Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಮಕ್ಕಳ ಪ್ರಬಂಧಗಳು»ಅರ್ಥವಿಲ್ಲದ ಓದು ವ್ಯರ್ಥ
ಮಕ್ಕಳ ಪ್ರಬಂಧಗಳು

ಅರ್ಥವಿಲ್ಲದ ಓದು ವ್ಯರ್ಥ

ಬೇಳೂರು ಸುದರ್ಶನBy ಬೇಳೂರು ಸುದರ್ಶನDecember 3, 2008Updated:May 19, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದುತ್ತಾರೆ. ಆದರೆ ಈ ಓದಿನಲ್ಲಿ ಎದುರಾಗುವ ನೂರಾರು ವಿಷಯಗಳನ್ನು ಅವರು ಅರ್ಥ ಮಾಡಿಕೊಂಡಿದ್ದಾರೆಯೇ ಎನ್ನುವುದು ಮುಖ್ಯ. ಗಣಿತದ ಒಂದು ಸಮೀಕರಣವನ್ನು ಅರ್ಥ ಮಾಡಿಕೊಳ್ಳದೇ ಹೋದರೆ  ಅದರ ಮೇಲೆ ಕೇಳುವ ಪ್ರಶ್ನೆಗಳಿಗೆ ಆರಾಮಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳು ಸಮಸ್ಯೆ ಹಾಗೂ ಪರಿಹಾರಗಳನ್ನು ಬಾಯಿಪಾಠ ಮಾಡಿಬೇಕಾಗುತ್ತದೆ. ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಅರ್ಥ ಮಾಡಿಕೊಳ್ಳದೇ ಓದುವುದು ಯಾವ ಪ್ರಯೋಜನಕ್ಕೂ ಬಾರದು ಎನ್ನುವುದು ಈ ಗಾದೆ ಮಾತಿನ ತಾತ್ಪರ್ಯ. 

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅರ್ಥ ಮಾಡಿಕೊಂಡರೆ ಅವರಿಗೆ ಮುಂದಿನ ವೃತ್ತಿಜೀವನದಲ್ಲಿ ಯಶಸ್ಸು ಸಿಗುತ್ತದೆ. ಬದುಕಿನಲ್ಲಿ ಬರುವ ಹಲವಾರು ಸಮಸ್ಯೆಗಳಿಗೆ ಪುಸ್ತಕಗಳಿಂದಲೇ ಪರಿಹಾರ ಸಿಗುತ್ತದೆ ಎನ್ನುವುದು ನಿಜ. ಕೇವಲ ವಿeನ, ತಂತ್ರeನವಷ್ಟೇ ಅಲ್ಲ, ಸಾಮಾಜಿಕ ಸಮಸ್ಯೆಗಳಿಗೆ, ಆರೋಗ್ಯದ ಸಮಸ್ಯೆಗಳಿಗೆ ಪುಸ್ತಕಗಳಲ್ಲಿ ಉತ್ತರ ಇರುತ್ತದೆ. ಆದ್ದರಿಂದ ಪುಸ್ತಕಗಳನ್ನು  ಕೇವಲ ಪರೀಕ್ಷೆಯ ಕಾರಣಕ್ಕಾಗಿ ಓದದೇ ಅರ್ಥ ಮಾಡಿಕೊಳ್ಳಬೇಕು. ಆಗ ಪ್ರಶ್ನೆಗಳಿಗೆ ಉತ್ತರ ನೀಡುವುದು ಒಂದು ಸಮಸ್ಯೆ ಆಗುವುದಿಲ್ಲ. ಪರೀಕ್ಷೆಯಲ್ಲೂ ಗೆಲ್ಲಬಹುದು ; ಬದುಕಿನಲ್ಲೂ ಚೆನ್ನಾಗಿ ಇರಬಹುದು.

Share. Facebook Twitter Pinterest LinkedIn Tumblr Email
Previous Articleಬಿಲಾಸ
Next Article ಪುಸ್ತಕ ಭಂಡಾರಗಳು
ಬೇಳೂರು ಸುದರ್ಶನ
  • Website

Related Posts

ಪುಸ್ತಕ ಭಂಡಾರಗಳು

December 4, 2008

ಹಿತ್ತಲ ಗಿಡ ಮದ್ದಲ್ಲ

December 1, 2008

ಜಲ ಸಂರಕ್ಷಣೆ

December 1, 2008

Comments are closed.

ಮಕ್ಕಳ ಪ್ರಬಂಧಗಳು
  • ಪುಸ್ತಕ ಭಂಡಾರಗಳು
  • ಹಿತ್ತಲ ಗಿಡ ಮದ್ದಲ್ಲ
  • ಜಲ ಸಂರಕ್ಷಣೆ
  • ದೇಶ ಸುತ್ತು, ಕೋಶ ಓದು
  • ಶಿಕ್ಷಕರ ದಿನಾಚರಣೆ ಮತ್ತು ಗಾಂಧಿ ಜಯಂತಿ
  • ಸುವರ್ಣ ಕರ್ನಾಟಕ
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.