Close Menu
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
Facebook X (Twitter) Instagram
Facebook X (Twitter) Instagram
ಬೇಳೂರುಸುದರ್ಶನ
Subscribe
  • ಮುಖಪುಟ
  • ಲೇಖನಗಳು
  • ಸಣ್ಣ ಕಥೆಗಳು
  • ವಿಮರ್ಶೆ
  • ಕವನಗಳು
  • ಸುದ್ದಿ
  • ನನ್ನ ಪಯಣ
    • ನನ್ನ ಕಿರು ಪರಿಚಯ
ಬೇಳೂರುಸುದರ್ಶನ
You are at:Home»ಕವನಗಳು»`ಅರ್ಥ’ಗಳು ನವ್ಯಕಥೆ ಕಟ್ಟುವ ಮೊದಲು
ಕವನಗಳು

`ಅರ್ಥ’ಗಳು ನವ್ಯಕಥೆ ಕಟ್ಟುವ ಮೊದಲು

ಬೇಳೂರು ಸುದರ್ಶನBy ಬೇಳೂರು ಸುದರ್ಶನOctober 3, 2007Updated:May 19, 2025No Comments1 Min Read
Facebook Twitter Pinterest LinkedIn Tumblr Email
Share
Facebook Twitter LinkedIn Pinterest Email

`ಅರ್ಥ’ಗಳು ನವ್ಯಕಥೆ ಕಟ್ಟುವ ಮೊದಲು
`ಅರ್ಥ’ಗಳು ನವ್ಯಕಥೆ ಕಟ್ಟುವ ಮೊದಲು `ಅನರ್ಥ’ಗಳು
ಪುರಾಣ ಸೃಷ್ಟಿಸಿದವು ; ನನಗೆ ಗೊತ್ತಿರುವಂತೆ ಈ
ಶಬ್ದಗಳು ಹುಟ್ಟುವ ಮೊದಲೇ ಇವು ಇದ್ದವು.
ಮನುಷ್ಯ ಕಲ್ಲಿನಿಂದ ಗೆಬರಿ ಗೆಣಸು ಕೀಲುವ,
ತಲೆಯೊಡೆಯುವ, ಗುಹೆಗಳಲ್ಲಿ ಕುಣಿದು ಚಿತ್ರಬರೆಯುವ
– `ವ’ಗಳಲ್ಲಿ ಇವು ಇದ್ದವು.

ಆಮೇಲೆ ಸಿಕಂದರನ ದಂಡಯಾತ್ರೆಯಲ್ಲಿ ಹಾಗೂ
ಕ್ರಿಸ್ತನನ್ನು ಶಿಲುಬೆಗೇರಿಸುವುದರಲ್ಲಿ ಮತ್ತು
ಕಾಳಿದಾಸನು ಬರೆದ ನಾಟಕಗಳಲ್ಲಿಯೂ ಹಾಗೆಯೇ
ಶೇಕ್ಸ್‌ಪಿಯರನ ಕೃತಿಗಳಲ್ಲಿಯೂ
– ಎಲ್ಲೆ`ಲ್ಲಿ’ಯೂ ಇವು ಕಂಡವು

ಜೋನಳನ್ನು ಸುಟ್ಟ ಕಟ್ಟಿಗೆಯ ಒಳಗೆ
ಗಾಂಧಿಯನ್ನು ಕೊಂದ ಗುಂಡಿನೊಳಗೆ
ಹಿಟ್ಲರನ ಹೊಸ ಮಾದರೀ ಮೀಸೆಯೊಳಗೆ
ಅಥವಾ ಕಾರ್ಲನ ಕ್ಯಾಪಿಟಲ್ಲಿನಲ್ಲಿ, ಲೋಹಿಯಾ
ಕನ್ನಡಕದಲ್ಲಿ, ಕೊನೆಗೆ ನನ್ನೀ ಹುಡುಗಿ ತುಟಿಗಳಲ್ಲಿ
ತೊಡೆಗಳಲ್ಲಿ, ಕಣ್ಣರೆಪ್ಪೆಗಳಲ್ಲಿ
ಇವು ಕೂತು ಕಡ್ಲೆಪುರಿ ತಿಂದಿದ್ದಕ್ಕೆ ಸಾಕ್ಷಿಗಳಿವೆ.

ಹೆಚ್ಚು ಕಡಿಮೆಯಾದರೂ ಪರವಾಯಿಲ್ಲ ಎನ್ನುವಿರಾದರೆ
ಈ ಮೊದಲ ಸಾಲುಗಳೊಳಗೂ ಇವು `ಗೂ’ವಾಗಿವೆ.

Share. Facebook Twitter Pinterest LinkedIn Tumblr Email
Previous Articleಹೀಗೆ
Next Article ಸಲಹೆ
ಬೇಳೂರು ಸುದರ್ಶನ
  • Website

Related Posts

ಓ ಗುರುವೇ..

February 7, 2019

ದಶಕದ ಹಿಂದಿನ ಡಿಜಿಟಲ್ ಕಾವ್ಯ

January 1, 2015

ಮೂರು ಜೈವಿಕ ಇಂಧನ ಹಾಡುಗಳು

March 10, 2011

Comments are closed.

ಕವನಗಳು
  • ಓ ಗುರುವೇ..
  • ದಶಕದ ಹಿಂದಿನ ಡಿಜಿಟಲ್ ಕಾವ್ಯ
  • ಮೂರು ಜೈವಿಕ ಇಂಧನ ಹಾಡುಗಳು
  • ನೀನೇನಂಥ ಮೆದು ಹುಡುಗನಲ್ಲ
  • ಅಪಾರ, ನಿನ್ನ ಜೊತೆ…
  • ಶೂನ್ಯಗಳ ಕುರಿತು
  • ತಣ್ಣಗೆ ಮಲಗಿದೆ ರಸ್ತೆ
  • ಕುರುಹಿಲ್ಲದ ನೆರಳು
  • ಆಶಾ ನನ್ನ ಆಶಾ
  • ನಿನಗಾಗಿ
  • ಆಪ್ಟಿಮಿಸಮ್
  • ಊಹೆಗಳು
  • ನಾಳೆ ಬರಬಹುದೇ ?
  • ಹಾಡು
  • ಓದಬೇಡ
  • ನಾಳೆಯೇ ಮುಂಜಾನೆ
  • ದ್ವೇಷದ ಹಾದಿ
  • ನನ್ನ ನಿನ್ನೆಗಳನ್ನು ಎಳೆದೆಳೆದು ತಂದಿರುವೆ
  • ನಿನ್ನ ಹುಡುಕಿದ ಮೇಲೆ
  • ನೆಲವಾಗಿ ಹಬ್ಬಿದವಳಿಗೆ
  • ಬೆವರು
  • ಗೆರೆಗಳ ಕಥೆ
  • ಕತ್ತಲಿನ ಬೆಳಕು
  • ಮೌನವೂ ನನಗೇ
  • ಎಲ್ಲಿರಬಹುದು ನಮ್ಮ ಸುರಸುಂದರಿಯರು?
  • ಆ ಕಲಾವಿದ ಹೊರಟುಹೋದ ಮೇಲೆ
  • ಪ್ರಯೋಗಗಳು
  • ಶಬ್ದಗಳ ನಡುವೆದ್ದ ಮೌನ ಬೆಟ್ಟದ ಮೇಲೆ
  • You liberate
  • ಪಾರಿಜಾತದ ಉವಾಚ
  • ಅವಳೊಂದು ಗಿಡವಾಗಿದ್ದರೆ
  • ನನಗಂಟಿದ ಕರ್ಮದ ಕರೆ
  • ನಾನು ಬದಲಾಗಿದ್ದೇನೆ
  • ಹಾಗಿದ್ದರೇ ಚಂದ
  • ಗಾಳಿ
  • ಇಹ
  • ಡೊಂಕು ಮನಸ್ಸಿನ ಮಾನವರೇ
  • ಅವರು
  • ಜೀವ ಬಿಡಾರ
  • ಇಂತಹ ಹುಡುಗಿ
  • ಕ್ರಿಯಾಪದ್ಯ
  • ಸೂರ್ಯಕುಮಾರ ಮತ್ತು ಚಂದ್ರಕುಮಾರಿ
  • ಬಿರುಕು
  • Yet
  • ನಮ್ಮದೆಂಬೋ ವಸ್ತುಗಳು
  • ಗೋಡೆ ಬರಹ
  • ಅದೇನಂಥಾ…
  • ಸಲಹೆ
  • ಹೀಗೆ
  • ಸಂಬಂಧಪಟ್ಟವರಿಗೆ
  • ಅಳಿದ ಮೇಲೆ
  • ಉತ್ತರ
  • ಬೀಜಕ್ಕೆ
  • ಬೇಡಿಕೆಗಳು
  • ವೈಫಲ್ಯದತ್ತ
  • ಒಂದು ಗುಟ್ಟಿನ ಮಾತು
  • ಪ್ರತಿನಾಯಕ
  • ಕೊನೆಯ ಮಾತು
  • ಪುಷ್ಯದಂಗಳದಲ್ಲಿ
  • ರಾತ್ರಿ
  • ಹರಪನಹಳ್ಳಿಯಲ್ಲಿ ಮಳೆ
  • ನನ್ನ ಕನಸಿನ ಗೆಳೆಯ
  • ಇಬ್ಬನಿ
  • ಸ್ಥಿತಿ
  • ಒಮ್ಮೆ…
  • ಕ್ಷಮೆ
  • ಹಳೆ ಹಾಡು
  • ಕಾಲನುವಾಚ
  • ಪದರ
  • ಇಷ್ಟೇನಾ?
  • ನನ್ನ ಅಕ್ಕನಿಗೊಂದು ಪತ್ರ
  • ಡಿಜಿಟಲ್‌ ಕಚೇರಿ
  • ಹೊಸ ಭ್ರಮೆ
  • ಸಮತ ಸಾಕ್ಷರತೆ
  • ಈಗಲೂ ಹಟ ಹಿಡಿಯುತ್ತೀರ?
  • ಬಳ್ಳಕ್ಕನ ನಗೆ
  • ಕೆಲವು ವಿಳಾಸಗಳು
  • ತಡವಾಯಿತಾದರೂ
  • ಅವಳ ನೆನಪು
  • ಸುಕುಮಾರನ ನೆನಪುಗಳು
  • ನನ್ನ ಕವಿ
  • ನಿಶ್ಶಬ್ದಕ್ಕೂ ಕೊಳಲು
  • ಹೊಸ ವರ್ತಮಾನ
  • ಕವಿ ಗೆಳೆಯನ ಸಲಹೆಗಳು
  • ನಿಶ್ಶಬ್ದದ ವಾದ
  • ಬರೀ ಮಾತುಗಳಿರುವ ಸಾಲುಗಳು
  • ಅಕಿಯಾಮ ಯಾನ (ನನ್ನ ಸ್ವಂತ ವರದಿ)
  • ಬಲಿಪೀಠದ ಹೇಳಿಕೆ
  • ಸ್ನೇಹಪೂರ್ವಕವಾಗಿ
  • ರೂಪಾಂತರ
  • ಹರಿವ ನದಿಗಿದೆ ಜೀವ
  • ನಾನು ಸಮುದ್ರ
  • We wither away
  • ನತದೃಷ್ಟ ವೀರನ ಒಂದು ಕ್ಷಣ
  • ಸಮೀಕರಣ
  • ವರ್ತಮಾನದ ಬಿಸಿಲು
  • ಮರೆಯಬೇಡ
  • ಒಂದು ಗೀಗೀ ಪದ
  • ಅನಾವರಣ
  • ತಾರಾಲೋಕದ ಅನಾಥ ಹುಡುಗ
  • ನನ್ನ ಮೇಡಂ ಜಯಲಕ್ಷ್ಮಿ
  • ಪರಿಚಯ
  • ವಿವರಣೆ
  • ಪಾಪಿಯ ಪದ್ಯ
  • ನಿವೇದನೆ
  • ಅಸ್ವಸ್ಥನೆದೆ
  • ನಡೆದದ್ದು
  • ನೆನಪು
  • ಅವರು
  • ದಿನಚರಿ
  • ಖಳನಾಯಕಿ
  • ನನಗೆ ಸಂತೈಸುವ ಬೆರಳುಗಳಿವೆ
  • ಅವಳು
  • ಸ್ವಾರ್ಥಿಯೊಬ್ಬನ ಸ್ವಗತ
  • ಅಸಂಗತ
  • ಭ್ರಮೆ
  • ಜಲಪಾತದ ಶಬ್ದ
  • ಭೇಟಿ
  • ಮುಟ್ಟಬೇಡ ಗೆಳೆಯ ನೀನು
  • ಎಚ್ಚರಿಕೆ
  • ಮೌನವೂ ನನಗೇ
  • ಗೆರೆಗಳ ಕಥೆ
  • ಕುರುಹಿಲ್ಲದ ನೆರಳು
  • ನೆಲವಾಗಿ ಹಬ್ಬಿದವಳಿಗೆ
  • ಆಘ್ರಾಣಿಸೋ ಹಾಗೆ
  • ನಮ್ಮನ್ನೆ ಬದಲಿಸಿಕೊಂಡು
  • ನನ್ನ ನಿನ್ನೆ
  • ಬೆವರು
  • ಕತ್ತಲಿನ ಬೆಳಕು
  • ಕಾಯದ ಮಾಟ
ಹುಡುಕಿ!
ವಿಭಾಗಗಳು
  • Uncategorized (2)
  • ಉಚಿತ ಪುಸ್ತಕ ಸಂಸ್ಕೃತಿ (6)
  • ಒಳಗಣ್ಣು (ಟಿ ಎಸ್‌ ಶ್ರೀಧರ ಅಂಕಣ) (4)
  • ಕಲಿ ಯುಗ (62)
  • ಕವನಗಳು (131)
  • ನನ್ನ ಮಾಧ್ಯಮಯಾನ (3)
  • ಫ್ಲಿಪ್ ಪುಸ್ತಕಗಳು (1)
  • ಮಕ್ಕಳ ಪ್ರಬಂಧಗಳು (7)
  • ಮಾಹಿತಿ / ಲೇಖನ (22)
  • ಲೇಖನಗಳು (262)
  • ವಿಮರ್ಶೆ (49)
  • ಶಂಕರ್ ಶರ್ಮ (22)
  • ಸಣ್ಣ ಕಥೆಗಳು (20)
  • ಸುದ್ದಿ (152)
  • ಹಿಮದೊಡಲ ತಳಮಳ (1)
  • ಹುಲ್ಲಿನ ಸಾರು (1)
Archives
© 2025 ಬೇಳೂರುಸುದರ್ಶನ.

Type above and press Enter to search. Press Esc to cancel.