ನು ಮಾಡಿದ ಆರೋಪಗಳಿಗೆ, ದಂಡಕ್ಕೆ ತುತ್ತಾಗಿದ್ದರು ಎಂಬುದು ಸ್ಪಷ್ಟವಾಗುತ್ತದೆ.

ಉದಾಹರಣೆಗೆ, ನೀವು ವಾಚ್‌ಔಟ್ ಇನ್ವೆಸ್ಟರ್ಸ್ ಎಂಬ ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ವೆಬ್‌ಸೈಟಿನಲ್ಲಿ ಸುಶೀಲ್ ಮಂತ್ರಿ ಎಂದು ಹುಡುಕಿದರೆ ಈ ಮಾಹಿತಿ ಮೂಡುತ್ತದೆ:

  SUSHIL MANTRI 
  FIRST CUSTODIAN FUND (INDIA) LTD.,THE(Member : NSE)

 

SEBI  VIOLATED REGULATIONS 6 (A) TO (D) OF SEBI (PFUTP) REGULATIONS, 1995   PROSECUTION LAUNCHED
  SUSHIL MANTRI 
  FIRST CUSTODIAN FUND (INDIA) LTD.,THE

 

SEBI  VIOLATED REGULATIONS 6 (A) TO (D) OF SEBI (PFUTP) REGULATIONS, 1995   PROSECUTION LAUNCHED
  SUSHIL MANTRI 
  FIRST CUSTODIAN FUND (INDIA) LTD.,THE(Member : NSE)

 

SEBI  ISSUED BOGUS CONTRACT NOTESCOMMITTED IRREGULARITIES IN RESPECT OF CONTRACT NOTESDELAYED PAYMENTS TO CLEARING BANKS

EXECUTED ONE-SIDED TRANSACTIONS

DELAYED DELIVERY OF SECURITIES TO CLIENTS 

DEBARRED/RESTRAINED FROM BUYING/SELLING/DEALING IN SECURITIES/SPECIFIED SCRIPS DIRECTLY/INDIRECTLY FROM 14-JUL-2003 TILL FURTHER ORDERS
  SUSHIL MANTRI 
  FIRST CUSTODIAN FUND (INDIA) LTD.,THE(Member : NSE)

 

SEBI  ACTED BEYOND THE MANDATE GIVEN BY THE CLIENTSENGAGED IN TRANSACTIONS OTHER THAN ARBITRAGE TRANSACTIONSIRREGULARITIES IN REGISTRATION OF CLIENTS

DELAYED MAKING PAYMENTS TO CLIENTS

ISSUED FICTITIOUS CONTRACT NOTES 

SUSPENDED REGISTRATION AS STOCK BROKER FROM 14-JUL-2003 TO 13-JUL-2004
  SUSHIL MANTRI 
  FIRST CUSTODIAN FUND (INDIA) LTD.,THE

 

SEBI  COMMITTED SEVERAL IRREGULARITIES INCLUDING ACTING BEYOND THE MANDATEDELAYED MAKING PAYMENTS TO CLIENTSISSUED FICTITIOUS CONTRACT NOTES  DEBARRED / RESTRAINED FROM ASSOCIATING WITH / ACCESSING CAPITAL MARKET / INTERMEDIARIES FROM 14-JUL-2003 TO 13-JUL-2004DEBARRED/RESTRAINED FROM BUYING/SELLING/DEALING IN SECURITIES/SPECIFIED SCRIPS DIRECTLY/INDIRECTLY FROM 14-JUL-2003 TO 13-JUL-2004 

ಆದ್ದರಿಂದ ಸುಶೀಲ್ ಮಂತ್ರಿ ೧೯೯೯ರಲ್ಲಿ ಕೇವಲ ೧೦ ಲಕ್ಷ ರೂ.ಗಳೊಂದಿಗೆ ಬೆಂಗಳೂರಿಗೆ ಬಂದು ಈಗ ಇಂಥದ್ದೊಂದು ಸಾಮ್ರಾಜ್ಯ ಕಟ್ಟಿದ್ದಾರೆ ಎಂಬ ಜಾಹೀರಾತಿನ ಮತ್ತು ಅವರದೇ ವೆಬ್‌ಸೈಟಿನ ಮಾಹಿತಿ ಅಪೂರ್ಣ ಎಂದು ಖಂಡಿತವಾಗಿಯೂ ಹೇಳಬಹುದು.

ಈ ಎಲ್ಲ ಹಗರಣಗಳ ಪೂರ್ತಿ ವಿವರಗಳನ್ನು ನೀವು ಈ ವರ್ಡ್ ಡಾಕ್ಯುಮೆಂಟ್‌ನಿಂದ ಪಡೆಯಬಹುದು. ಎಲ್ಲವೂ ಸುಶೀಲ್ ಮಂತ್ರಿಯಿಂದಲೇ ನಡೆದ ಭಾನಗಡಿಗಳು ಎಂದು ನಾನಿಲ್ಲಿ ಹೇಳುತ್ತಿಲ್ಲ. ಆದರೆ ಸುಶೀಲ್ ಮಂತ್ರಿ ಮತ್ತು ಅವರ ನಿಕಟವರ್ತಿಗಳು ಇಂಥ ಹಲವು ವ್ಯವಹಾರಗಳಲ್ಲಿ ಪೂರ್ತಿಯಾಗಿ ಅಥವಾ ಆಂಶಿಕವಾಗಿ ಆರೋಪಿತರಾಗಿದ್ದಾರೆ.

ಫಸ್ಟ್ ಕಸ್ಟೋಡಿಯನ್ ಫಂಡ್ ಇಂಡಿಯಾ ಲಿಮಿಟೆಡ್, ಹಾರ್ವೆಸ್ಟ್ ಡೀಲ್ ಸೆಕ್ಯೂರಿಟೀಸ್ ಲಿಮಿಟೆಡ್, – ಈ ಎರಡೂ ಶೇರು ದಲ್ಲಾಳಿ ಸಂಸ್ಥೆಗಳು ಸುಶೀಲ್ ಮಂತ್ರಿಯವರಿಗೆ ನಿಕಟವಾದವು. ಕೇತನ್ ಪರೇಖ್ ಶೇರು ಹಗರಣದ ತನಿಖೆ ನಡೆಸಿದ ಜಂಟಿ ಸಂಸದೀಯ ಸಮಿತಿಯು ೨೦೦೪ರ ಡಿಸೆಂಬರ್‌ನಲ್ಲಿ ಸಲ್ಲಿಸಿದ ಕ್ರಮಾನುಷ್ಠಾನ ವರದಿಯಲ್ಲಿ ಈ ಉಲ್ಲೇಖ ಇದೆ:

ಫಸ್ಟ್ ಕಸ್ಟೋಡಿಯನ್ ಫಂಡ್ ಇಂಡಿಯಾ ಸಂಸ್ಥೆಯು ಒಂದು ವರ್ಷದ ಕಾಲ ಟ್ರೇಡಿಂಗ್ ನಿಷೇಧಕ್ಕೆ ಒಳಗಾಗಿತ್ತು. ಆಮೇಲೆ ೨೦೭ರ ಡಿಸೆಂಬರ್‌ನಲ್ಲಿ ಈ ನಿಷೇಧವನ್ನು ತೆಗೆಯಲಾಯ್ತು. ಸೆಬಿ ನಿಯಮಾವಳಿಗಳ ಉಲ್ಲಂಘನೆಗಾಗಿ ಎರಡು ಸಲ ಪ್ರಾಸಿಕ್ಯೂಶನ್‌ಗೆ ಒಳಗಾಗಿದೆ. ಅನುಮತಿ ಇಲ್ಲದೆ ತನ್ನದೇ ಒಡೆತನದ ಸಂಸ್ಥೆಗೆ ಸಾಲ ಕೊಟ್ಟಿದ್ದಕ್ಕೆ ೯ ಸಾವಿರ ರೂ.ಗಳ ದಂಡಕ್ಕೆ ಒಳಗಾಗಿತ್ತು; ಇನ್ನೊಮ್ಮೆ ರ‍್ಯಾನ್‌ಬ್ಯಾಕ್ಸಿ ಶೇರುಗಳ ಕುರಿತು ಕೃತಕ ಮಾರುಕಟ್ಟೆ ರೂಪಿಸಿ ೧.೭೫ ಲಕ್ಷ ರೂ.ಗಳ ದಂಡ ಕೊಟ್ಟಿತ್ತು. ಮತ್ತೊಮ್ಮೆ ನೆಡುಂಗಾಡಿ ಬ್ಯಾಂಕಿನ ಶೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಿಸಿದ್ದಕ್ಕೆ ೧೦.೨೫ ಲಕ್ಷ ರೂ.ಗಳನ್ನು ಸಲ್ಲಿಸಿತ್ತು. ಆಮೇಲೆ ಬ್ಲೂ ಇನ್‌ಫಾರ್ಮೇಶನ್ ಟೆಕ್ನಾಲಜಿ ಸಂಸ್ಥೆಯ ಶೇರುಗಳ ಕಾನೂನುಬಾಹಿರ ಹಸ್ತಾಂತರಕ್ಕಾಗಿ ಐದು ಲಕ್ಷ ರೂ.ಗಳ ಇತ್ಯರ್ಥ ಶುಲ್ಕವನ್ನು ನೀಡಿತ್ತು. ಈ ವಿವರಗಳನ್ನು ನೀವು ಅದೇ ವಾಚ್‌ಔಟ್ ಇನ್ವೆಸ್ಟರ್ಸ್ ವೆಬ್‌ಸೈಟಿನಲ್ಲಿ ‘ಫಸ್ಟ್ ಕಸ್ಟೋಡಿಯನ್’ ಎಂದು ಸರ್ಚ್ ಮಾಡಿ ಪಡೆಯಬಹುದು: 

  FIRST CUSTODIAN FUND (INDIA) LTD.,THE (Member : NSE)  
MANISH BANTHIA

 

SURENDRA KUMAR BANTHIA

 

SUSHIL MANTRI

 

SEBI  VIOLATED REGULATIONS 6 (A) TO (D) OF SEBI (PFUTP) REGULATIONS, 1995   PROSECUTION LAUNCHED  
FIRST CUSTODIAN FUND (INDIA) LTD.,THE   
  BSE  NOT COMPLIED WITH THE LISTING AGREEMENT  COMPANIES SUSPENDED FOR TRADING REVOCATION OF SUSPENSION IN TRADING  
FIRST CUSTODIAN FUND (INDIA) LTD.,THE   
MANISH BANTHIA

 

SURENDRA KUMAR BANTHIA

 

SUSHIL MANTRI

 

SEBI  VIOLATED REGULATIONS 6 (A) TO (D) OF SEBI (PFUTP) REGULATIONS, 1995   PROSECUTION LAUNCHED  
FIRST CUSTODIAN FUND (INDIA) LTD.,THE   
R.L.KUNDOLIA

 

S.G.DAS MANTRI

 

MCA  FAILURE TO INCLUDE NATURE AND EXTENT OF INTEREST OVER ANY SHARES ETC OF ANY DIRECTOR IN REGISTER OF DIRECTORS’ SHAREHOLDINGS, ETC (SECTION 307(3))LOANS ETC., TO COMPANIES UNDER THE SAME MANAGEMENT WITHOUT PASSING OF SPECIAL RESOLUTION OR PRIOR APPROVAL OF CENTRAL GOVERNMENT (SECTION 370(1))FAILURE TO MAINTAIN REGISTER OF INVESTMENTS (SECTION 372(8))  PROSECUTION UNDER SECTION 307(8) & SECTION 371 & SECTION 372(8) OF COMPANIES ACT: PENALTY IMPOSED RS.9,000  
FIRST CUSTODIAN FUND (INDIA) LTD.,THE (Member : NSE)  
MANISH BANTHIA

 

SURENDRA KUMAR BANTHIA

 

SUSHIL MANTRI

 

SEBI  ISSUED BOGUS CONTRACT NOTESCOMMITTED IRREGULARITIES IN RESPECT OF CONTRACT NOTESDELAYED PAYMENTS TO CLEARING BANKS

EXECUTED ONE-SIDED TRANSACTIONS

DELAYED DELIVERY OF SECURITIES TO CLIENTS 

DEBARRED/RESTRAINED FROM BUYING/SELLING/DEALING IN SECURITIES/SPECIFIED SCRIPS DIRECTLY/INDIRECTLY FROM 14-JUL-2003 TILL FURTHER ORDERS  
FIRST CUSTODIAN FUND (INDIA) LTD.,THE (Member : NSE)  
MANISH BANTHIA

 

SURENDRA KUMAR BANTHIA

 

SUSHIL MANTRI

 

SEBI  ACTED BEYOND THE MANDATE GIVEN BY THE CLIENTSENGAGED IN TRANSACTIONS OTHER THAN ARBITRAGE TRANSACTIONSIRREGULARITIES IN REGISTRATION OF CLIENTS

DELAYED MAKING PAYMENTS TO CLIENTS

ISSUED FICTITIOUS CONTRACT NOTES 

SUSPENDED REGISTRATION AS STOCK BROKER FROM 14-JUL-2003 TO 13-JUL-2004  
FIRST CUSTODIAN FUND (INDIA) LTD.,THE   
MANISH BANTHIA

 

SURENDRA KUMAR BANTHIA

 

SUSHIL MANTRI

 

SEBI  COMMITTED SEVERAL IRREGULARITIES INCLUDING ACTING BEYOND THE MANDATEDELAYED MAKING PAYMENTS TO CLIENTSISSUED FICTITIOUS CONTRACT NOTES  DEBARRED / RESTRAINED FROM ASSOCIATING WITH / ACCESSING CAPITAL MARKET / INTERMEDIARIES FROM 14-JUL-2003 TO 13-JUL-2004DEBARRED/RESTRAINED FROM BUYING/SELLING/DEALING IN SECURITIES/SPECIFIED SCRIPS DIRECTLY/INDIRECTLY FROM 14-JUL-2003 TO 13-JUL-2004 

 
FIRST CUSTODIAN FUND (INDIA) LTD.,THE   
  NSE  NOT AVAILABLE  WITHDRAWN TRADING FACILITY OF STOCK BROKER AS ON 31-OCT-2004  
FIRST CUSTODIAN FUND (INDIA) LTD.,THE (Member : NSE)  
  SEBI  INDULGED IN CREATING ARTIFICIAL VOLUMES AND FALSE MARKET IN THE SCRIP OF RANBAXY LABORATORIES LTD.VIOLATED REGULATION 7 READ WITH CODE OF CONDUCT AS SPECIFIED IN SCHEDULE 11 OF STOCK BROKER REGULATION  SUSPENDED REGISTRATION AS STOCK BROKER FROM 19-APR-2007 TO 03-MAY-2007REACHED SETTLEMENT (SETTLEMENT CHARGES RS.1,50,000, LEGAL EXPENSES RS.25,000 VIDE CONSENT ORDER DATED 20-DEC-2007) 

SAT: ORDER SET ASIDE AS APPLICANT AGREED TO PAY RS.1,75,000 AS PER CONSENT ORDER  
FIRST CUSTODIAN FUND (INDIA) LTD.,THE (Member : NSE)  
  SEBI  CREATED A FALSE AND MISLEADING APPEARANCE OF TRADING RESULTING IN ARTIFICIAL PRICE RISE IN THE SHARES OF NEDUNGADI BANK LTD.DID NOT EXERCISE DUE CARE AND DILIGENCE DURING THE TRADE IN THE SHARE OF NEDUNGADI BANK LTD.VIOLATED CODE OF CONDUCT AS PRESCRIBED UNDER STOCK BROKER REGULATIONS  SUSPENDED REGISTRATION AS STOCK BROKER FROM 07-MAY-2007 TO 06-AUG-2007REACHED SETTLEMENT (SETTLEMENT CHARGES RS.10,00,000, LEGAL EXPENSES RS.25,000 VIDE CONSENT ORDER DATED 26-MAY-2008) 

SAT: AGREED TO PAY RS. 10,25,000 AS PER CONSENT ORDER DATED 26/05/2008  
FIRST CUSTODIAN FUND (INDIA) LTD.,THE (Member : NSE)  
  SEBI  ALLEGED IRREGULAR TRANSACTIONS IN SCRIP OF BLUE INFORMATION TECHNOLOGY LTD.  REACHED SETTLEMENT (SETTLEMENT CHARGES RS.5,00,000 VIDE CONSENT ORDER DATED 20-NOV-2007)  
FIRST CUSTODIAN FUND (INDIA) LTD.,THE (Member : NSE)  
  SEBI  VIOLATED REGULATIONS 8(1) & 8(2) OF SEBI TAKEOVER CODE,1997 IN MATTER OF HOLDINGS OF SHARES OF NEDUNGADI BANK LTD.VIOLATED REGULATION 13(3) OF SEBI (PROHIBITION OF INSIDER TRADING) REGULATIONS,1992 IN MATTER OF NEDUNGADI BANK LTD.  IMPOSED PENALTY (DATE OF ORDER: 15-DEC-2008)  

ಈಗ ಯೋಚಿಸಿ: ೧೯೯೯ರಲ್ಲಿ ಕೇವಲ ಹತ್ತು ಲಕ್ಷ ರೂ.ಗಳೊಂದಿಗೆ ದಿಕ್ಕಿಲ್ಲದೆ ಬೆಂಗಳೂರಿಗೆ ಬಂದವರು ಹೀಗೆ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನೇ ಕಟ್ಟಿ ೫೦೦ ಕೋಟಿ. ರೂ.ಗಳ ಹೂಡಿಕೆಯಲ್ಲಿ ಮೆಗಾಮಾಲ್ ಕಟ್ಟುತ್ತಾರೆ ಎಂದರೆ ‘ಓಹೋ ಎಂಥ ಮುಗ್ಧ, ನೇರ ನಡೆ- ನುಡಿಯ ಜನ ಇವರು’ ಎಂದು ನಾವು ತೆಪ್ಪಗೆ ನಂಬಬೇಕೆ?

ದಾಖಲೆಗಳೇ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಡುತ್ತವೆ. ಇನ್ನು ನೀವುಂಟು; ಮಂತ್ರಿ ಸ್ಕ್ವೇರ್ ಮಾಲ್ ಉಂಟು ! ಏನಾದರೂ ನಿರ್ಧರಿಸಿ.

beluru su mantri square mitramaadhyama sushil mantri
Share. Facebook Twitter Pinterest LinkedIn Tumblr Email
Previous Articleವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
Next Article ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!

June 5, 2024

Comments are closed.

ಲೇಖನಗಳು, ಸುದ್ದಿ
  • ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!
  • ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!
  • ವಿಶ್ವಬಂಧು ಭಾರತ (WHY BHARAT MATTERS): ಎಸ್ ಜೈಶಂಕರ್ ಪುಸ್ತಕದ ಕನ್ನಡ ಆವೃತ್ತಿ ಬರಲಿದೆ!
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್‌ ಯಡಿಯೂರಪ್ಪ ಇವರ ಇ – ಆಡಳಿತ ಸಲಹೆಗಾರನಾಗಿ ನಡೆಸಿದ ಒಟ್ಟು ಚಟುವಟಿಕೆಗಳ ಸಂಕ್ಷಿಪ್ತ ವರದಿ (೧ ನವೆಂಬರ್‌ ೨೦೧೯ – ೨೬ ಜುಲೈ ೨೦೨೧)
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • ಸ್ಥಳೀಯತೆಯ ಸೊಗಡು, ಡಿಜಿಟಲ್‌ ನೆರವಿನಲ್ಲಿ ಜನಪದ ಪರಂಪರೆಯ ಸಂರಕ್ಷಣೆ !
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನ ಮಾನದಂಡಗಳು , ಕಲಿಕಾ ಅಕಾಡೆಮಿ ಪೋರ್ಟಲ್, ಪದಕಣಜ – ದೇಸೀಕರಣ, ಇ – ಆಡಳಿತ ಪದಕೋಶ : ನಾಲ್ಕು ಪ್ರಮುಖ ಆದೇಶಗಳ ಪ್ರಕಟಣೆ
  • ರಾಮನಗರದ ಹೃದಯ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ಬದಲಾವಣೆ ಜಗದ ನಿಯಮ! ಉತ್ಕೃಷ್ಟತೆಯೇ ಬದುಕಿನ ಬಹುದೊಡ್ಡ ಸವಾಲು!!
  • ಯಕ್ಷ ಸಿಂಚನ ದಶಮಾನೋತ್ಸವ : ಒಂದು ಖುಷಿಯ ದಿನ
  • ಇ-ದಕ್ಷಿಣ್ ಡಾಟ್‌ಕಾಮ್‌ : ಮಿಸ್ ಕಾಲ್‌ಗೆ ಸಿಕ್ಕಿದ ಕೆಲಸ ಮೂರು ತಿಂಗಳೂ ಇರಲ್ಲ!
  • ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!
  • ಟೆಸೆರಾಕ್ಟ್‌ ಓಸಿಆರ್‌ಗೆ ಸುಲಭ ತಂತ್ರಾಂಶ ಬಂದಿದೆ… ಆರಾಮಾಗಿ ವಿಯೆಟ್‌ಓಸಿಆರ್‌ ಬಳಸಿ!
  • ಬ್ರೆಕಿಂಗ್ ನ್ಯೂಸ್‌: ಚುನಾವಣೆಗೆ ಮುನ್ನವೇ ಅವಿರೋಧವಾಗಿ ಸಂಸತ್ ಪ್ರವೇಶಿಸಿದ ಬೇಳೂರು ಸುದರ್ಶನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • ಟೆಸೆರಾಕ್ಟ್‌ ಬಂತು ದಾರಿ ಬಿಡಿ; ಓಸಿಆರ್‌ ಮಾಡೋ ಚಿಂತೆ ಬಿಡಿ!
  • ಏಜೆಂಟನಾಗಿದ್ದ ನಾನು ಸಂಪಾದಕನಾಗಿಬಿಟ್ಟೆ!
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ಶಿರಸಿ-ಕುಮಟಾ ರಾಜ್ಯ ಹೆದ್ದಾರಿ ಅಗಲೀಕರಣ ಬೇಡ,ಪುನರ್‌ ನಿರ್ಮಾಣ ಸಾಕು: ಸರ್ಕಾರಕ್ಕೆ ಆಗ್ರಹ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • ಕೊಡಗು ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಎರಗಿದ ನೆರೆ ಮತ್ತು ಭೂಕುಸಿತ: ಪಶ್ಚಿಮ ಘಟ್ಟಗಳ ನಿಸರ್ಗದತ್ತ ಸಂಪತ್ತನ್ನು ರಕ್ಷಿಸುವ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿಯವರಿಗೆ ಬಹಿರಂಗ ಪತ್ರಮನವಿ.
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • Pacific Marine Climate Change Report Card 2018
  • READ: THE PERSONAL DATA PROTECTION BILL, 2018
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • New study from CSE exposes massive environmental dumping of old and used vehicles in Africa and South Asia
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಆರ್‌ ಜಿ ಹಳ್ಳಿ ನಾಗರಾಜ್‌ ಎಂಬ ನಿತ್ಯನೂತನ, ಚಿರ ಪುರಾತನ, ಜನರ ನೋವಿಗೆ ಮಿಡಿವ ನೈಜ ಸಮಾಜವಾದಿ ಮಿತ್ರ!
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಭಾರತದಲ್ಲಿ ನಡೆಯೋ ವಿದೇಶೀ ದೇಣಿಗೆ ಜಾತ್ರೆಯ ಲೆಕ್ಕದ ಒಂದಂಶ ಇಲ್ಲಿದೆ!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ದಾವಣಗೆರೆಯ ಸೋದರಿ  ಸುಮನಾ: ೪೦ ವರ್ಷಗಳ ಈ ಬಂಧ!!  
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • “ವಿಜ್ಞಾನಕ್ಕೆ ಧರ್ಮ ಬೆರೆಸಲಿರುವ ಆರೆಸೆಸ್‌ “: ವರದಿಗಾರಿಕೆಯಲ್ಲೇ ಕಲಬೆರಕೆ!!
  • Requiem for the desktop PC? Not yet!
  • The heaven created by trinity of Hindustani music turns 50!
  • ಮುಕ್ತ ಮತ್ತು ಕೇವಲ ಯುನಿಕೋಡ್‌ಯುಕ್ತ ತಂತ್ರಾಂಶವಾಗಿ ನುಡಿ ೬.೦: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಗಪ ವಾಗ್ದಾನ | `ಡಿಜಿಟಲ್‌ ಜಗಲಿ’ಸ್ಥಾಪನೆಗೆ ಎಸ್‌ ಜಿ ಸಿದ್ಧರಾಮಯ್ಯ ಒಲವು
  • ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್‌ ಜಿ ಸಿದ್ದರಾಮಯ್ಯನವರಿಗೆ ಮಿತ್ರಮಾಧ್ಯಮವು ದಿನಾಂಕ ೬ ಜೂನ್‌ ೨೦೧೭ರಂದು ಸಲ್ಲಿಸಿದ ಬೇಡಿಕೆಗಳ ಪಟ್ಟಿ
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • ECODRIVEATHON-2017 : PARTICIPATE ! WIN CASH PRIZES! SUPPORT BIOFUEL CAMPAIGN!
  • ದೇಶದ ಮೊಟ್ಟಮೊದಲ ಎಕೋ ಡ್ರೈವಥಾನ್‌ನಲ್ಲಿ ಭಾಗವಹಿಸಿ! ಅಬ್ದುಲ್‌ ಕಲಾಂ, ಸಾಲುಮರದ ತಿಮ್ಮಕ್ಕ ಪ್ರಶಸ್ತಿ, ನಗದು ಬಹುಮಾನ ಗೆಲ್ಲಿ!
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಐಟಿ ಸಾಧನಗಳಲ್ಲಿ, ಸಿದ್ಧ ಪೊಟ್ಟಣಗಳಲ್ಲಿ ಭಾರತೀಯ ಭಾಷಾ ಅಳವಳಡಿಕೆ ಕುರಿತ ಆನ್‌ಲೈನ್‌ ಅರ್ಜಿ : ಹಲವು ಕೇಂದ್ರ ಸಚಿವರಿಗೆ ಸಲ್ಲಿಕೆ
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಶಂಕರ ಶರ್ಮರು ನ್ಯೂಝಿಲೆಂಡ್‌ಗೆ – ಉನ್ನತ ಅಧ್ಯಯನಕ್ಕೆ – ಹೊರಟಿದ್ದಾರೆ, ಶುಭಾಶಯ ಹೇಳೋಣ!
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • ಕಂಪ್ಯೂಟರ್‌ ಮತ್ತು ಕನ್ನಡ: ಉಚಿತ ಪುಸ್ತಕ ಇಲ್ಲಿದೆ, ಓದಿ ಅಥವಾ ಡೌನ್‌ಲೋಡ್‌ ಮಾಡಿಕೊಳ್ಳಿ!
  • ಸೆ.೨೬ರ ಶುಕ್ರವಾರ : ಕಂಪ್ಯೂಟರ್‌ ಮತ್ತು ಕನ್ನಡ – ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನ [ ಮಿತ್ರಮಾಧ್ಯಮದ ‘ಉಚಿತ ಪುಸ್ತಕ ಸಂಸ್ಕೃತಿ ಅಭಿಯಾನ’ದ ಮೊದಲ ಪುಸ್ತಕ]
  • ಮಾಹಿತಿ ಪಡೆಯುವ ಹಕ್ಕು ಕಾಯ್ದೆ ಮೂಲಕ ಮತದಾರ ಗುರುತಿನ ಚೀಟಿ ಪಡೆಯುವ ಸರಳ ವಿಧಾನ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಪರಿಹಾರ ಪಡೆಯುವುದು ಎಂಡೋಸಲ್ಫಾನ್‌ ಸಂತ್ರಸ್ತರ ಹಕ್ಕು, ಭಿಕ್ಷೆಯಲ್ಲ
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ಆರೋಗ್ಯ ಇಲಾಖೆಗೆ ಮಾನವಹಕ್ಕು ಆಯೋಗದ ಆದೇಶ : ಕೊನೆಗೂ ನ್ಯಾಯ ಪಡೆದ ಉಡುಪಿಯ ದಾದಿಯರು
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಉಡುಪಿಯ ಅಕ್ಕು -ಲೀಲಾ ಪ್ರಕರಣ: ಕೊನೆಗೂ ಸುಪ್ರೀಂಕೋರ್ಟಿಗೆ ಮಣಿದ ಕರ್ನಾಟಕ ಸರಕಾರ : ೪೨ ವರ್ಷಗಳ ನಂತರ ಸೇವೆ ಸಕ್ರಮಗೊಳಿಸಿ ಹೊರಟ ಸರಕಾರಿ ಆದೇಶ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • SHANKAR SHARMA: CREATION OF A SUSTAINABLE URBAN ENERGY SYSTEM
  • National Green Tribunal Suspends Environmental Clearance for NTPC Thermal Power Plant in Karnataka (Kudigi UMPP Project, Bijapur District)
  • ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!
  • `ಬ್ಯಾಂಡ್‌ವಿಡ್ತ್‌ ಚಾಲೆಂಜಡ್‌’ ಡಾ|| ಪವನಜರಿಗೆ `ವಿಜುಯಲಿ ಚಾಲೆಂಜಡ್‌’ ಶ್ರೀನಿವಾಸಮೂರ್‍ತಿ ಪತ್ರ: ನಮ್ಮ ಬಗ್ಗೆ ತಿಳಿದಿದ್ದರೂ ನೀವು ಹೀಗೆ ಮಾಡಿದ್ದು ಸರಿಯೆ?
  • ಕರ್ನಾಟಕ ಸರ್ಕಾರದ ತಂತ್ರಾಂಶ ಅವಾಂತರ : ತಿಳಿವಳಿಕೆಗೆ ಕುರುಡು – ಪ್ರಜಾವಾಣಿಯಲ್ಲಿ ನನ್ನ ಲೇಖನ ಮತ್ತು ಇತರ ಬಳಕೆದಾರರ ಅತಿಮುಖ್ಯ ಅಭಿಪ್ರಾಯಗಳು
  • ಟಿ ಎಸ್‌ ಶ್ರೀಧರ ಅಭಿಪ್ರಾಯ: ಕರ್ನಾಟಕ ಸರ್ಕಾರದ ಕನ್ನಡ ಬ್ರೈಲ್‌ ತಂತ್ರಾಂಶ – ಸಂಪೂರ್ಣ ಕಾಲಬಾಹಿರ, ಅಂಧವಿರೋಧಿ ಮತ್ತು ಅಪ್ರಯೋಜಕ
  • Prayer for consideration in front of the Hon’ble High Court for the purpose of granting relief to the Endosulfan Victims
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Dattaji writes about his mother Meenakshi Amma
  • ಉಡುಪಿಯ ಅಕ್ಕು -ಲೀಲಾ ಪ್ರಕರಣ ನ್ಯಾಯಾಂಗ ನಿಂದನೆಯ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕರ್ನಾಟಕ ಸರಕಾರದ ಪರದಾಟ 42 ವರ್ಷಗಳ ಬದಲಿಗೆ ಕೇವಲ 5 ವರ್ಷಗಳ ವೇತನ ನೀಡುವ ಹುನ್ನಾರ
  • AKKU LEELA IMAGES FOR DOWNLOAD
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ಕೊಡಗು-ಕಾಸರಗೋಡು ಮಡಗಾಸ್ಕರ್‌ಗೆ ಸೇರಿದ್ದು!
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • Future of solar energy seems bleak if sector reforms do not pull through
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • Climate Change Report Warns of Dramatically Warmer World This Century
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ: ಪುಸ್ತಕ ಬಿಡುಗಡೆ ಛಾಯಾಚಿತ್ರಗಳು
  • ಅಕ್ಕು ಮತ್ತು ಲೀಲಾ : ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮನ್ನಣೆ ನೀಡಲು ಸಚಿವ ಕಾಗೇರಿಯವರಿಗೆ ಮಿತ್ರಮಾಧ್ಯಮ ಮನವಿ
  • 'ಇಂಟೆಗ್ರೇಟೆಡ್‌ ಪವರ್‌ ಪಾಲಿಸಿ' ಶಂಕರಶರ್ಮ ಪುಸ್ತಕ ಬಿಡುಗಡೆಗೆ ಬನ್ನಿ! (ಅಕ್ಟೋಬರ್‌ ೧೦)
  • Law abiding citizens and law disobeying Government
  • Bhoomi College offers One year Programme on Science and Management for Sustainable Living
  • ಹತ್ತನೆಯ ವರ್ಷಕ್ಕೆ ಕಾಲಿಟ್ಟ ಕನ್ನಡ ವಿಕಿಪೀಡಿಯಾ: ಶುಭಾಶಯ ಹೇಳಿ!
  • ಶುಕ್ರ ಸಂಕ್ರಮ: ಪುಸ್ತಕ ಓದಿ
  • THE COPYRIGHT (AMENDMENT) BILL, 2012
  • ಪ್ರಸರಣ ಸ್ಪರ್ಧೆಯ ತಿರುವಿನಲ್ಲಿ ಕನ್ನಡ ಪತ್ರಿಕೋದ್ಯಮ
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • SC upholds constitutional validity of Right to Education Act : Judgement FULL TEXT
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ನನ್ನ ಹಿಡನ್‌ ಅಜೆಂಡಾ ಮತ್ತು ಇತರ ಕಥೆಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಬಯೋಟೆಕ್ನಾಲಜಿ ರೆಗ್ಯುಲೇಟರಿ ಅಥಾರಿಟಿ ಆಫ್‌ ಇಂಡಿಯಾ ವಿರೋಧಿಸಿ: ಮುಖ್ಯಮಂತ್ರಿಯವರಿಗೆ ಮಿತ್ರಮಾಧ್ಯಮ ಸಹಿತ ಹಲವು ಸಂಘಟನೆಗಳ ಮನವಿ
  • ಮಿತ್ರಮಾಧ್ಯಮ ಮ್ಯಾಗಜಿನ್‌ ಸಂಚಿಕೆ ೧ ಓದಿ
  • ಸಂಚಯ ಸಾಹಿತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸ್ಟೀವ್‌ ಜಾಬ್ಸ್‌ : ಪ್ರೊಪ್ರೈಟರಿ ತಂತ್ರಾಂಶ ಕ್ರಾಂತಿಕಾರನ ಅತ್ಯುತ್ತಮ ಭಾಷಣ ಕೇಳಿ!
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ನಿಮ್ಮ ದೂರವಾಣಿಗೆ ವಾಣಿಜ್ಯ ಕರೆಗಳ ಕರಕರೆಯನ್ನು ತಪ್ಪಿಸಬೇಕೆ? ಹೀಗೆ ಮಾಡಿ!
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • SUPREME COURT BANS MINING IN BELLARY DISTRICT
  • ಹೊಂಗೆಯ ಬೆಳಸೋಣ: ಹಾಡನು ಹಾಡೋಣ!
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • BAN ENDOSULFAN PERMANENTLY, CONDUCT CENSUS OF VICTIMS, PROVIDE PERMANENT REHABILITATION
  • ಬನ್ನಿ, ಸಾಲುಮರದ ತಿಮ್ಮಕ್ಕಂಗೆ ನೆರವಾಗೋಣ
  • Feb 5,6: Millet Mela in Bangalore – Meet the Millet! Say hello to HEALTH
  • Scandalous Decision of Jairam Ramesh to OK POSCO project
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • Publish All the Radia Tapes
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • ಬೋರ್ಲಾಗ್‌ನ ಹಸಿರು ಕ್ರಾಂತಿಗೆ ಬೋರಲಾದ ಪಂಜಾಬ್: ೬೭ ಸಾವಿರ ಕೋಟಿ ರೂ. ಋಣ ಬಾಕಿ; ಕರ್ನಾಟಕವು ಪಾಠ ಕಲಿತೀತೆ?
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
  • ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
  • ಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ಜೀತವಿಮುಕ್ತಿ: ಬೆಂಗಳೂರಿನ ‘ಜೀವಿಕ’ ಸಂಸ್ಥೆಗೆ ಹ್ಯಾರಿಯೆಟ್ ಟಬ್‌ಮನ್ ಫ್ರೀಡಂ ಪ್ರಶಸ್ತಿ
  • ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಹಾಥಿ ಮೇರೆ ಸಾಥಿ : ಆನೆಗೂ ಬಂತು ಮಾನ
  • ಮುಗಿದಿಲ್ಲ ಬಿಟಿ ಬದನೆ ಚರ್ಚೆ: ಇಲ್ಲಿವೆ ಕೆಲವು ‘ಕೇಳೋ’ ಮಾತುಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • Future Electricity Supply Options for India
  • How essential is the nuclear power option for India?
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • `ದೇಶಕಾಲ’ ವಿಶೇಷ ಸಂಚಿಕೆ ಬಿಡುಗಡೆ ಮಾಡಿದ ಜಾವೇದ್ ಆಖ್ತರ್ ಭಾಷಣ
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಬ್ಬೀಫಿಲ್: ‘ವಾಚೌಟ್ ಇನ್ವೆಸ್ಟರ್ಸ್‌’ ಪಟ್ಟಿಯಲ್ಲಿರುವ ಕಳಂಕಿತರ ಜೊತೆಗೇ ಮನೋಹರ ಮಸ್ಕಿ ಸಹವಾಸ !
  • ವಿದ್ಯುತ್ ಸಮಸ್ಯೆ: ಮುಖ್ಯಮಂತ್ರಿಯವರಿಗೆ ನಾಡಿನ ಗಣ್ಯರ ಬಹಿರಂಗ ಪತ್ರ
  • ಮಸ್ಕಿ ಹೇಳೋದೇನು, ವಾಸ್ತವವೇನು? ನೀವೇ ನಿರ್ಧರಿಸಿ!
  • ಕತ್ತಲೆ – ದಾರಿ ಹತ್ತಿರ: ವಿದ್ಯುತ್ ಸಮಸ್ಯೆ ನೀಗಿಸಲು ಮಿತ್ರಮಾಧ್ಯಮದಿಂದ ಮಾಹಿತಿಪೂರ್ಣ ಪುಸ್ತಕ
  • ಹೀಗಿದ್ದರು ನಾನಾಜಿ ದೇಶಮುಖ್
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • January 23: Participate in the Public Consultation (Bangalore) on Bt Brinjal
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಡಿಸೆಂಬರ್ ೧೩ರಂದು ಮೈಸೂರಿನಲ್ಲಿ ಬದನೆ ಮೇಳ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • ಗತಕಾಲದ ಸ್ಮರಣೆ, ವಿಸ್ಮರಣೆ : ಆಡ್ವಾನಿಜಿಗೊಂದು ಪತ್ರ
  • ಕ್ಷುದ್ರ ಮನಸ್ಸಿನ ರಕ್ಕಸ ಬೆಂಗಳೂರಿನ ಬಗ್ಗೆ ಮೊದಲ ಮತ್ತು ಕೊನೇ ಬ್ಲಾಗ್
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಜಯಲಕ್ಷ್ಮಿ ಮೇಡಂ ಜೊತೆ ಒಂದು ಗಂಟೆ
  • Still nostalgic about Bharatiya Janasangh and old BJP? Read this !
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • ಡಿಸೆಂಬರ್ ೩೧: ನ್ಯಾಶನಲ್ ಹೈಸ್ಕೂಲು ಮೈದಾನದಲ್ಲಿ ಅದಮ್ಯ ಚೇತನದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯ
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • ಅಬ್ಬ, ಇಲ್ವಲ್ಲಪ್ಪ ಈ ಸಲ ಬೆಂಗಳೂರು ಹಬ್ಬ !
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • Bhairappa’s interview 2002
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.