Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಲೇಖನಗಳು»ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ
ಲೇಖನಗಳು

ಉತ್ತರ ಕೊರಿಯಾ: ಅಣ್ವಸ್ತ್ರದ ಮಹಾಕೋಠಿ

ಬೇಳೂರು ಸುದರ್ಶನBy ಬೇಳೂರು ಸುದರ್ಶನSeptember 24, 2010Updated:May 19, 2025No Comments5 Mins Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐ ಎ ಇ ಎ )ಯು ೨೦೦೨ರಿಂದ ಈವರೆಗೆ ನೀಡಿದ ವಾರ್ಷಿಕ ವರದಿಗಳನ್ನು ಓದಿದರೆ ಒಂದಷ್ಟು ಪ್ಯಾರಾಗಳು ಮಾತ್ರ ಬದಲಾಗದೇ ಇರುವುದು ಗೊತ್ತಾಗುತ್ತದೆ. ಅವೆಲ್ಲವೂ ಉತ್ತರ ಕೊರಿಯಾಗೆ ಸಂಬಂಧಿಸಿದ್ದು.

ಪರಮಾಣು ಸುರಕ್ಷತೆ ದೃಷ್ಟಿಯಿಂದ ಯಾವುದೇ ಪರಿವೀಕ್ಷಣೆ ನಡೆಸಲು ಉತ್ತರ ಕೊರಿಯಾವು ಅನುಮತಿ ನೀಡಿಲ್ಲ ಎಂದು ಐ ಎ ಇ ಎ ಮಹಾನಿರ್ದೇಶಕ ಯುಕಿಯಾ ಅಮಾನೋ ಇದೇ ಸೆಪ್ಟೆಂಬರ್ ೧೩ರಂದು ನೀಡಿದ ೨೦೧೦ರ ವಾರ್ಷಿಕ ವರದಿಯ ಪೀಠಿಕಾ ಹೇಳಿಕೆಯಲ್ಲಿ ಮತ್ತೆ ದಾಖಲಿಸಿದ್ದಾರೆ. ವಿಶ್ವಸಂಸ್ಥೆಯು ಈ ಸಂಬಂಧ ಜಾರಿ ಮಾಡಿದ ೧೭೧೮ ಮತ್ತು ೧೮೭೪ ನಿರ್ಣಯಗಳನ್ನೂ ಉತ್ತರ ಕಒರಿಯಾವು ಮಾನ್ಯ ಮಾಡಿಲ್ಲ ಎಂದು ಯುಕಿಯಾ ಹೇಳಿದ್ದಾರೆ. ಹೀಗೆ ಐ ಎ ಇ ಎ ಯನ್ನು ಒಪ್ಪದ ದೇಶಗಳಲ್ಲಿ ಇರಾನ್ ದೇಶವೂ ಇದೆ.

As the Agency has had no inspectors in the Democratic People´s Republic of Korea since April last year, I have nothing to report to the Board on any activities of the IAEA in relation to that country.

The DPRK has not permitted the Agency to implement safeguards in the country since December 2002 and it has not implemented the relevant measures called for in Security Council resolutions 1718 and 1874. I urge the DPRK to fully implement all relevant nuclear non-proliferation obligations. I again call on all parties concerned to make concerted efforts for a resumption of the Six-Party Talks at an appropriate time, with the ultimate aim of the denuclearization of the Korean Peninsula.

http://www.iaea.org/NewsCenter/Statements/2010/amsp2010n015.html

ವಿಶ್ವದ ಪ್ರಮುಖ ಪರಮಾಣು ಶಕ್ತಿಯಾಗಿರುವ ಉತ್ತರ ಕೊರಿಯಾ ದೇಶದ ತುಂಬೆಲ್ಲ ಪರಮಾಣು ಸಿಡಿತಲೆಗಳಿವೆ. ದೇಶದ ತುಂಬೆಲ್ಲ ಬಂಕರುಗಳನ್ನು ಕಟ್ಟಲಾಗಿದೆ. ಯಾವುದೇ ಸಂದರ್ಭದಲ್ಲಿ, ವಿಶೇಷವಾಗಿ ಅಮೆರಿಕಾವು ದಾಳಿ ಮಾಡಿದರೆ ಉತ್ತರ ಕೊರಿಯಾದ ಪ್ರಮುಖರೆಲ್ಲ ಬಂಕರ್ ಸೇರುತ್ತಾರೆ. ೮೦೦ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳು, ೬೦೦ ಸ್ಕಡ್ ಕ್ಷಿಪಣಿಗಳು, ೨೦೦ ರೊಡೊಂಗ್ ಕ್ಷಿಪಣಿಗಳು ಈ ದೇಶದಲ್ಲಿವೆ. ಸ್ಕಡ್ ಕ್ಷಿಪಣಿಗಳ ದಾಳಿಯ ಸಾಮರ್ಥ್ಯ ೩೦೦ರಿಂದ ೫೦೦ ಕಿಮೀಗಳಾಗಿದ್ದರೆ, ರೊಡೊಂಗ್ ಕ್ಷಿಪಣಿಗಳ ಸಾಮರ್ಥ್ಯ ೧೦೦೦ – ೧೪೦೦ ಕಿಂಇಗಳು ಎಂಬುದು ಒಂದು ಅಂದಾಜು. ಇನ್ನು ತೇಪೊಡೊಂಗ್ – ೧ ಎಂಬ ಕ್ಷಿಪಣಿಯು ೨೦೦೦ದಿಂದ ೨೩೦೦ ಕಿಮೀವರೆಗೂ ದಾಳಿ ಮಾಡಬಲ್ಲದಂತೆ. ಈಗ ಅಭಿವೃದ್ಧಿಪಡಿಸುತ್ತಿರುವ ತೇಪೊಡೊಂಗ್ – ೨ ಕ್ಷಿಪಣಿಯು ೫೦೦೦-೭೦೦೦ ಕಿಮೀ ವ್ಯಾಪ್ತಿಯನ್ನು ಹೊಂದಿದೆಯಂತೆ. ಮೊದಲು ರಶ್ಯಾದಿಂದ ಕ್ಷಿಪಣಿ ತಂತ್ರಜ್ಞಾನವನ್ನು ಪಡದ ಉತ್ತರ ಕೊರಿಯಾ ನಂತರ ಚೀನಾವನ್ನು ತಬ್ಬಿಕೊಂಡಿತು. ತೇಪೊಡೊಂಗ್ – ೨ ಕ್ಷಿಪಣಿಯ ದಾಳಿಯ ವ್ಯಾಪ್ತಿಯಲ್ಲಿ ಭಾರತವೂ ಇದೆ.

ಇದೇ ಸೆಪ್ಟೆಂಬರ್ ೧೯ರಂದು ವಾಯ್ಸ್ ಆಫ್ ಅಮೆರಿಕಾವು ಉತ್ತರ ಕೊರಿಯಾದ ಒಂದು ಮಿಲಿಟರಿ ದಾಖಲೆಯನ್ನು ಪ್ರಕಟಿಸಿದೆ.

ಈ ವರದಿಯ ಪ್ರಕಾರ ಉತ್ತರ ಕೊರಿಯಾವು ರಾಡಾರ್‌ಗಳ ಕಣ್ಣು ತಪ್ಪಿಸುವ ಬಣ್ಣವನ್ನು ಶಸ್ತ್ರಗಳಿಗೆ ಬಳಿಯುವುದೇ ಮುಂತಾದ ತಂತ್ರಗಳನ್ನು ವಿವರಿಸಲಾಗಿದೆ. ಕೊರಿಯನ್ ಭಾಷೆಯ ಈ ವರದಿಯನ್ನು ಪತ್ರಿಕೆಯು ಸಾರ್ವಜನಿಕರಿಗಾಗಿ ಬಿಡುಗಡೆ ಮಾಡಿದ್ದು ಅದನ್ನು ಈ ಕೊಂಡಿಯಲ್ಲಿ ಪಡೆಯಬಹುದು. ಈ ದಾಖಲೆಯನ್ನು ಉತ್ತರ ಕೊರಿಯಾ ಕುರಿತ ಮಿಲಿಟರಿ ತಜ್ಞ ಡೇನಿಯೆಲ್ ಪಿಂಕ್‌ಸ್ಟನ್ ವಿಶ್ಲೇಷಿಸಿದ್ದಾರೆ. ಐದು ವರ್ಷ ಹಳೆಯದಾದ ಈ ದಾಖಲೆಯಲ್ಲಿ ವೈರಿಪಡೆಗಳಿಗೆ ಚಳ್ಳೆಹಣ್ಣು ತಿನ್ನಿಸುವ ಹಲವು ತಂತ್ರಗಳನ್ನು ಉಲ್ಲೇಖಿಸಲಾಗಿದೆ.

೧೯೫೩ರಿಂದ ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳು ಸಮರದಲ್ಲೇ ನಿರತ. ಬಹುರ್ಶ ಮನುಕುಲದ ಅತಿ ದೀರ್ಘ ಮತ್ತು ಇನ್ನೂ ಮುಗಿಯದ ಸಮರ ಇದು. ಇಲ್ಲಿ ಕದನ ವಿರಾಮ ಘೋಷಣೆಯಾಗಿಲ್ಲ; ಬದಲಿಗೆ ಶಸ್ತ್ರ ಬಳಕೆಯಷ್ಟೇ ನಿಂತಿದೆ. ಅದಕ್ಕೆಂದೇ ಈ ಗಡಿಯಲ್ಲಿ ದಕ್ಷಿಣ ಕೊರಿಯಾದ ಆರು ಲಕ್ಷ ಮತ್ತು ಅಮೆರಿಕಾದ ೩೦ ಸಾವಿರ ಸೈನಿಕರು ಕಾವಲು ನಿಂತಿದ್ದಾರೆ. ೫೭ ವರ್ಷಗಳಿಂದ!

೨೦೦೬ರ ಅಕ್ಟೋಬರಿನಲ್ಲೇ ಮೊದಲ ಪರಮಾಣು ಬಾಂಬ್ ಸ್ಫೋಟ ಮಾಡಿದೆ ಎಂದು ಘೋಷಿಸಿದ ಉತ್ತರ ಕೊರಿಯಾ ೨೦೦೯ರ ಮೇ ೨೫ರಂದು ಎರಡನೇ ಪರಮಾಣು ಪರೀಕ್ಷೆ ಮಾಡಿ ಯಶಸ್ವಿಯಾಗಿರುವುದಾಗಿ ಪ್ರಕಟಿಸಿದೆ. ಇನ್ನೇನು, ಯಾವುದೇ ಕ್ಷಣದಲ್ಲೂ ಮೂರನೇ ಪರಮಾಣು ಪರೀಕ್ಷೆ ನಡೆಯಬಹುದು.

ಇನ್ನು ಮೂರೇ ವರ್ಷಗಳಲ್ಲಿ ಉತ್ತರ ಕೊರಿಯಾವು ಅಮೆರಿಕಾವನ್ನೂ ತಟ್ಟಬಲ್ಲಂಥ ಕ್ಷಿಪಣಿಗಳನ್ನು ತಯಾರಿಸಲಿದೆ ಎಂದು ಲಾಸ್ ಏಂಜಲಿಸ್ ಟೈಮ್ಸ್ ೨೦೦೯ರಲ್ಲೇ ವರದಿ ಮಾಡಿದೆ. ತೇಪೊಡೊಂಗ್ – ೨ ಕ್ಷಿಪಣಿಯನ್ನು ಅಮೆರಿಕಾ ಮೇಲೆ ದಾಳಿಗೆಂದೇ ರೂಪಿಸಿದ್ದರೂ ಅದು ಈವರೆಗೆ ಸಫಲವಾಗಿಲ್ಲ; ಆದರೆ ಇನ್ನು ಮೂರರಿಂದ ಐದು ವರ್ಷಗಳ ಒಳಗೆ ಉತ್ತರ ಕೊರಿಯಾವು ಈ ಗುರಿಯನ್ನು ತಲುಪಬಹುದು ಎಂದು ಜೇಮ್ಸ್ ಕಾರ್ಟ್‌ರೈಟ್ ಎಂಬ ನೌಕಾಪಡೆ ಅಧಿಕಾರಿಯು ಅಮೆರಿಕಾದ ಕಾಂಗ್ರೆಸ್ ಸಮಿತಿಗೆ ತಿಳಿಸಿದ್ದಾರೆ.

ಉತ್ತರ ಕೊರಿಯಾದ ಕ್ಷಿಪಣಿ ಸಾಮರ್ಥ್ಯವನ್ನು ಈ ಕೋಷ್ಟಕದಲ್ಲಿ ವಿವರವಾಗಿ ತಿಳಿಯಬಹುದು.

 

ಉತ್ತರ ಕೊರಿಯಾವು ವಿಶ್ವದಲ್ಲೇ ಐದನೇ ಅತಿದೊಡ್ಡ ಸೇನೆಯನ್ನು ಹೊಂದಿದೆ ಎನ್ನುವುದು ಹಲವರಿಗೆ ಗೊತ್ತಿಲ್ಲದ ವಿಚಾರ. ಚೀನಾವು ೨೨.೮೫ ಲಕ್ಷ ಸೈನಿಕರನ್ನು ಹೊಂದಿದೆ. ಅದರ ಜನಸಂಖ್ಯೆಗೆ ಹೋಲಿಸಿದರೆ ಸಾವಿರಕ್ಕೆ ೮.೬ ಸೈನಿಕರು. ಉತ್ತರ ಕೊರಿಯಾ? ೧೧.೦೬ ಲಕ್ಷ ಸೈನಿಕರನ್ನು ಹೊಂದಿರುವ ಉತ್ತರ ಕೊರಿಯಾದ ಸಾವಿರ ಜನರಿಗೆ ೪೧೮ ಸೈನಿಕರು! ರಶ್ಯಾದ ಒಟ್ಟಾರೆ ಸೈನಿಕರ ಸಂಖ್ಯೆಯೇ ೧೦ ಲಕ್ಷ ಎಂದರೆ ನೀವೇ ಉತ್ತರ ಕೊರಿಯಾದ ಸೇನಾಪಡೆ ಅತಿ ಎನ್ನುತ್ತೀರೇನೋ….  ಅಮೆರಿಕಾದ ಸೈನಿಕರ ಸಂಖ್ಯೆ ೧೫.೮೦ ಲಕ್ಷ ಇದ್ದರೆ ಭಾರತದ ಸೈನಿಕರ ಸಂಖ್ಯೆ ೧೩.೨೫ ಲಕ್ಷ. ಪಾಕಿಸ್ತಾನದಲ್ಲಿ ೬.೧೭ ಲಕ್ಷ ಸೈನಿಕರಿದ್ದಾರೆ.

ಉತ್ತರ ಕೊರಿಯಾದ ಕ್ಷಿಪಣಿಗಳನ್ನು ಮಧ್ಯಪ್ರಾಚ್ಯದ ಅರಬ್ ದೇಶಗಳು ಖರೀದಿಸಿವೆ. ತೈಲಸಮೃದ್ಧ ದೇಶಗಳು ದುಡ್ಡು ಕೊಟ್ಟು ಕ್ಷಿಪಣಿ ಖರೀದಿಸುವುದು ಸಾಮಾನ್ಯ. ಪಾಕಿಸ್ತಾನವೂ ಪರಮಾಣು ತಜ್ಞತೆಯನ್ನು ಉತ್ತರ ಕೊರಿಯಾಗೆ ಕೊಟ್ಟು ಕ್ಷಿಪಣಿಗಳನ್ನು ಖರೀದಿಸಿದೆ.

ಉತ್ತರ ಕೊರಿಯಾವು ಹೀಗೆ ಕಿಮ್ ಜೊಂಗ್ ಇಲ್‌ನ ನಿಯಂತ್ರಣದಲ್ಲಿ ಇರುವುದಕ್ಕೆ ಆತ ಕಟ್ಟಿ ಬೆಳೆಸಿದ ಬಹುದೊಡ್ಡ ಕೂಟವೇ ಕಾರಣ. ಈ ಕೂಟವನ್ನು ತಜ್ಞರು ಹೀಗೆ ಕಂಡಿದ್ದಾರೆ.

ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮಾ ಪ್ರಕಟಿಸಿದ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರದಲ್ಲಿ ಉತ್ತರ ಕೊರಿಯಾ ಮತ್ತು ಇರಾನ್ ದೇಶಗಳನ್ನು ನಿಯಂತ್ರಿಸುವ ಮಾತಿದೆ:

Present a Clear Choice to Iran and North Korea: The United States will pursue the denuclearization of the Korean peninsula and work to prevent Iran from developing a nuclear weapon. This is not about singling out nations—it is about the responsibilities of all nations and the success of the nonproliferation regime. Both nations face a clear choice. If North Korea eliminates its nuclear weapons program, and Iran meets its international obligations on its nuclear program, they will be able to proceed on a path to greater political and economic integration with the international community. If they ignore their international obligations, we will pursue multiple means to increase their isolation and bring them into compliance with international nonproliferation norms.

 (ಕೊನೆಯ ವಾಕ್ಯಕ್ಕೆ ಕೆಂಪು ಬಣ್ಣ ಹಾಕಿದ್ದು ನಾನು – ಬೇಳೂರು ಸುದರ್ಶನ)

ಇದರರ್ಥ ಇಷ್ಟೆ: ಒಂದಲ್ಲ ಒಂದು ದಿನ ಅಮೆರಿಕಾವು ಇರಾನ್ ಮತ್ತು ಉತ್ತರ ಕೊರಿಯಾದ ಮೇಲೆ ಸಮರ ಸಾರುವುದಂತೂ ನಿಶ್ಚಿತ. ಈ ಸಮರವು ಯಾವ ರೂಪದಲ್ಲಿರುತ್ತದೆ, ಯಾವ ಪ್ರಮಾಣದಲ್ಲಿ ಇರುತ್ತದೆ, ಯಾವ ದೇಶ ಮೊದಲು ಎನ್ನುವುದೆಲ್ಲ ಕಾಲಕ್ಕೆ ಬಿಟ್ಟ ವಿಚಾರ. ಈಗಿನ ಸುದ್ದಿಗಳ ಪ್ರಕಾರ ಅಮೆರಿಕಾವು ಮೊದಲು ಇರಾನನ್ನು ಚಿವುಟುತ್ತದೆ. ಆಮೇಲೆ ಉತ್ತರ ಕೊರಿಯಾ.

ತನಗೇನಾದರೂ ಮಾತುಕತೆಗೆ ಕರೆದರೆ ಉತ್ತರ ಕೊರಿಯಾ ಈ ಮುಂದಿನ ಷರತ್ತುಗಳನ್ನು ಹಾಕುವುದು ಗ್ಯಾರಂಟಿ ಎಂದು ಲ್ಯಾರಿ ನಿಕ್ಶ್  ಬರೆದ ಅಮೆರಿಕಾದ ಕಾಂಗ್ರೆಸ್ ವರದಿ ಸ್ಪಷ್ಟವಾಗಿ ಬರೆದಿದೆ:

ಅಮೆರಿಕಾದಿಂದ ಆರ್ಥಿಕ ನೆರವು ದೊರೆಯುವ ಷರತ್ತಿಗೆ ಬದಲಿಯಾಗಿ ಪರಮಾಣು ಕಾರ್ಯಕ್ರಮವನ್ನು ಉತ್ತರ ಕೊರಿಯಾವು ನಿಲ್ಲಿಸುವುದಿಲ್ಲ. ತನ್ನನ್ನು ಪರಮಾಣು ಶಕ್ತ ದೇಶ ಎಂದು ಪರಿಗಣಿಸಬೇಕೆಂದು ಉತ್ತರ ಕೊರಿಯಾ ಷರತ್ತು ಹಾಕುತ್ತದೆ.

ಉತ್ತರ ಕೊರಿಯಾದ ಬಹುತೇಕ ಪರಮಾಣು ಸ್ಥಾವರಗಳು ಪ್ಯೋಂಗ್‌ಯಾಂಗ್‌ನ ಉತ್ತರ ದಿಕ್ಕಿನಲ್ಲಿ, ಯೋಂಗ್‌ಬ್ಯೋನ್ ಎಂಬ ಪ್ರದೇಶದಲ್ಲಿವೆ. ಒಂದು ಸ್ಥಾವರವು ವರ್ಷಕ್ಕೆ ಒಂದು ಪರಮಾಣು ಬಾಂಬ್ ತಯಾರಿಸಲು ಬೇಕಾಗುವ ಪ್ಲುಟೋನಿಯಂನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. (ಒಂದು ಪರಮಾಣು ಬಾಂಬ್ ತಯಾರಿಸಲು ೬ ಕಿಲೋಗ್ರಾಂನಷ್ಟು ಪ್ಲುಟೋನಿಯಂ ಬೇಕಂತೆ). ಯೋಂಗ್‌ಬ್ಯೋನ್ ಮತ್ತು ತೀಕೋನ್‌ನಲ್ಲಿ ಇರುವ ಇನ್ನೆರಡು ಸ್ಥಾವರಗಳಲ್ಲಿ ಒಟ್ಟು ವಾರ್ಷಿಕ ೨೦೦ ಕಿಲೋಗ್ರಾಂಗಳಷ್ಟು ಪ್ಲುಟೋನಿಯಂ ಉತ್ಪಾದಿಸಬಹುದು! ಅಂದರೆ ಈ ಎರಡು ಸ್ಥಾವರಗಳಿಂದ ವರ್ಷಕ್ಕೆ ಒಟ್ಟು ಕನಿಷ್ಟ ೩೦ ಪರಮಾಣು ಬಾಂಬ್ ತಯಾರಿಸಬಹುದು. ಇದಲ್ಲದೆ ಇದೇ ಪ್ರದೇಶದಲ್ಲಿ ೬೦೦ ಅಡಿ ಆಳದ ಪ್ಲುಟೋನಿಯಂ ಮರುಸಂಸ್ಕರಣಾ ಘಟಕವೂ ಇದೆ. ಈ ಎಲ್ಲ ಸ್ಥಾವರಗಳಲ್ಲಿ ೩೦೦೦ ವಿಜ್ಞಾನಿಗಳು ಕಾರ್ಯನಿರತರಾಗಿದ್ದಾರೆ.

ಒಟ್ಟಾರೆ ಉತ್ತರ ಕೊರಿಯಾದ ಪ್ಲುಟೋನಿಯಂ ಸಾಮರ್ಥ್ಯವನ್ನು ನೋಡಿದರೆ, ಅದು ವರ್ಷಕ್ಕೆ ಕನಿಷ್ಟ ಎರಡರಿಂದ ಮೂರು ಪರಮಾಣು ಬಾಂಬುಗಳನ್ನು ತಯಾರಿಸುತ್ತಿರಬಹುದು ಎಂದು ಅಮೆರಿಕಾದ ಗೂಢಚರ ಸಂಸ್ಥೆ ಸಿ ಐ ಎ ವರದಿ ಮಾಡಿದೆ. ೨೦೦೪ರ ವಾಷಿಂಗ್ಟನ್ ಪೋಸ್ಟ್ ವರದಿಯ ಪ್ರಕಾರ ಉತ್ತರ ಕೊರಿಯಾವು ವರ್ಷಕ್ಕೆ ಆರು ಪರಮಾಣು ಬಾಂಬ್ ತಯಾರಿಸುತ್ತಿದೆ.

ಗೊತ್ತಾಯ್ತಲ್ಲ… ಉತ್ತರ ಕೊರಿಯಾದ ಪರಮಾಣು ಶಕ್ತಿ ಏನೆಂದು….. ಅಮೆರಿಕಾವೂ ಉತ್ತರ ಕೊರಿಯಾದ ಮೇಲೆ ಹಠಾತ್ತಾಗಿ ದಾಳಿ ಮಾಡಲು ಹಿಂಜರಿಯುತ್ತಿರುವುದು ಇದೇ ಕಾರಣಕ್ಕೆ….

beluru sudarshana mitramaadhyama north korea
Share. Facebook Twitter Pinterest LinkedIn Tumblr Email
Previous Articleಇಂಧನ ಬಡತನ: ಜಾಗತಿಕ ವರದಿ ಹೇಳಿದ್ದೇನು?
Next Article “BT BRINJAL RECOMMENDATION BY TOP SCIENCE ACADEMIES BASED ON GM CROP DEVELOPER’S PLAGIARISED MATERIAL”
ಬೇಳೂರು ಸುದರ್ಶನ
  • Website

Related Posts

ಭಾರತದಲ್ಲಿ ಅನ್ನದಾನ : ಬೋಧನೆ ಮತ್ತು ಅಚರಣೆ – ಈ ಸಂಶೋಧನಾ ಪುಸ್ತಕವು ಒಂಬತ್ತು ಭಾಷೆಗಳಲ್ಲಿ ಪ್ರಕಟವಾಗುತ್ತಿದೆ!

July 18, 2024

ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!

July 18, 2024

ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  

May 27, 2024

Comments are closed.

ಲೇಖನಗಳು
  • ಬಿಟ್ಟ ಕೆಲಸಕ್ಕೊಂದು ಸ್ಮರಣಿಕೆ; ಅದೇ ಬದುಕಿನ ಹೆಜ್ಜೆಗಳ ಎಣಿಕೆ!  
  • ಮಾನ್ಯ ಮುಖ್ಯಮಂತ್ರಿಯವರ ಇ – ಆಡಳಿತ ಸಲಹೆಗಾರನಾಗಿ ಒಂದು ವರ್ಷ: ಚಟುವಟಿಕೆಗಳ ಸಂಕ್ಷಿಪ್ತ ವರದಿ
  • www.ಬೇಳೂರುಸುದರ್ಶನ.ಭಾರತ : ಕನ್ನಡ ಯು ಆರ್‌ ಎಲ್‌ ನ ಬ್ಲಾಗ್‌ ಗೆ ಸ್ವಾಗತ
  • ಕನ್ನಡ ಗ್ರಂಥ ಸಂಪಾದನೆ ಮತ್ತು ತಂತ್ರಜ್ಞಾನ
  • ಅನುವಾದ: ಹೊಸ ಆಯಾಮಗಳು, ಬದಲಾಗುತ್ತಿರುವ ವೃತ್ತಿ ಚಹರೆಗಳು – ಕೆಲವು ಟಿಪ್ಪಣಿಗಳು
  • ಕೊರೋನಾ ಕಾಲದಲ್ಲಿ ಪೋಲಿಯೋ ಕತೆ ಮತ್ತು ಬೆಳಂಬಾರ ಬೊಮ್ಮು ಶಿವು ಗೌಡರ ಯಶಸ್ವೀ ಸಸ್ಯಚಿಕಿತ್ಸೆ
  • ಪೆನ್‌ ಫ್ರೆಂಡ್‌: 32 ವರ್ಷಗಳ ಹಿಂದಿನ ಹುಚ್ಚು ಪ್ರಯತ್ನ
  • ಕನ್ನಡ ತಂತ್ರಜ್ಞಾನದಲ್ಲಿ ಅಳವಡಿಕೆಯ ಸಮಸ್ಯೆಗಳು
  • ದಣಿವರಿಯದ ಸಾಫ್ಟ್‌ವೇರ್‌ ಸಂಘಟಕ ಎಂಪಿ ಕುಮಾರ್‌ಗೆ ಇದು ವಿದಾಯವಲ್ಲ, ಹೊಸ ಆರಂಭ !!
  • ಪದಬ್ರಹ್ಮ ‘ನಾಣ’ ಮತ್ತು ಆಶುಕವನ!
  • ನಾನೂ ಜವಹರಲಾಲ್‌ ನೆಹರು ವಿವಿಯಲ್ಲಿ, ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಾಂತ್ರಿಕ ಪ್ರಬಂಧ ಮಂಡಿಸಿದೆ!
  • ನನ್ನಲ್ಲೊಬ್ಬ ವಿಮಲಾ: ದಿಕ್ಕೆಟ್ಟ ಹುಡುಗನಿಗೆ ಬಾಳು ಕೊಟ್ಟವಳು! (ಖಾಸಗಿ ಬ್ಲಾಗ್‌)
  • ಭಾರತ ಭೂಖಂಡದ ಹುಟ್ಟು ಗುಟ್ಟು ಒಡೆದ ಅಪೂರ್ವ ಕಥಾನಕ: ಇಂಡಿಕ
  • Tesseract 4.0 OCR (Optical Character recognition Software) : A real game changer? (Also read a layman’s guide to use Tesseract!)
  • ಅನಂತಕುಮಾರ್‌: ಒಂದು ಖಾಸಗಿ ನಮನ
  • Sardar Patel Memorial Speech by Beluru Sudarshana
  • ಕೊಡಗು ನೆರೆ ದುರಂತದ ಹಿನ್ನೆಲೆಯಲ್ಲಿ ಸುಸ್ಥಿರ ಕ್ರಿಯಾಯೋಜನೆ ರೂಪಿಸಲು  ಮಿತ್ರಮಾಧ್ಯಮದ ಒತ್ತಾಯ
  • ತುಂಟ ಸಿದ್ಧಾರ್ಥ: 2ನೇ ಕ್ಲಾಸಲ್ಲಿ ಕಲಾವಿದ, ಎಸೆಸೆಲ್ಸೀಲಿ ವಿಜ್ಞಾನಿ!
  • Solar water pumps can help India surpass 100 GW target through Kisan Urja Suraksha Utthaan Maha Abhiyan
  • ಹವಾಗುಣ ಕುಸಿತದ ಬಗ್ಗೆ ಜನಜಾಗೃತಿಗೆ ವಿಶ್ವದಾಖಲೆಯ 23 ಸಾವಿರ ಕಿಮೀ ಸೈಕ್ಲಿಂಗ್‌!
  • ಸ್ಥಳೀಯತೆಯೇ ಬದುಕು, ಅದರಲಿ ತೃಪ್ತಿಯ ಹುಡುಕು!  
  • ಪಿಯೆರೆ ಒಮಿಡ್ಯಾರ್ ದಾನಪಾಶ: ಅಲಿಪ್ತ ಮಾಧ್ಯಮದ ಸರ್ವನಾಶ
  • Attention NGOs: Transparency and probity begins from you!
  • ಕರ್ನಾಟಕ ಸರ್ಕಾರದ ಜಾಲತಾಣಗಳಲ್ಲಿ ಕನ್ನಡ ಬಳಕೆ, ಶಿಷ್ಟತೆ, ಏಕರೂಪತೆ ಮತ್ತು ಸುಲಭಗ್ರಾಹ್ಯತೆ (ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ ವರದಿ )
  • ಹಳೆ – ಹೊಸ ಮಾಧ್ಯಮಗಳಲ್ಲಿ ಮುಕ್ತ ಜ್ಞಾನದ ಸಾಧ್ಯತೆಗಳು
  • Digital life : let us make it sustainable; minimise carbon footprints
  • ಕನ್ನಡದ ಉಳಿವಿಗೆ ಒಂದೇ ಹಾದಿ: ಮುಕ್ತ ಜ್ಞಾನ, ಮುಕ್ತ ತಂತ್ರಜ್ಞಾನ
  • Requiem for the desktop PC? Not yet!
  • The heaven created by trinity of Hindustani music turns 50!
  • ಕನ್ನಡ ಡಿಟಿಪಿ: ಯುನಿಕೋಡ್‌ಯುಕ್ತ ಸ್ಕ್ರೈಬಸ್‌ ಸ್ವಾಗತಿಸಿ! ಈಗಲಾದರೂ ಹಳೆ ಫಾಂಟ್‌, ತಂತ್ರಾಂಶಗಳನ್ನು ಕಿತ್ತೊಗೆದು ಹೊಸಕಾಲದ `ಡಿಜಿಟಲ್‌ ಜಗಲಿ’ ಕಟ್ಟೋಣ.
  • ಒಂದು ವರ್ಷದ ಹೊಸ್ತಿಲು ದಾಟಿದ `ಭಾರತವಾಣಿ’ : ಭಾರತೀಯ ಭಾಷೆಗಳ ಹಿರಿಮೆಗೆ ನನ್ನ ನಮನ!
  • ಸುಲ್ತಾನ್‌ ಖಾನ್‌ ಸಾರಂಗಿಯ ನಶೆ ಇಳಿಯುವುದಾದರೂ ಹೇಗೆ?!
  • ಮೈ ಚ ಜ : ಕಟುಮಧುರ ವಜ್ರಕಾಯ, ದಣಿವರಿಯದ ದೇಶಕಾರ್ಯ
  • ಸಂಸ್ಕೃತ ಸಂವರ್ಧನವೇ ನನ್ನ ಮುಂದಿನ ಹೆಜ್ಜೆ : `ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಶ್ರೀ ಚ ಮೂ ಕೃಷ್ಣಶಾಸ್ತ್ರಿ
  • `ಚಿತ್ರ-ಕವನ’ ಸ್ಪರ್ಧೆಯಲ್ಲಿ ಅಪ್ಪಟ ಸ್ನೇಹವೇ ಬಹುಮಾನ!
  • The Lefts I respect in my life
  • ನವ ಲಿಬರಲ್‌ಗಳ ನಕಲಿ ಬದುಕು!
  • ಪರಮಾಣು ಹುಣ್ಣಿನ ಫುಕುಶಿಮಾ ಹೇಗಿದೆ? ಬ್ಲಾಗ್‌ ಓದಿ, ಹೊಸ ಸಾಕ್ಷ್ಯಚಿತ್ರ ನೋಡಿ!
  • ನಿಮ್ಮ ರೋಗ ಚಿಕಿತ್ಸೆಗೆ ನೀತಿವಂತ ವೈದ್ಯರನ್ನು ಹುಡುಕಲು ಇಲ್ಲಿಗೆ ಬನ್ನಿ!
  • Are we above Supreme Court?
  • ಬೇಳೂರು ಬ್ಲಾಗ್‌ ವಿಶೇಷ: ಬ್ರಹ್ಮಾಂಡದ ಈಗಿನ ಸಿದ್ಧಾಂತವನ್ನು ಶ್ರೀನಿವಾಸ ರಾಮಾನುಜನ್‌ ಅಂದೇ ಗುರುತಿಸಿದ್ದರೆ?
  • ಆಲಿಯಾ ರಶೀದ್‌: ಪಾಕಿಸ್ತಾನದ ಪ್ರಥಮ – ಏಕೈಕ ಧ್ರುಪದ್‌ ಗಾಯಕಿ; ಒಳಗಣ್ಣಿನ ಅಧಿನಾಯಕಿ
  • `ಸಾರ’ ಯಂತ್ರಾನುವಾದ ಬಳಸಿ! ಸೆಕೆಂಡಿಗೆ ಲಕ್ಷ ವಾಕ್ಯ ಕನ್ನಡದಿಂದ-ತೆಲುಗಿಗೆ ಅನುವಾದಿಸಿ!
  • ಹೊಸನಗರದ `ಕಾನಿ’ನಲ್ಲಿ ಹೊಸಾ ಜೇಡ ! ಘಟ್ಟಸಾಲಿನಲ್ಲಿ ಜೀವಜಾಲ ನೋಡಾ!   
  • ಮಾತೃಭಾಷೆಯಲ್ಲಿ ಮುಕ್ತಜ್ಞಾನದ ಸಾಧ್ಯತೆಗಳು : ಬನ್ನಿ, `ಅರಿವಿನ ಗೋಮಾಳ’ದ ಚಳವಳಿಯತ್ತ ಮುನ್ನಡೆಯೋಣ!
  • My Bansuri Guru, friend, guide and philosopher
  • Kick-starting the linguistic revolution
  • ಖಾಸಗಿ ಮಣೆ ಮೇಲೆ ಸ್ವಾತಂತ್ರ್ಯದ ಪ್ರಲಾಪ!
  • ಒಡೆದ ಗುಟ್ಟಿನ ಗೂಡು…..
  • ಬೇಯರ್ – ಮೊನ್ಸಾಂಟೋ ವಿಲೀನ ವಿಚಾರ: ವಿಷಗುಡಾಣದಲ್ಲಿ ಬೀಜಬಿಡಾರ
  • ಬನ್ನಿ, ಬದುಕೋಣ!
  • ಬರಲಿವೆ ಕೀಟಖಾದ್ಯ!
  • ಐಟಿ ಸಾಧನಗಳಲ್ಲಿ ಭಾ಼ಷೆ, ಲಿಪಿ: ಭಿಕ್ಷೆಯಲ್ಲ, ಹಕ್ಕು
  • ರಾಖಿಗಢಿ: ಸಿಂಧೂ ಕಣಿವೆಯ ಬೃಹತ್ ತಾಣ – ಇನ್ನಾದರೂ ನಿಜ ಇತಿಹಾಸ ಬರೆಯೋಣ!
  • Prashant Kishor : Disruptive, Harmful
  • ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ನಿಷೇಧ: ಶಾಸನ ಅರೆಬರೆ, ತಳಮಟ್ಟದ ಜನತೆಗೆ ಬರೆ
  • ರಾ.ಸ್ವ.ಸಂಘ: ೯೦ರ ಹಿರಿತನಕ್ಕೆ ಗೌರವಪೂರ್ವಕ ನಮನಗಳು, ಹಾರ್ದಿಕ ಶುಭಾಶಯಗಳು
  • `ನನ್ನ ದೇಹ ಗ್ಯಾರೇಜಿನಲ್ಲಿದೆ’ ಎಂದು ಬರೆದಿಡಲು ನಿನಗೆ ಸಾಧ್ಯ ಆಗಿದ್ದಾದರೂ ಹೇಗೆ ರಾಬಿನ್‌?
  • ನಾನು ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸುವುದಿಲ್ಲ; ಏಕೆಂದರೆ…
  • ಇಲಾನ್ ಮಸ್ಕ್ : ಮನುಕುಲ ಏಳಿಗೆಯ ಮಹಾನ್ ಕನಸುಗಾರ; ಹೈಟೆಕ್ ವಿಜ್ಞಾನಿ, ಹೂಡಿಕೆದಾರ; ಮುಕ್ತ ತಂತ್ರಜ್ಞಾನದ ಹರಿಕಾರ
  • ೪೭ ಮತ್ತು ೫೩ ಪ್ರೈಮ್‌ ಸಂಖ್ಯೆಗಳ ನಡುವೆ ೫೦ ಏನು ಮಹಾ?
  • ಅಗಣಿತ ತಾರಾಗಣಗಳ ನಡುವೆ ಕೇಸರ್‌ಬಾಯಿ ಕೇರ್‍ಕರ್‌ ಹಾಡಿನ ಅಲೆ
  • ನೀರು, ನೀರಾವರಿ: ಪರಂಪರೆಯಲ್ಲೇ ಪರಿಹಾರ ಇದೆ ಕಣ್ರೀ!
  • ರಾಜಕೀಯ ಪ್ರವೇಶಿಸಿದ ಎನ್‌ ರವಿಕುಮಾರ್‌ ಬೆಳೆದ ಕಥೆ ಇಲ್ಲಿದೆ!
  • ಖಾಸಗಿ ಕಾಲಂ: ನನ್ನ ಮಗನ ಕಲಿವ ತವಕ!
  • ಕೇಂದ್ರ ಸರ್ಕಾರದ ಹೊಸ ಜೈವಿಕ ಇಂಧನ ಕಾರ್ಯತಂಡದ ಅಧ್ಯಕ್ಷರಾಗಿ ವೈ ಬಿ ರಾಮಕೃಷ್ಣ ನೇಮಕ
  • ವಿಜ್ಞಾನ ವಿಷಯಗಳನ್ನು ವರದಿ ಮಾಡುವುದು ಹೇಗೆ?
  • ವಿಶ್ವ ಪರಿಸರ ದಿನ ೨೦೧೫: ಲಾಂಛನ ರೂಪಿಸಿದವರು ಕೇರಳದ ಶಿಬಿನ್‌; ಇಲ್ಲಿದೆ ಅವರ ವಿಶೇಷ ಸಂದರ್ಶನ!
  • ಭವಿಷ್ಯದ ಕಾರಿಗೆ ಭದ್ರ ಬೆಸುಗೆ
  • ಅರಾಸೇ ಇನ್ನಿಲ್ಲ! ನನ್ನ ಹತಾಶೆಯ ದಿನಗಳಲ್ಲಿ ಶಕ್ತಿ ನೀಡಿದ ಚೇತನಕ್ಕೆ ನಮೋನ್ನಮಃ 
  • ಪರಿಸರ ರಕ್ಷಣೆಗೆ ಮುಂದಾದ `ದಿ ಗಾರ್ಡಿಯನ್‌’ ನಮಗೆ ಮಾದರಿಯಾಗಲಿ
  • ಹವಾಗುಣ ವೈಪರೀತ್ಯದ ಪರಿಣಾಮ: ಭಾರತದಲ್ಲಿ ಬೇಸಗೆ ಮಳೆ ತಂದ ಕೃಷಿ ದುರಂತ
  • ಸೆನ್ಸಾರ್‌ ಬೋರ್ಡ್ ಬೇಕು ಕಣ್ರೀ: ಸಿಟಿಂಗ್‌ ಫೀ ಮುಕ್ಕಿದ ಮಾಜಿ ಸದಸ್ಯನ ನೀಚ ಹೇಳಿಕೆ
  • ಇಂಟರ್‌ನೆಟ್‌.ORG : ಬಹು ಬಹು ರಾಷ್ಟ್ರೀಯ ಸಂಸ್ಥೆಗಳ (MMNC) ಸಂಘಟಿತ ಮಾರುಕಟ್ಟೆ ಜಾಲ
  • ಕನ್ನಡ ಓಸಿಆರ್‌ ಸಭೆಯಲ್ಲಿ ನಾಲ್ಕು ತಂತ್ರಾಂಶಗಳ ಯಶಸ್ವೀ ಪ್ರಾತ್ಯಕ್ಷಿಕೆ
  • ಗಾಳಿ ಪಳಗಿಸಿದ ಬಾಲಕ: ಕನ್ನಡ ಪ್ರಕಾಶನ ಹಾದಿ ಬದಲಿಸುವ ರೋಚಕ ಪುಸ್ತಕ
  • ೧೯೮೭ರ `ಉತ್ಥಾನ’ದ ಲೇಖನ: ಬೇವು – ಕೃಷಿಕರ ಕಲ್ಪವೃಕ್ಷ
  • ಕನ್ನಡ ಓಸಿಆರ್‌ ಸಭೆಯಲ್ಲಿ ಭಾಗವಹಿಸಲು ಕನ್ನಡ ಐಟಿ ತಂತ್ರಜ್ಞರು, ಸಮುದಾಯ ಐಟಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ!
  • 1987ರ ಲೇಖನ: ಚಿರಂತನ ಶಕ್ತಿ
  • ನಿರುದ್ಯೋಗವೆಂಬ ಬೇತಾಳವನ್ನು ಇತ್ತೀಚೆಗೆ ಭೇಟಿ ಮಾಡಿದ ಒಂದು ಕ್ಷಣ
  • Mitramaadhyama Appeals To Ananthkumar To Release Kannada OCR Developed By Mile Lab, Iisc, Bengaluru To The Usage Of General Public As A Open Software Tool
  • ಶೌಚಾಲಯ ಕ್ರಾಂತಿ: ಡೆಡ್‌ಲೈನ್ ಮುಗಿದಿದೆ!
  • ಕನ್ನಡ ಮತ್ತು ಮಾಹಿತಿ ತಂತ್ರಜ್ಞಾನ : ದುಂಡುಮೇಜಿನ ಸಭೆ ಕರೆದು ಚರ್ಚಿಸಿ, ಸಮುದಾಯ ಭಾಗಿತ್ವ ಆರಂಭಿಸಿ
  • IT revolution and Regional Newspapers: Let’s harness it!
  • ಕೌಶಲ್ಯ ಅಭಿವೃದ್ಧಿ: ಮಿತ್ರಮಾಧ್ಯಮ ಸಮೀಕ್ಷೆಯಲ್ಲಿ ಭಾಗವಹಿಸಿ! | PARTICIPATE IN SKILL DEVELOPMENT SURVEY!
  • ಎಲ್ಲ ಅಕ್ಷರಗಳನ್ನು ಪ್ರೀತಿಸೋಣ, ಎಲ್ಲ ಭಾಷೆಗಳನ್ನೂ ಪ್ರೀತಿಸೋಣ : ಕೆ ಪಿ ರಾವ್‌
  • ನನ್ನ ಮಾವ ಗೋವಿಂದರಾಯರು: ಒಂದು ಖಾಸಗಿ ನಮನ
  • ಗೋಪಿನಾಥ್‌ ಮುಂಧೆ: ಒಂದು ದಿನದ ಸ್ನೇಹಯಾನ
  • ರಾಷ್ಟ್ರೀಯ ಆಹ್ವಾನ ಸಿಕ್ಕಿದೆ: ಪಂಥಾಹ್ವಾನ ಮುಂದಿದೆ!
  • ನದೀಕಣಿವೆಯ `ಟೆಕ್’ ಸಂತನೊಂದಿಗೆ ಅರ್ಧ ದಿನ
  • ಹಸಿವಿನ ಈ ಮೂರು ನೆನಪುಗಳಲ್ಲಿ ತುಂಬಾ ಪೌಷ್ಟಿಕತೆ ಇದೆ!
  • ಈಮೈಲ್‌ ಜನಕ `ಶಿವ ಅಯ್ಯದೊರೈ’; ಇನ್ನುಮುಂದೆ `ರೇ ಟೋಮಿಲ್‌ಸನ್‌’ ಎನ್ನದಿರೈ!
  • ಬರಲಿವೆ ಜ್ಯೋತಿಸ್ತಂತುಗಳು ( ಆಪ್ಟಿಕಲ್‌ ಫೈಬರ್‌ ಬಗ್ಗೆ ೧೯೮೭ರಲ್ಲಿ ಬರೆದ ಲೇಖನ!)
  • ಮಿತ್ರಮಾಧ್ಯಮ ವಿಶೇಷ: ಫೋನ್‌ ಬ್ಲಾಕ್‌ ಕ್ರಾಂತಿಗೆ ಇನ್ನೆರಡೇ ವರ್ಷ!
  • Book Review: THE THIRD CURVE – The End of Growth as we know it: A Must Read for Energy Policy Makers
  • Dave’s Phone Blok – Invention takes digital world by storm
  • ನಾವೇಕೆ ವಿಷಮಯವಾಗಬೇಕು? ಮಾನವ ನಿರ್ಮಿತ ರಾಸಾಯನಿಕಗಳ ಬಗ್ಗೆ ಮುನ್ನೆಚ್ಚರಿಕೆಯ ಹೆಜ್ಜೆಗಳು [ಪುಸ್ತಕ]
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಆರು ಸೆಕೆಂಡಿಗೊಂದು ಸಾವು: ಕಟುಸೌಜನ್ಯ – ತಂಬಾಕು
  • ತಟ್ಟಿಹಳ್ಳ: ಜಡಿಮಳೆಗೂ ಸವಾಲೊಡ್ಡಿದ ಜೈವಿಕ ಇಂಧನ ಸಸಿನಾಟಿ ದಾಖಲೆ
  • ಬ್ಲಾಗಾಯತ : ಸುದ್ದಿ, ಬದುಕು, ಭಾವನೆಗೆ ಹೊಸ ಆಕಾರ
  • ಗಶ್‌ಶ್‌ಶ್‌ಶ್‌ಶ್!! ರೇಡಿಯೋದಲ್ಲಿ ಪಾಠದ ಪುಟ ಬರ್‍ತಾ ಇದೆ!
  • ಜಜಂತರ್‌ ಮಮಂತರ್‌ ಮ್ಯಾಗಜಿನ್‌ನ ೨ನೇ ಸಂಚಿಕೆ : ಸ್ಥಾವರಕ್ಕಳಿವುಂಟೆ?
  • ಜಂತರ್‌ ಮಂತರ್‌: ಮಿತ್ರಮಾಧ್ಯಮದ ವಿಜ್ಞಾನ ಸಂಚಿಕೆ ೧
  • ಮಾರಿಯಾನಾ ಜಲಕಮರಿಯಿಂದ ಕೇಳಿ ಬಂದ ದನಿಗಳು
  • ಒಂದೇ ಸಹಜ ಧ್ವನಿಯಲ್ಲಿ ರಿಯಲ್‌ ಟೈಮ್‌ ಭಾಷಾಂತರ: ಮೈಕ್ರೋಸಾಫ್ಟ್‌ ನ ಮಹತ್ವದ ಸಂಶೋಧನೆಯನ್ನು ಅಭಿನಂದಿಸೋಣ!
  • ರಂಗನಾಥಜ್ಜ ಮೈಸೂರಿಗೆ ಹೊರಟರು
  • ಡಾ. ಆಚಾರ್ಯರು ಈಗಷ್ಟೆ ಫೋನ್ ಕರೆಯನ್ನು ಅವರೇ ಸ್ವೀಕರಿಸುತ್ತಿಲ್ಲ
  • ಗೂಗಲ್+ : ಅಂತರಜಾಲದ +ಟಿವ್ ಚೇಂಜ್!
  • ‘ಇಜ್ಞಾನ’ ಸಂಚಿಕೆ ಓದಿ
  • ಮಾಧ್ಯಮ ಮಿತ್ರರಿಗೆ ಮಾಹಿತಿ ಹಕ್ಕು ಕೈಪಿಡಿ
  • ಸ್ಟೀವ್‌ ಜಾಬ್ಸ್‌ ಕಟ್ಟಿದ ಹಂಗಿನರಮನೆಯಲ್ಲೇ ಇರಬೇಕೆ?
  • ಸೂರ್ಯನ ತೂಕದ ಸಾಸಿವೆ ಕಾಳಿನ ಸುತ್ತ ವಜ್ರಕಾಯ ಗ್ರಹದ ಗಿರಿಗಿಟ್ಲೆ : ಒಂದಷ್ಟು ಚರ್ಚಿಸೋಣ ಬನ್ನಿ….
  • ಸ್ಲೇಟು-ಬಳಪದ ಹೊಸ ಯುಗಕ್ಕೆ ಸ್ವಾಗತ !
  • ಬಾಳೇಪುಣಿ : ಅಭ್ಯುದಯ ಪತ್ರಿಕೋದ್ಯಮದ ಕಣ್ಮಣಿ
  • ನಮ್ಮ ಜಸ್ಟಿನ್ ಈಗ್ಲೂ ಫಾಸ್ಟ್
  • ಎಸೆಸೆಲ್ಸಿಗೆ ಬರೆದ ರಸಾಯನ ಶಾಸ್ತ್ರದ ಹಳೆ ಪುಸ್ತಕ ಹೀಗಿದೆ!
  • THE ANONYMOUS : ಬಿ. ದೇವರಾಜ್ ಹೊಸ ಕಲಾಕೃತಿಗಳ ಸರಣಿ
  • ಏನ್ಮಾಡ್ತೀರಾ ತರಲೆ, ಬದುಕುಳಿಯೋದೇ ಜಿರಲೆ !
  • ಸಹಕಾರ ಚಳವಳಿ : ಒಂದು `ಹೊರ’ನೋಟ
  • ಎಸ್ ಎಂ ಪೆಜತಾಯ: ಎಂಡೋ ಸಲ್ಫಾನ್ ಅಂದು ನಮ್ಮ ಮುಖದ ಮೇಲೆ ಕೊಟ್ಟ ಒದೆಯ ನೆನಪು!
  • ಬಿಟಿ, ಕುಲಾಂತರಿ : ಹೋರಾಟ ಇನ್ನೂ ಇದೇರಿ! ಕರ್ನಾಟಕದಲ್ಲಿ ಮತ್ತೆ ವಕ್ಕರಿಸಿದೇರಿ!!
  • ವಿಷಕಾರಿ, ಇಂಧನಬಾಕ ಮನುಕುಲ ಇನ್ನೆಷ್ಟು ದಿನ? ಬಂದೀತೆ ಸರಳ ಬದುಕಿನ ಸುಂದರ ಕ್ಷಣ?
  • ಟೆಕ್ಸ್ ಗುರು ರಾಧಾಕೃಷ್ಣನ್ : ನದೀಕಣಿವೆಯ ಫ್ರೀ ಸಾಫ್ಟ್‌ವೇರ್ ಸಂತ
  • ಟೆಕ್ಸ್: ಡೊನಾಲ್ಡ್ ಕನೂಥ್‌ನ ಸಂಶೋಧನೆ, ರಾಧಾಕೃಷ್ಣನ್ ಬದುಕಿಗೇ ಮರುಚಾಲನೆ
  • ಉತ್ತರ ಕೊರಿಯಾ : ಸಂಗ್ ಕಂಡ ಉತ್ತರ ಕೊರಿಯಾ ಮತ್ತು ಅದರ ಸರ್ವಾಧಿಕಾರಿ
  • ಎಂಡೋಸಲ್ಫಾನ್ ನಿಷೇಧದ ಜಾಗತಿಕ ನಿರ್ಧಾರಕ್ಕೆ `ಉತ್ಪಾದಕ’ ಭಾರತದ್ದೇ ವಿರೋಧ
  • ಡರ್ಟಿ ನ್ಯೂಸ್: ಕೊಳಕು ಡಜನ್ ವಿಷಪಟ್ಟಿಗೆ ೯ ಹೊಸ ಅರಿಷ್ಟಗಳ ಸೇರ್ಪಡೆ
  • ಧರಂಪಾಲ್: ಬ್ರಿಟಿಶರಿಗೆ ಭಾರತವೇ ಮಾದರಿಯಾಗಿತ್ತು ಎಂಬ ಸತ್ಯವನ್ನು ಶೋಧಿಸಿದ ಗಾಂಧಿವಾದಿ
  • Devinder Sharma: Gutter Science: Inter-Academy Report On GM Crops
  • Devinder Sharma: Punjab middlemen get Rs 7,830 million a year for practically doing nothing
  • ಉಮರನ ಬದುಕಿನಲ್ಲಿ ಒಸಗೆಯಷ್ಟೇ ಅಲ್ಲ…
  • ಅಗಣಿತ ಮಹಿಮರಿಗೆ ನಮೋನ್ನಮಃ: ವಿಶೇಷ ವ್ಯಕ್ತಿತ್ವಗಳನ್ನು ಅರಿಯೋಣ ಬನ್ನಿ!
  • ಬಿಟಿ ಬದನೆ: ಆರು ರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳು, ೯೦ ಜನ ವಿಜ್ಞಾನಿಗಳು ತಯಾರಿಸಿದ ನಕಲು ವರದಿಯ ಕಥೆ
  • ‘ಕವಲು’ ಮೂರನೇ ದರ್ಜೆ ಕಾದಂಬರಿ : ಸಾರಾ ಅಬೂಬಕರ್
  • ಉತ್ತರ ಕೊರಿಯಾ: ಸರ್ವಾಧಿಕಾರಿಗೆ ದುಡಿದು ಸಾಯುವ ಖೈದಿಗಳ ನರಕ
  • ಹಸಿದ ಹೊಟ್ಟೆಯ ಮೇಲೆ ೭೦೦೦ ಮರ್ಸಿಡಿಜ್ ಬೆಂಝ್‌ಗಳ ಸವಾರಿ
  • ಗಡ್ಕರಿ ರಶ್ಯಾ ಭೇಟಿಯಲ್ಲಿ ಏನಾಯ್ತು?
  • ವೇದಾಂತ : ಅಗೆದಷ್ಟೂ ಅವಾಂತರ
  • ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !
  • ತುಂಟ ಸಿದ್ಧಾರ್ಥನ ಕಲಾಕೃತಿಗಳು
  • ಉಮೇಶ : ಜೀತ ವಿಮುಕ್ತಿ ಹೋರಾಟದ ಯುವ ಶಕ್ತಿ
  • ನಾವು ಹಾಲಿವುಡ್ ಸಿನೆಮಾ ಯಾಕೆ ನೋಡಬೇಕು?
  • ನಿರುದ್ಯೋಗ ಪರ್ವದ ಒಂದು ವರ್ಷ : ಶ್ರುತಿ ಸೇರದ ಜಾಡು
  • ಏನೋ ಮಸ್ಕಿ, ಸಹಕಾರ ಭಾರತಿ ಅಂದ್ರೆ ನಿಂಗೆ ಟಿಶ್ಯೂ ಪೇಪರ್ರಾ?
  • ಅಸಲಿಗೆ, ಈ ಸುಶೀಲ್ ಮಂತ್ರಿ ಯಾರು?
  • Shankar Sharma: Why Gundia Hydro Electric Project Is Not Needed
  • Impact of Electric Power Sector on Western Ghats : Issues and remedies
  • ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ
  • ಮಿತ್ರಮಾಧ್ಯಮದಲ್ಲಿ ವಿದ್ಯುತ್ ತಜ್ಞ ಶಂಕರ್ ಶರ್ಮ ಅಂಕಣ
  • Media Fest Presentation by Beluru Sudarshana
  • ಬಿಟಿ ಶಾಂತಾರಾಮ್‌ರವರಿಗೆ ನಾಟಿ ನಮಸ್ಕಾರಗಳು!
  • ಶಾಂತಾರಾಂ, ಚಪ್ಪಲಿ ಎಲ್ಲಿ ಕಚ್ಚುತ್ತದೆ ಎಂದು ಹೇಳಬಾರದೆ?
  • ದೇವಿಂದರ್ ಶರ್ಮ : Call for a moratorium on GM Foods
  • ಮಿತ್ರಮಾಧ್ಯಮದಲ್ಲಿ ದೇವಿಂದರ್ ಶರ್ಮ ಲೇಖನಗಳ ಪ್ರಕಟಣೆ ಆರಂಭ
  • ಬಿಟಿ ಬದನೆ ರಗಳೆ, ಡಾ. ಶಾಂತಾರಾಂ ಬೊಗಳೆ!
  • ಇಂಟರ್‌ನೆಟ್ ಎಂಬ ನ್ಯೂ ಮೀಡಿಯಾ: ನನ್ನ ಹಳೇ ಸಂದರ್ಶನ ಇಲ್ಲಿದೆ!
  • ನನ್ನ ಒಂದ್ನೇ ಕ್ಲಾಸ್ ಶಾಲೆ : ಹೊಡಬಟ್ಟೆಯ ಮಧುರ ನೆನಪು
  • ಪ್ರವಾಸದಲ್ಲಿ ಕಂಡ ದತ್ತಾಜಿ ಅಮ್ಮ
  • ‘ದಿ ಮಿಶನ್’: ಜಲಪಾತ ಕಟ್ಟಿಕೊಡುವ ಅದ್ಭುತ ಕಥನ
  • ಓಮರ್ ಮುಖ್ತರ್ : ನೈಜ ಜೆಹಾದಿ ಅರಿಯಲು ಈ ಸಿನೆಮಾ ನೋಡಿ !
  • ಎಂಡೋಸಲ್ಪಾನ್ ರುದ್ರನರ್ತನಕ್ಕೆ ಭಾರತದ್ದೇ ಹಿಮ್ಮೇಳ
  • ವಿಶಿಷ್ಟ ಅನುಭವಕ್ಕೆ ಒಡ್ಡುವ `ಕಾಗದದ ದೋಣಿ’ಯ ಯಾನ
  • ಕಣ್ಮರೆಯಾದ ಖಾಸಗಿತನಕ್ಕೆ ಅಳೋರಾರು?
  • ‘ಹಸಿರು ಕ್ರಾಂತಿಗೆ ಭಾರೀ ಬೆಲೆ ತೆತ್ತಿದ್ದೇವೆ’
  • ಹಸಿರು ಕ್ರಾಂತಿಯ ಕೊಡುಗೆ: ಕ್ಯಾನ್ಸರ್ ಟ್ರೈನ್
  • ದಿ ಕಿಲ್ಲಿಂಗ್ ಫೀಲ್ಡ್ಸ್ : ಕಮ್ಯುನಿಸಂನ ಕರಾಳಮುಖಕ್ಕೆ ಹಿಡಿದ ಕನ್ನಡಿ
  • ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !
  • ದಶಕದ ಗೇಮ್‌ಪ್ಲಾನ್‌ಗೆ ಚೀನಾ ಷಡ್ಯಂತ್ರ (ಸರಣಿ ಲೇಖನ ೪)
  • ಚೀನಾದಲ್ಲಿ ಮಾತ್ರ: ‘ಲಾಗೋಯ್’ – ೨೧ನೇ ಶತಮಾನದ ನರಕ (ಸರಣಿ ಲೇಖನ ೩)
  • ಚೀನಾ: ಸುಳ್ಳು, ಗೌಪ್ಯತೆಯೇ ಶಕ್ತಿ, ಯುಕ್ತಿ ( ಚೀನಾ ಸರಣಿ ಲೇಖನ ೨)
  • ಹಾಯ್ ಹಾಯ್ ಚೀನಾ ! (ಸರಣಿ ಲೇಖನ ೧)
  • ನೇಪಾಳ:ಪಶುಪತಿನಾಥ ಕೇವಲ ನಿಮಿತ್ತ ; ಮರುಕಳಿಸಲಿದೆಯೆ ರಕ್ತಪಾತ ?
  • ವಿಶ್ವ ಪರಂಪರೆ ತಾಣವಾಗಲಿದೆ ಪಶ್ಚಿಮ ಘಟ್ಟ. ಬೃಹತ್ ಯೋಜನೆಗಳನ್ನು ದಯವಿಟ್ಟು ಕೈಬಿಡಿ !
  • ತದಡಿ : ಆಗ ಪೆಡಂಭೂತ, ಈಗ ಬ್ರಹ್ಮಪಿಶಾಚಿ !
  • ನಿಮಗೆ ಗೊತ್ತೆ, ಬ್ಯಾಕ್ಟೀರಿಯಾ ಅರಿಷಡ್ವರ್ಗ?
  • Three Cups of Tea : ಮನ ತಟ್ಟುವ ಸೇವಾ ಕಥನ
  • Please visit www.mitramaadhyama.co.in
  • Shilpashree Investigative Report Award 2010
  • “ನೋಯಿಂಗ್” : ನಿಕೋಲಾಸ್ ಕೇಜ್ ನ ಬತ್ತದ ಉತ್ಸಾಹ
  • ಜಯಚಿಕ್ಕಿ ಕೊಟ್ಟ ಮನೆಮದ್ದಿನ ಪುಸ್ತಕಗಳು : ನೀವೂ ಓದಿ
  • ದಿ ವಿನ್ನರ್ ಸ್ಟಾಂಡ್ಸ್ ಅಲೋನ್: ಪಾಲೋ ಕೊಯೆಲ್ಹೋನ ವೈಚಾರಿಕ ಥ್ರಿಲ್ಲರ್
  • ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳು
  • ಸಂಗೀತದ ಕ್ಲಾಸಿನ ನಂತರ ಚಾ ಕೊಟ್ಟ ಜೀವಗಳು
  • ಪಾಕಿಸ್ತಾನಿ ಗಝಲ್‌ಗಳ ಖಜಾನೆ
  • ನನ್ನ ಮೇಡಂ ಜಯಲಕ್ಷ್ಮಿ
  • ಹನುಮನಹಳ್ಳಿಯ ಸುಗಂಧ
  • ಮನೋಹರ ಮಸ್ಕಿ, ಅರೆ ಇಸ್ಕಿ! ಸಂವಿಧಾನ ಶಿಲ್ಪಿಗೇ ಅವಮಾನ ಮಾಡ್ತೀಯ?
  • ನನ್ನ ಪ್ರೀತಿಯ ದತ್ತಾಜಿ
  • ಮನೋಹರ ಮಸ್ಕಿ: ಖತರ್‌ನಾಕ್ ಸ್ಕೀಮ್‌ಗಳ ಸರದಾರ !
  • ಮನೋಹರ ಮಸ್ಕಿಯೂ… ೮೦ ಲಕ್ಷ ರೂ.ಗಳ ಸ್ಕೀಮೂ……
  • ರಂಗನಾಥರ ಬಹುಮುಖೀ ಬದುಕು
  • ಮಲ್ಲೇಶ್ವರದಲ್ಲಿ ಕಂಡ ರಂಗನಾಥ್: ಈಗ ಬರಿ ನೆನಪು
  • ನನ್ನ ಪ್ರಿಯ ಕೋಮಾರನಪುರ ರಂಗನಾಥ, ನಿಮ್ಮನ್ನೆ ನೆನಪಿಸಿಕೊಂಡು…..
  • ಪಬ್ ಮೇಲೆ ದಾಳಿ ಮಾಡಿ ಹುಡುಗೀರ್‍ಗೆ ಹೊಡೆದದ್ದು ತಪ್ಪು ತಪ್ಪು!
  • ನೋಡೋಸಮ್ ಷಣ್ಮುಖನಿಗೆ ನಮೋನ್ನಮಃ
  • ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್‌ಗಳು ಮತ್ತು ‘ಸ್ಲಮ್‌ಡಾಗ್’
  • ಸಾಜ್ ಮತ್ತು ಏಕ್ ನಯಾ ಸಾಜ್
  • Victory for hawkers, DNA bends its unique policy
  • DNA publishes a story against BENGALURU name
  • DNA says CM Yeddyurappa is a smoker and drinker
  • Double subscription: DNA executives go on record
  • DNA Bangalore Complaints – Subscribed news paper not delivered
  • Media support for fight against DNA
  • DNA executives cheat hawkers, try selling papers!!
  • An appeal from poor paper hawkers to the readers of DNA
  • DNA: Delayed , No Analysis?
  • ಟಿಬೆಟನ್ನು ಅಹಿಂಸೆಯ ನೆಲೆವೀಡಾಗಿಸಿ
  • ನಕ್ಸಲರು: ಸಾವಿನ ಸರದಾರನ ಕುರುಡು ಬಂಟರು
  • ಟಿಬೆಟ್: ಡಿಸೆಂಬರ್ ೧೦ರಂದು ವಿಶೇಷ ಲೇಖನ
  • ಮಾನನಷ್ಟ ಮೊಕದ್ದಮೆಯೂ, ಮುಳಬಾಗಿಲಿನ ಮುಖಗಳೂ…
  • DNA Bangalore : Double subscription attempts, no paper yet!!
  • ಸಿಲಿಕಾನ್ ಸಿಟಿಯೆಂಬ ಬುಡುಬುಡಿಕೆ ಬಿಡಿ
  • China: Latest Military Report
  • My new service: Downloadable files and softwares
  • My new service: Downloadable files and softwares
  • ಕಂದಿಹೋದ ಸಾಂಕೇತಿಕತೆಯ ಸಂಕೇತ: ಶಿಖರಸೂರ್ಯ
  • `ಗಂಡ ಹೆಂಡಿರ ನಡುವೆ’ : ಕೆಲವು ಉಪಯುಕ್ತ ಮಾಹಿತಿಗಾಗಿ ಓದಿ
  • ಒಂದು ಬದಿ ಕಡಲು: ಕಡಲು ಕಡೆದು ಬದುಕಿನ ಕೆನೆ ತೆಗೆದ ಕಥೆ
  • ಮಾಯಾಲೋಕಕ್ಕೆ `ತೇಜಸ್ವೀ’ ಪಯಣ
  • ಕೆ ಬ್ಲಾಕ್ ಅಂದ್ರೆ ಕೇತಮಾರನಹಳ್ಳಿ
  • ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?
  • ಬ್ರೆಝಿಲ್ ಕಾಡಿನಲ್ಲಿ ಬರ್ನಾಂಡಿ
  • Develop Technology, Kill language, Government Style
  • Energy alternative from America
  • Privacy of Britons in America’s hand
  • The pain & Agony of Tibet
  • Kannada DiMdiMa
  • A request to mainstream papers
  • Raag Madhuvanti
  • Artist B. Devaraj: Bangalore’s heart spot
  • Mayaloka 1: Instant view
  • How to get unconditional apology letters from prestigious Banks
  • Vikranta Karnataka, a curtain raiser
  • Sopan, a STEP in right direction
  • World Bank comment on India
  • Cosmetics for life: Venkatesh from Botswana
  • Narayana Hegde Arasikeri, 83 still young
  • Hampi University’s new ventures
  • America’s draconian Space Policy
  • Chapter 1: Under the rainbow
  • Women who changed lives
  • Chandrashekhar Kambara: an interview
  • Twin cities of Bay of Cambay
  • Sex: Common habba of internet
  • Gimbel’s Hampi
  • ಕೆಲಸ ಬಿಟ್ರಾ , ವರಿ ಮಾಡ್ಕೋಬೇಡಿ | ಅಥ್ವಾ ಕೆಲ್ಸ ಬಿಡಿ ಖುಷಿ ಪಡಿ
  • Our Justin is very fast
  • Bisilu Kolu: A review
  • Why Sahitya Sammelana?
  • Early stories of Raghavendra Patil : A review
  • Battalike: A review
  • Anubhavave nudichitra
  • ಸಾಮರಸ್ಯದ ನೇಕಾರ : ಸಂತ ಕಬೀರ
  • ಕಲಿವ ತವಕ
  • Basics of Brindavani Saarang
  • Rhodes, Girish Karnad and Aparthied | `ವರ್ಣಭೇದ’ ನೀತಿನಿರೂಪಕನ `ಪ್ರತಿಷ್ಠಿತ’  ಸ್ಕಾಲರ್ ‌ಶಿಪ್ ಗೆದ್ದವರು
  • Free Software movement
  • Kannada SaapthahikagaLu: A speech text
  • Pluto OK, Bose illa yaake?
  • Booker and some sweat
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.